ಧೋನಿ ಫಿಟ್‌ ಆಗಿದ್ದಾರೆ 3-4 ವರ್ಷ ಐಪಿಎಲ್‌ ಆಡಬಹುದು: ಆಸೀಸ್‌ ಮಾಜಿ ಆಟಗಾರ


Team Udayavani, Mar 20, 2023, 8:51 AM IST

ಧೋನಿ ಫಿಟ್‌ ಆಗಿದ್ದಾರೆ 3-4 ವರ್ಷ ಐಪಿಎಲ್‌ ಆಡಬಹುದು: ಆಸೀಸ್‌ ಮಾಜಿ ಆಟಗಾರ

ನವದೆಹಲಿ: ಐಪಿಎಲ್‌ ಗೆ ದಿನಗಣನೆ ಬಾಕಿ ಉಳಿದಿದೆ. ಅಮೋಘ ಟಿ-20 ಆಟದ ಥ್ರಿಲ್‌ ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಮಾ.31 ರಿಂದ ಮೆಗಾ ಕ್ರಿಕೆಟ್‌ ಸುಗ್ಗಿ ಆರಂಭಗೊಳ್ಳಲಿದೆ.

ಈ ಬಾರಿಯ ಐಪಿಎಲ್‌ ಒಂದು ರೀತಿಯಲ್ಲಿ ಖುಷಿಯೂ ಹೌದು ಬೇಜಾರೂ ಹೌದು. ಕಾರಣ ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌ ನಂತಹ ಸ್ಟಾರ್‌ ಆಟಗಾರರು ಇಲ್ಲದೆ ಇರುವುದು. ಇನ್ನೊಂದೆಡೆ ಟೀಮ್‌ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ ಅವರನ್ನು ಮತ್ತೆ ಮೈದಾನದಲ್ಲಿ ನೋಡಲಿದ್ದೇವೆ ಎನ್ನುವ ಖುಷಿ ಒಂದೆಡೆಯಾದರೆ ಇದು ಧೋನಿ ಅವರ ಕೊನೆಯ ಐಪಿಎಲ್‌ ಎನ್ನುವ ಬೇಜಾರು ಕೂಡ ಇದೆ.

ಕಳೆದ ಬಾರಿಯೇ ಧೋನಿ ಕೊನೆಯದಾಗಿ ಐಪಿಎಲ್‌ ಆಡುವವರಿದ್ದರು ಆದರೆ ತಮ್ಮ ಕೊನೆಯ ಪಂದ್ಯ ತವರಿನ ಅಂಗಳದಲ್ಲಿ ಆಗಲಿ ಎನ್ನುವುದು ಧೋನಿ ಅವರ ಆಸೆ ಆಗಿತ್ತು. ಧೋನಿ ಈಗಲೂ ಫಿಟ್‌ ಆಗಿದ್ದಾರೆ. ಅವರು ಇನ್ನು ಒಂದಷ್ಟು ವರ್ಷ ಕ್ರಿಕೆಟ್‌ ಆಡಬಹುದು.. ಹೀಗೆ ಹೇಳಿದ್ದು ಆಸೀಸ್‌ ನ ಸ್ಫೋಟಕ ಆಟಗಾರ, ಚೆನ್ನೈ ತಂಡದ ಮಾಜಿ ಆಟಗಾರ ಶೇನ್‌ ವಾಟ್ಸನ್.‌

“ಇದು ಧೋನಿ ಅವರ ಕೊನೆಯ ಐಪಿಎಲ್‌ ಎಂದು ನಾನು ಕೇಳುತ್ತಿದ್ದೇನೆ. ಆದರೆ ನನಗೆ ಹಾಗೆ ಅನ್ನಿಸುತ್ತಿಲ್ಲ. ಧೋನಿ ಈಗಲೂ ತುಂಬಾ ಫಿಟ್‌ ಆಗಿದ್ದಾರೆ ಅವರು ಇನ್ನೂ ಮೂರು – ನಾಲ್ಕು ವರ್ಷ ಆಡಬಹುದು. ಧೋನಿ ಅವರ ಬ್ಯಾಟಿಂಗ್‌ ಹಾಗೂ ವಿಕೆಟ್‌ ಕೀಪಿಂಗ್‌ ಈಗಲೂ ಮೊದಲಿನಂತೆಯೇ ಇದೆ. ಅವರ ಆಟದಂತೆ ಅವರ ನಾಯಕತ್ವವೂ ಉತ್ತಮವಾಗಿದೆ. ಮೈದಾನದಲ್ಲಿ ಅವರ ಆಟದ ಕೌಶಲ್ಯ ಅದ್ಭುತವಾಗಿದೆ. ಚೆನ್ನೈ ತಂಡದ ಯಶಸ್ವಿಗೆ ಧೋನಿ ಅವರೇ ಮುಖ್ಯ ಕಾರಣ” ಎಂದು ಹೇಳಿದರು.

ಎಂ.ಎಸ್.ಧೋನಿ ಅವರ ಚೆನ್ನೈ ತಂಡ ಮಾ. 31 ರಂದು ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಲಿದೆ.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.