ಟಿ20 ವಿಶ್ವಕಪ್ 2022 ರ ಅತ್ಯಂತ ಮೌಲ್ಯಯುತ ತಂಡದಲ್ಲಿ ಸ್ಥಾನ ಪಡೆದ ಇಬ್ಬರು ಭಾರತೀಯರು


Team Udayavani, Nov 14, 2022, 1:19 PM IST

ಟಿ20 ವಿಶ್ವಕಪ್ 2022 ರ ಅತ್ಯಂತ ಮೌಲ್ಯಯುತ ತಂಡದಲ್ಲಿ ಸ್ಥಾನ ಪಡೆದ ಇಬ್ಬರು ಭಾರತೀಯರು

ಮೆಲ್ಬರ್ನ್: ಐಸಿಸಿ ಟಿ20 ವಿಶ್ವಕಪ್ ಕೂಟ ಸಮಾಪ್ತಿಯಾಗಿದೆ. ಫೈನಲ್ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ಗೆದ್ದ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವು ಚಾಂಪಿಯನ್ ಆಗಿ ಮೂಡಿ ಬಂತು. ಕೂಟದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಸ್ಯಾಮ್ ಕರ್ರನ್ ಸರಣಿ ಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡರು.

ಕೂಟ ಮುಗಿದ ಬಳಿಕ ಐಸಿಸಿಯು ಈ ಬಾರಿಯ ವಿಶ್ವಕಪ್ ನ ಅತ್ಯಂತ ಮೌಲ್ಯಯುತ ತಂಡವನ್ನು ಹೆಸರಿಸಿದೆ. ಅದರಲ್ಲಿ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ.

ಈ ಬಾರಿಯ ಕೂಟದಲ್ಲಿ ಅತೀ ಹೆಚ್ಚು ರನ್ ಗಳಿಸಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಪೋಟಕ ಆಟಗಾರ ಸೂರ್ಯ ಕುಮಾರ್ ಯಾದವ್ ಅವರು ಐಸಿಸಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವಿರಾಟ್ ಕೊಹ್ಲಿ ಅವರು ನಾಲ್ಕು ಅರ್ಧಶತಕ ಸೇರಿ 98.66ರ ಸರಾಸರಿಯಲ್ಲಿ 296 ರನ್ ಗಳಿಸಿದ್ದಾರೆ. ಇದೇ ವೇಳೆ ಸೂರ್ಯ ಕುಮಾರ್ ಯಾದವ್ ಅವರು 239 ರನ್ ಗಳಿಸಿದ್ದಾರೆ. ಆದರೆ ಹೊಡೆಬಡಿ ಆಟದಿಂದ ಖ್ಯಾತಿ ಪಡೆದ ಸೂರ್ಯ ಬರೋಬ್ಬರಿ 189.68ರ ಸ್ಟ್ರೈಕ್ ರೇಟ್ ನಲ್ಲಿ ಈ ಬಾರಿ ರನ್ ಗಳಿಸಿದ್ದಾರೆ.

ಇದನ್ನೂ ಓದಿ:ಸೌಲಭ್ಯ ನಿರೀಕ್ಷೆಯಲ್ಲಿ ಅಂಗನವಾಡಿ ಕೇಂದ್ರಗಳು; ಇನ್ನಾದರೂ ಸಿಕ್ಕೀತೆ ಸ್ವಂತ ಸೂರು

ಇವರಿಬ್ಬರಲ್ಲದೆ 12ನೇ ಆಟಗಾರನಾಗಿ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಆರು ಪಂದ್ಯಗಳಲ್ಲಿ ಎಂಟು ವಿಕೆಟ್ ಕಬಳಿಸಿರುವ ಹಾರ್ದಿಕ್ ಪಾಂಡ್ಯ ಕೂಟದಲ್ಲಿ ತಂಡದ ಪರ ಮೂರನೇ ಅತೀ ಹೆಚ್ಚು ರನ್ ಸ್ಕೋರರ್ ಆಗಿದ್ದಾರೆ.

ಐಸಿಸಿ ತಂಡ

ಅಲೆಕ್ಸ್ ಹೇಲ್ಸ್

ಜೋಸ್ ಬಟ್ಲರ್

ವಿರಾಟ್ ಕೊಹ್ಲಿ

ಸೂರ್ಯಕುಮಾರ್ ಯಾದವ್

ಗ್ಲೆನ್ ಫಿಲಿಪ್ಸ್

ಸಿಕಂದರ್ ರಜಾ

ಶದಾಬ್ ಖಾನ್

ಸ್ಯಾಮ್ ಕರ್ರನ್

ಆರ್ನಿಕ್ ನೋಕ್ಯಾ

ಮಾರ್ಕ್ ವುಡ್

ಶಹೀನ್ ಶಾ ಅಫ್ರಿದಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.