ಧೋನಿ ಫಿಟ್‌ ಆಗಿದ್ದಾರೆ 3-4 ವರ್ಷ ಐಪಿಎಲ್‌ ಆಡಬಹುದು: ಆಸೀಸ್‌ ಮಾಜಿ ಆಟಗಾರ


Team Udayavani, Mar 20, 2023, 8:51 AM IST

ಧೋನಿ ಫಿಟ್‌ ಆಗಿದ್ದಾರೆ 3-4 ವರ್ಷ ಐಪಿಎಲ್‌ ಆಡಬಹುದು: ಆಸೀಸ್‌ ಮಾಜಿ ಆಟಗಾರ

ನವದೆಹಲಿ: ಐಪಿಎಲ್‌ ಗೆ ದಿನಗಣನೆ ಬಾಕಿ ಉಳಿದಿದೆ. ಅಮೋಘ ಟಿ-20 ಆಟದ ಥ್ರಿಲ್‌ ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಮಾ.31 ರಿಂದ ಮೆಗಾ ಕ್ರಿಕೆಟ್‌ ಸುಗ್ಗಿ ಆರಂಭಗೊಳ್ಳಲಿದೆ.

ಈ ಬಾರಿಯ ಐಪಿಎಲ್‌ ಒಂದು ರೀತಿಯಲ್ಲಿ ಖುಷಿಯೂ ಹೌದು ಬೇಜಾರೂ ಹೌದು. ಕಾರಣ ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌ ನಂತಹ ಸ್ಟಾರ್‌ ಆಟಗಾರರು ಇಲ್ಲದೆ ಇರುವುದು. ಇನ್ನೊಂದೆಡೆ ಟೀಮ್‌ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ ಅವರನ್ನು ಮತ್ತೆ ಮೈದಾನದಲ್ಲಿ ನೋಡಲಿದ್ದೇವೆ ಎನ್ನುವ ಖುಷಿ ಒಂದೆಡೆಯಾದರೆ ಇದು ಧೋನಿ ಅವರ ಕೊನೆಯ ಐಪಿಎಲ್‌ ಎನ್ನುವ ಬೇಜಾರು ಕೂಡ ಇದೆ.

ಕಳೆದ ಬಾರಿಯೇ ಧೋನಿ ಕೊನೆಯದಾಗಿ ಐಪಿಎಲ್‌ ಆಡುವವರಿದ್ದರು ಆದರೆ ತಮ್ಮ ಕೊನೆಯ ಪಂದ್ಯ ತವರಿನ ಅಂಗಳದಲ್ಲಿ ಆಗಲಿ ಎನ್ನುವುದು ಧೋನಿ ಅವರ ಆಸೆ ಆಗಿತ್ತು. ಧೋನಿ ಈಗಲೂ ಫಿಟ್‌ ಆಗಿದ್ದಾರೆ. ಅವರು ಇನ್ನು ಒಂದಷ್ಟು ವರ್ಷ ಕ್ರಿಕೆಟ್‌ ಆಡಬಹುದು.. ಹೀಗೆ ಹೇಳಿದ್ದು ಆಸೀಸ್‌ ನ ಸ್ಫೋಟಕ ಆಟಗಾರ, ಚೆನ್ನೈ ತಂಡದ ಮಾಜಿ ಆಟಗಾರ ಶೇನ್‌ ವಾಟ್ಸನ್.‌

“ಇದು ಧೋನಿ ಅವರ ಕೊನೆಯ ಐಪಿಎಲ್‌ ಎಂದು ನಾನು ಕೇಳುತ್ತಿದ್ದೇನೆ. ಆದರೆ ನನಗೆ ಹಾಗೆ ಅನ್ನಿಸುತ್ತಿಲ್ಲ. ಧೋನಿ ಈಗಲೂ ತುಂಬಾ ಫಿಟ್‌ ಆಗಿದ್ದಾರೆ ಅವರು ಇನ್ನೂ ಮೂರು – ನಾಲ್ಕು ವರ್ಷ ಆಡಬಹುದು. ಧೋನಿ ಅವರ ಬ್ಯಾಟಿಂಗ್‌ ಹಾಗೂ ವಿಕೆಟ್‌ ಕೀಪಿಂಗ್‌ ಈಗಲೂ ಮೊದಲಿನಂತೆಯೇ ಇದೆ. ಅವರ ಆಟದಂತೆ ಅವರ ನಾಯಕತ್ವವೂ ಉತ್ತಮವಾಗಿದೆ. ಮೈದಾನದಲ್ಲಿ ಅವರ ಆಟದ ಕೌಶಲ್ಯ ಅದ್ಭುತವಾಗಿದೆ. ಚೆನ್ನೈ ತಂಡದ ಯಶಸ್ವಿಗೆ ಧೋನಿ ಅವರೇ ಮುಖ್ಯ ಕಾರಣ” ಎಂದು ಹೇಳಿದರು.

ಎಂ.ಎಸ್.ಧೋನಿ ಅವರ ಚೆನ್ನೈ ತಂಡ ಮಾ. 31 ರಂದು ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಲಿದೆ.

ಟಾಪ್ ನ್ಯೂಸ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಹಳ್ಳಿಗಳಲ್ಲಿ ಏರುತ್ತಿದೆ ಪಂಚಾಯ್ತಿ ರಾಜಕಾರಣದ ಬಿಸಿ

ಹಳ್ಳಿಗಳಲ್ಲಿ ನಿಧಾನವಾಗಿ ಏರುತ್ತಿದೆ ಪಂಚಾಯತ್‌ ಚುನಾವಣೆ ಬಿಸಿ

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

Khelo India: ಆಳ್ವಾಸ್‌ಗೆ ಪದಕಗಳ ಸರಮಾಲೆ

Khelo India: ಆಳ್ವಾಸ್‌ಗೆ ಪದಕಗಳ ಸರಮಾಲೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಹಳ್ಳಿಗಳಲ್ಲಿ ಏರುತ್ತಿದೆ ಪಂಚಾಯ್ತಿ ರಾಜಕಾರಣದ ಬಿಸಿ

ಹಳ್ಳಿಗಳಲ್ಲಿ ನಿಧಾನವಾಗಿ ಏರುತ್ತಿದೆ ಪಂಚಾಯತ್‌ ಚುನಾವಣೆ ಬಿಸಿ

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ