ಶಮಿ ಪತ್ನಿ ರಾದ್ಧಾಂತ


Team Udayavani, Apr 30, 2019, 9:29 AM IST

jahan

ಲಕ್ನೊ: ವೇಗಿ ಮೊಹಮ್ಮದ್‌ ಶಮಿ ಕುಟುಂಬದಲ್ಲಿ ಮತ್ತೂಂದು ಬಿರುಗಾಳಿ ಎದ್ದಿದೆ. ರವಿವಾರ ರಾತ್ರಿ ಉತ್ತರಪ್ರದೇಶದ ಅನ್ರೋಹಾ ದಲ್ಲಿರುವ ಶಮಿಯ ಮನೆಗೆ ತೆರಳಿದ ಪತ್ನಿ ಹಸಿನ್‌ ಜಹಾನ್‌, ಅಲ್ಲಿ ಗಲಾಟೆಯೆಬ್ಬಿಸಿದ್ದಾರೆ. ಕೋಣೆ ಯೊಂದರಲ್ಲಿ ತನ್ನ ಮಗುವಿನೊಂದಿಗೆ ಬಾಗಿಲು ಹಾಕಿಕೊಂಡ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಬಳಿಕ ಬಿಡುಗಡೆ ಮಾಡಿದ್ದಾರೆ.

ಈಗಾಗಲೇ ಹಸಿನ್‌, ಪತಿ ಶಮಿ ವಿರುದ್ಧ ವರದಕ್ಷಿಣೆ, ಗೃಹ ಹಿಂಸೆ, ಮ್ಯಾಚ್‌ ಫಿಕ್ಸಿಂಗ್‌ನಂತಹ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪೊಲೀಸರು ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಮಿ ಪ್ರತೀ ತಿಂಗಳು 7 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಹಸಿನ್‌ ಆಗ್ರಹಿಸಿದ್ದಾರೆ.

Ad

ಟಾಪ್ ನ್ಯೂಸ್

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Vitla; ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ

Vittla; ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ

ನ್ಯಾ.ವರ್ಮ ವಿರುದ್ಧ ಲೋಕಸಭೇಲಿ ಪದಚ್ಯುತಿ ಮಂಡನೆ: ಮೂಲಗಳು

ನ್ಯಾ.ವರ್ಮ ವಿರುದ್ಧ ಲೋಕಸಭೇಲಿ ಪದಚ್ಯುತಿ ಮಂಡನೆ: ಮೂಲಗಳು

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

Manipal: ಕಸ ವಿಲೇವಾರಿ ಸಿಬಂದಿಗೆ ಹ*ಲ್ಲೆ, ಜೀವಬೆದರಿಕೆ

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಮೂಡುಬಿದಿರೆಯ ಮಹಿಳೆ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

eng

T20: ಸರಣಿ ವಶಕ್ಕೆ ಭಾರತ ಮರು ಯತ್ನ

Nat Sciver Brunt return to ODI series

INDWvsENGW: ಏಕದಿನ ಸರಣಿಗೆ ಮರಳಿದ ನ್ಯಾಟ್‌ ಸ್ಕಿವರ್‌ ಬ್ರಂಟ್‌

Is the Lord’s pitch conducive to speed?

INDvsENG: ಲಾರ್ಡ್ಸ್‌ ಪಿಚ್‌ ವೇಗಕ್ಕೆ ಪೂರಕ?

T20 Bowling Ranking: No.1 Saniha Deepti Sharma

Deepti Sharma: ಟಿ20 ಬೌಲಿಂಗ್‌ ರ್‍ಯಾಂಕಿಂಗ್‌: ನಂ.1 ಸನಿಹ ದೀಪ್ತಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Vitla; ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ

Vittla; ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ

ನ್ಯಾ.ವರ್ಮ ವಿರುದ್ಧ ಲೋಕಸಭೇಲಿ ಪದಚ್ಯುತಿ ಮಂಡನೆ: ಮೂಲಗಳು

ನ್ಯಾ.ವರ್ಮ ವಿರುದ್ಧ ಲೋಕಸಭೇಲಿ ಪದಚ್ಯುತಿ ಮಂಡನೆ: ಮೂಲಗಳು

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

Kasaragod: ಮೀನಿನ ಬಲೆಗೆ ಸಿಲುಕಿದ ಮಾನವ ಮೃತದೇಹ!

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

ಬ್ಯಾಂಕ್‌ ನೌಕರಿಗೆ ಸೇರಿದ ರಿಷಿ ಸುನಕ್‌: 70 ಗಂಟೆ ಕೆಲಸದ ಬಗ್ಗೆ ಭಾರಿ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.