ಇದನ್ನೇ ‘ಕರ್ಮ’ ಎಂದು ಕರೆಯುತ್ತಾರೆ…! : ಅಖ್ತರ್ ಗೆ ಶಮಿ ತಿರುಗೇಟು!

ಪಾಕ್ ಸೋಲಿನ ಬಳಿಕ ಟ್ರೆಂಡಿಂಗ್ ಆದ ''ಕರ್ಮ''

Team Udayavani, Nov 13, 2022, 6:26 PM IST

1-sadsadasd

ನವದೆಹಲಿ : ಟಿ20 ವಿಶ್ವಕಪ್ 2022ರ ಫೈನಲ್‌ನಲ್ಲಿ ಪಾಕಿಸ್ಥಾನ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳ ಸೋಲನುಭವಿಸಿದ್ದು, ಪಾಕ್ ಬೆಂಬಲಿಗರನ್ನು, ಮಾಜಿ ಕ್ರಿಕೆಟಿಗರನ್ನು ಎದೆಗುಂದುವಂತೆ ಮಾಡಿದೆ.

ಪಾಕ್ ತಂಡದ ಅಪ್ರತಿಮ ವೇಗಿಗಳಲ್ಲಿ ಒಬ್ಬರಾದ ಮಾಜಿ ಆಟಗಾರ ಶೋಯೆಬ್ ಅಖ್ತರ್, ತಂಡದ ಸೋಲಿನ ನಂತರ ಟ್ವಿಟರ್‌ನಲ್ಲಿ ‘ಒಡೆದ ಹೃದಯ’ ಎಮೋಜಿಯನ್ನು ಸಹ ಪೋಸ್ಟ್ ಮಾಡಿದ್ದಾರೆ. ಅಖ್ತರ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಭಾರತದ ಅನುಭವಿ ವೇಗಿ ಮೊಹಮ್ಮದ್ ಶಮಿ ಇದು ‘ಕರ್ಮ’ ಎಂದು ರೀ ಟ್ವೀಟ್ ಮಾಡಿದ್ದಾರೆ.

“ಕ್ಷಮಿಸಿ ಸಹೋದರ ಇದನ್ನೇ ಕರ್ಮ ಎಂದು ಕರೆಯುತ್ತಾರೆ,”ಎಂದು ಅಖ್ತರ್ ಅವರ ‘ಒಡೆದ ಹೃದಯ’ ಎಮೋಜಿಗೆ ಪ್ರತಿಕ್ರಿಯಿಸಿ ಶಮಿ ಟ್ವೀಟ್ ಮಾಡಿದ್ದಾರೆ.

ಮಾಜಿ ಕ್ರಿಕೆಟಿಗರು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರವಾಹಕ್ಕೆ ಕಾರಣವಾಗಿದೆ , ಅಖ್ತರ್ ಅವರ ಪೋಸ್ಟ್ ಕುರಿತು ಶಮಿ ಅವರ ಕಾಮೆಂಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

csk

ಧೋನಿ ಅಭ್ಯಾಸಕ್ಕೆ ಚೆನ್ನೈ ಅಭಿಮಾನಿಗಳು ಫಿದಾ

ben str

ಸದ್ಯ ಬೌಲಿಂಗ್‌ ಮಾಡಲ್ಲ ಬೆನ್‌ ಸ್ಟೋಕ್ಸ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್