ನಾಟಿ ವೈದ್ಯರ ಬಳಿ ಧೋನಿ ಚಿಕಿತ್ಸೆ: ಮರದ ಕೆಳಗೆ ಕುಳಿತ ಪಂಡಿತರಿಂದ ಔಷಧಿ

ಧೋನಿ ಅಂತ ತಿಳಿಯದೇ ಔಷಧಿ ಕೊಟ್ಟ ಬಂಧನ್‌ ಸಿಂಗ್‌!

Team Udayavani, Jul 2, 2022, 7:10 AM IST

ನಾಟಿ ವೈದ್ಯರ ಬಳಿ ಧೋನಿ ಚಿಕಿತ್ಸೆ: ಮರದ ಕೆಳಗೆ ಕುಳಿತ ಪಂಡಿತರಿಂದ ಔಷಧಿ

ರಾಂಚಿ: ಸಾಮಾನ್ಯವಾಗಿ ಕ್ರಿಕೆಟಿಗರು ತಮ್ಮ ಅನಾರೋಗ್ಯಗಳಿಗೆ ದುಬಾರಿ ಆಸ್ಪತ್ರೆಗಳ ಮೊರೆ ಹೋಗುವುದು ಸಾಮಾನ್ಯ. ಆದರೆ, ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌. ಧೋನಿ ತಮ್ಮ ಮೊಣಕಾಲು ನೋವಿಗೆ ರಾಂಚಿಯಲ್ಲಿ ಮರವೊಂದರ ಅಡಿಯಲ್ಲಿ ನಾಟಿ ಔಷಧ ನೀಡುವ ನಾಟಿ ವೈದ್ಯರೊಬ್ಬರ ಮೊರೆ ಹೋಗಿದ್ದಾರೆ!

ಕಳೆದ ಕೆಲವು ದಿನಗಳಿಂದ ಅವರ ಬಳಿಯಲ್ಲೇ ತಮ್ಮ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ! ರಾಂಚಿ ಬಳಿಯಿರುವ ಕಟಿಂಗ್ಕೆಲಾ ಎಂಬ ಗ್ರಾಮದಲ್ಲಿ ಮರವೊಂದರ ಅಡಿಗೆ ಸಣ್ಣದೊಂದು ಗೂಡು ಮಾಡಿಕೊಂಡು ರೋಗಿಗಳಿಗೆ ಚಿಕಿತ್ಸೆ ಕೊಡುತ್ತಿರುವ ನಾಟಿ ವೈದ್ಯ ಬಂಧನ್‌ ಸಿಂಗ್‌ ಖಾರ್‌ವಾರ್‌ ಅವರೇ ಧೋನಿಯವರ ನಾಟಿ ವೈದ್ಯ.

ವಿಶೇಷವೆಂದರೆ, ಬಂಧನ್‌ ಸಿಂಗ್‌ ಅವರಿಗೆ ತೀರಾ ಇತ್ತೀಚಿನವರೆಗೂ ಧೋನಿ ಯಾರು ಎನ್ನುವುದೇ ಗೊತ್ತಿರಲಿಲ್ಲವಂತೆ!

“ಅತಿ ಸಾಮಾನ್ಯರಂತೆ ಬರುತ್ತಿದ್ದ ಅವರು ಚಿಕಿತ್ಸೆ ಪಡೆದು ಹೋಗುತ್ತಿದ್ದರು. ತಮ್ಮ ಪರಿಚಯವನ್ನೂ ಮಾಡಿಕೊಂಡಿರಲಿಲ್ಲ. ಇತ್ತೀಚೆಗೆ ಊರ ಮಕ್ಕಳೆಲ್ಲರೂ ಧೋನಿ ಅವರಿಗೆ ಮುತ್ತಿಗೆ ಹಾಕಿಕೊಂಡು ಫೋಟೋ ತೆಗೆಸಿಕೊಳ್ಳುತ್ತಿದ್ದರು. ಆಗ ನನಗೆ ಧೋನಿ ಕ್ರಿಕೆಟ್‌ ಆಟಗಾರ ಎಂದು ತಿಳಿದುಬಂದಿತು. ಅವರ ತಂದೆ ತಾಯಿ ನನ್ನ ಬಳಿ ಚಿಕಿತ್ಸೆ ಪಡೆದರೂ ನನಗೆ ಅವರ ಹಿನ್ನೆಲೆ ಗೊತ್ತಿರಲಿಲ್ಲ’ ಎನ್ನುತ್ತಾರೆ ಬಂಧನ್‌ ಸಿಂಗ್‌.

ಯಾಕೆ ಧೋನಿ ಇಲ್ಲಿಗೆ ಹೋಗೋದು?
ಅವರು ತಯಾರಿಸುವ ಔಷಧಿಯನ್ನು ತಡ ಮಾಡದೇ ಅಲ್ಲೇ ಸೇವಿಸಬೇಕು. ಮನೆಗೆ ತೆಗೆದುಕೊಂಡು ಹೋಗಿ ಸೇವಿಸುವ ಹಾಗಿಲ್ಲ ಎಂಬ ನಿಯಮವನ್ನು ವೈದ್ಯರು ಧೋನಿಯವರಿಗೆ ಹೇಳಿರುವುದರಿಂದ ಪ್ರತಿ ನಾಲ್ಕು ದಿನಗಳಿಗೊಮ್ಮೆ ಧೋನಿಯವರೇ ಖುದ್ದು ವೈದ್ಯರ ಬಳಿ ತೆರಳಿ ಔಷಧಿ ಪಡೆಯುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ನಡೆಯುತ್ತಿದೆ. ಸುಮಾರು 30 ವರ್ಷಗಳಿಂದ ನಾಟಿ ವೈದ್ಯರಾಗಿ ಕೆಲಸ ಮಾಡುತ್ತಿರುವ ಬಂಧನ್‌ ಸಿಂಗ್‌, ಧೋನಿ ಅವರ ತಂದೆ ತಾಯಿಗೂ ಚಿಕಿತ್ಸೆ ಕೊಟ್ಟಿದ್ದರಂತೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.