ಧೋನಿಗೆ 2019ರ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಆಡುವ ವಿಶ್ವಾಸ


Team Udayavani, Mar 25, 2017, 10:44 AM IST

MS-25.jpg

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿಗೆ 2019ರ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಆಡುವ ಪೂರ್ಣ ವಿಶ್ವಾಸವಿದೆ. ಈ ಅಭಿಪ್ರಾಯವನ್ನುಅವರೇ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, 2019ರ ಕ್ರಿಕೆಟ್‌ ವಿಶ್ವಕಪ್‌ ನಂತರವೂ ನಾನು ಸಲೀಸಾಗಿ ಆಟ ಮುಂದುವರಿಸಬಲ್ಲೆ ಎಂದು ಹೇಳಿದ್ದಾರೆ. 

ಧೋನಿ ಈ ವರ್ಷದ ಆರಂಭದಲ್ಲಿ ನಾಯಕತ್ವಕ್ಕೆ ವಿದಾಯ ಹೇಳಿದ್ದರು.ಆದ್ದರಿಂದ ಅವರು ಕ್ರಿಕೆಟ್‌ಗೂ ವಿದಾಯ ಹೇಳಬಹುದೆನ್ನುವ ನಿರೀಕ್ಷೆಯಿದೆ. ಭಾರತದ ವೇಳಾಪಟ್ಟಿ ಬಹಳ ಬಿಗುವಾಗಿದೆ. ಆದ್ದರಿಂದ ಶೇ.100 ಆಡಿಯೇ ಆಡುತ್ತೇನೆಂದು ಹೇಳಲಾಗುವುದಿಲ್ಲ. ಆದರೆ 2019ಕ್ಕೆ ಇನ್ನಿರುವುದು ಕೇವಲ 2 ವರ್ಷ. ಅಷ್ಟರಲ್ಲಿ ಏನು ಬೇಕಾದರೂ ಆಗಬಹುದು. ಸದ್ಯದ ಮಟ್ಟಿಗೆ ನೋಡುವುದಾದರೆ ನಾನು ಸಲೀಸಾಗಿ 2019ರ ನಂತರವೂ ನನ್ನ ಆಟ ಮುಂದುವರಿಸಬಲ್ಲೆ ಎಂದು ಧೋನಿ ಹೇಳಿದ್ದಾರೆ. ಆದರೆ ಧೋನಿ ಬಾಲ್ಯದ ಕೋಚ್‌ ಕೇಶವ್‌ ಬ್ಯಾನರ್ಜಿ ಪ್ರಕಾರ, ಜೂನ್‌ ತಿಂಗಳಲ್ಲಿ ಇಂಗ್ಲೆಂಡ್‌ನ‌ಲ್ಲಿ
ನಡೆಯಲಿರುವ ಚಾಂಪಿಯನ್ಸ್‌ ಟ್ರೋμ ಧೋನಿ ಪಾಲಿಗೆ ನಿರ್ಣಾಯಕ. ಅಲ್ಲಿ ಅವರ ಪ್ರದರ್ಶನದ ಆಧಾರದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.