800 ಕೋಟಿ ರೂ. ಒಡೆಯ ಎಂ.ಎಸ್‌.ಧೋನಿ ನೀಡಿದ್ದು 1 ಲಕ್ಷ ರೂ.?


Team Udayavani, Mar 28, 2020, 9:00 AM IST

800 ಕೋಟಿ ರೂ. ಒಡೆಯ ಎಂ.ಎಸ್‌.ಧೋನಿ ನೀಡಿದ್ದು 1 ಲಕ್ಷ ರೂ.?

ಪುಣೆ: ಕೊರೊನಾ ವೈರಸ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಮಹಾರಾಷ್ಟ್ರದ ಪುಣೆಯ ದಿನಗೂಲಿ ನೌಕರರಿಗಾಗಿ ಖ್ಯಾತ ಕ್ರಿಕೆಟಿಗ ಎಂ.ಎಸ್‌.ಧೋನಿ 1 ಲಕ್ಷ ರೂ. ನೆರವನ್ನು ನೀಡಿದ್ದಾರೆ.

ಪುಣೆಯ ಸರ್ಕಾರೇತರ ಸಂಘ ಸಂಸ್ಥೆ (ಎನ್‌ಜಿಒ) “ಮುಕುಲ್‌ ಮಹದೇವ್‌ ಫೌಂಡೇಷನ್‌’ಗೆ ಈ ಹಣ ನೀಡಿದ್ದಾರೆ. ಧೋನಿಯ ಈ ನಡೆ ಅತ್ಯಂತ ಹೃದಯಸ್ಪರ್ಶಿ ಎಂದು ಗೌರವಿಸಲ್ಪಟ್ಟಿದ್ದರೂ, ಕೆಲವು ಕುಹಕಿಗಳು ಅದನ್ನೂ ಟೀಕಿಸಿದ್ದಾರೆ. 800 ಕೋಟಿ ರೂ. ನಿವ್ವಳ ಆಸ್ತಿ ಮೌಲ್ಯವನ್ನು ಹೊಂದಿರುವ ಧೋನಿ, ಕೊಟ್ಟಿದ್ದು ಬರೀ ಒಂದು ಲಕ್ಷವನ್ನೇ ಎಂದು ಪ್ರಶ್ನಿಸಿದ್ದಾರೆ. “ಇಂದು ದುಡಿದು ಇಂದೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಹಲವು ಹಲವು ಕುಟುಂಬಗಳು ಅನ್ನ ಆಹಾರವಿಲ್ಲದೆ ಕಷ್ಟಕ್ಕೆ ಸಿಲುಕಿವೆ, ಅವರಿಗೆ ನೆರವು ನೀಡಿ’ ಎಂದು ಸಂಸ್ಥೆ ಕೇಳಿಕೊಂಡಿತ್ತು. ಅದಕ್ಕೆ ಧೋನಿ ಕೂಡಲೇ ಸ್ಪಂದಿಸಿದ್ದಾರೆ.

ಧೋನಿ ಪತ್ನಿ ಸಾಕ್ಷಿ ಕೂಡ ಜನರು ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ. ಧೋನಿ ದೇಣಿಗೆ ನೀಡಿದ ಬಳಿಕ ಒಟ್ಟು 12 ಲಕ್ಷ ರೂ.ವನ್ನು ಸಂಸ್ಥೆ ಸಂಗ್ರಹಿಸಿದೆ, ಈ ಹಣದಲ್ಲಿ ಬಡವರಿಗೆ ಅಕ್ಕಿ, ಬೇಳೆ ಸೇರಿದಂತೆ ಉಪಯುಕ್ತ ವಸ್ತುಗಳನ್ನು ಖರೀದಿಸಿ ನೀಡಲಾಗುತ್ತದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.