IPL 2023: ಸಿಎಸ್ ಕೆ ಆಟಗಾರನ ವಿರುದ್ಧ ಕೋಪಗೊಂಡ ಕ್ಯಾಪ್ಟನ್ ಕೂಲ್ ಧೋನಿ


Team Udayavani, Apr 18, 2023, 12:45 PM IST

dhoni

ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಕ್ಯಾಪ್ಟನ್ ಕೂಲ್ ಎಂದೇ ಹೆಸರಾದವರು. ಯಾವುದೇ ಕ್ಷಣದಲ್ಲಿಯೂ ತಾಳ್ಮೆಯಿಂದ ವರ್ತಿಸುವ ಧೋನಿ ಅವರು ಮುಖದಲ್ಲಿಯೂ ಯಾವುದೇ ಭಾವನೆಗಳನ್ನು ವ್ಯಕ್ತಪಡಿಸುವುದಿಲ್ಲ. ಸದಾ ನಿರ್ಲಿಪ್ತರಾಗಿಯೇ ಇರುವ ಧೋನಿ ಆಟಗಾರರ ಮೇಲೆ ಕೋಪಗೊಳ್ಳುವುದು ತೀರಾ ಅಪರೂಪ.

ಆದರೆ ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಧೋನಿ ತಾಳ್ಮೆ ಕಳೆದುಕೊಂಡಿದ್ದಾರೆ. ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಮೋಯಿನ್ ಅಲಿ ವಿರುದ್ಧ ಕೋಪಗೊಂಡಿದ್ದಾರೆ.

ಇದನ್ನೂ ಓದಿ:Ileana D’Cruz: ಮದುವೆಗೂ ಮುನ್ನವೇ ಮಗುವಿನ ನಿರೀಕ್ಷೆ; ಪೋಸ್ಟ್‌ ಹಾಕಿ ಸಂತಸ ಹಂಚಿಕೊಂಡ ನಟಿ

ರನ್ ಚೇಸ್‌ ನ 18ನೇ ಓವರ್‌ನಲ್ಲಿ ವೇಯ್ನ್ ಪಾರ್ನೆಲ್ ಅವರು ಮಥೀಶ ಪತಿರಣ ಅವರ ಎಸೆತವನ್ನು ಎಕ್ಸ್‌ಟ್ರಾ-ಕವರ್ ಕಡೆಗೆ ಬಾರಿಸಿ ಸಿಂಗಲ್‌ ಗಾಗಿ ಓಡಿದರು. ಆದರೆ ನಾನ್ ಸ್ಟ್ರೈಕರ್ ನಲ್ಲಿದ್ದ ಸುಯಶ್ ಪ್ರಭುದೇಸಾಯಿ ಓಡಲೇ ಇಲ್ಲ. ಈ ವೇಳೆ ಅವರನ್ನು ರನ್ ಔಟ್ ಮಾಡುವ ಅದ್ಭುತ ಅವಕಾಶ ಮೊಯಿನ್ ಅಲಿಗೆ ಸಿಕ್ಕಿತ್ತು. ಆದರೆ ಮೊಯಿನ್ ಚೆಂಡನ್ನು ಪಡೆದು ಎಸೆಯುವಲ್ಲಿ ಉದಾಸಿನ ತೋರಿದರು. ಚೆಂಡನ್ನು ಕೀಪರ್ ಧೋನಿಗೆ ಎಸೆಯುವ ಹೊತ್ತಿಗೆ ಬ್ಯಾಟರ್ ಸುರಕ್ಷಿತವಾಗಿ ಕ್ರೀಸ್‌ ನಲ್ಲಿದ್ದರು. ಮೊಯಿನ್ ಅಲಿ ಅವರ ಈ ಪ್ರಯತ್ನಕ್ಕೆ ಧೋನಿ ಕೋಪಗೊಂಡರು.

ಸಿಎಸ್ ಕೆ- ಆರ್ ಸಿಬಿ ನಡುವಿನ ಹೈವೋಲ್ಟೇಜ್ ಸಮರದಲ್ಲಿ ಚೆನ್ನೈ ತಂಡವು ಎಂಟು ರನ್ ಅಂತರದ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಸಿಎಸ್ ಕೆ 226 ರನ್ ಗಳಿಸಿದ್ದರೆ, ಬೆಂಗಳೂರು ತಂಡವು 218 ರನ್ ಮಾತ್ರ ಮಾಡಲು ಶಕ್ತವಾಯಿತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.