ಜೆರ್ಸಿ ಸಂಖ್ಯೆ 7ರ ಹಿಂದಿನ ರಹಸ್ಯ ಬಿಚ್ಚಿಟ್ಟ ಮಹೇಂದ್ರ ಸಿಂಗ್ ಧೋನಿ


Team Udayavani, Mar 18, 2022, 3:44 PM IST

ಜೆರ್ಸಿ ಸಂಖ್ಯೆ 7ರ ಹಿಂದಿನ ರಹಸ್ಯ ಬಿಚ್ಚಿಟ್ಟ ಮಹೇಂದ್ರ ಸಿಂಗ್ ಧೋನಿ

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಜೆರ್ಸಿ ಸಂಖ್ಯೆ ‘7’ರ ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಸಿಎಸ್ ಕೆ ತಂಡದಲ್ಲದಾಗಲಿ, ಭಾರತ ತಂಡದಲ್ಲಾಗಲಿ ಮಹೇಂದ್ರ ಸಿಂಗ್ ಧೋನಿಯವರು ಏಳು ಸಂಖ್ಯೆಯ ಜೆರ್ಸಿಯನ್ನೇ ಧರಿಸುತ್ತಾರೆ. ಇದೀಗ ಇದರ ಹಿಂದಿನ ಕಥೆಯನ್ನು ಧೋನಿ ಹೇಳಿಕೊಂಡಿದ್ದಾರೆ.

“ ನಂಬರ್ 7 ನನಗೆ ಅದೃಷ್ಟದ ಸಂಖ್ಯೆ, ಅದಕ್ಕೆ ನಾನು ಜೆರ್ಸಿಯಲ್ಲಿ ಆ ಸಂಖ್ಯೆ ಹೊಂದಿದ್ದೇನೆ ಎಂದು ತುಂಬಾ ಜನರು ತಿಳಿದುಕೊಂಡಿದ್ದಾರೆ. ಆದರೆ ನಾನು ತುಂಬಾ ಸರಳ ಕಾರಣದಿಂದ ಆ ಸಂಖ್ಯೆಯನ್ನು ಆಯ್ಕೆ ಮಾಡಿಕೊಂಡಿದ್ದು. ನಾನು ಜನಿಸಿದ್ದು ವರ್ಷದ ಏಳನೇ ತಿಂಗಳಿನ ಏಳನೇ ತಾರೀಕಿನಂದು. (ಜುಲೈ 7) ಹೀಗಾಗಿ ಏಳು ಸಂಖ್ಯೆಯನ್ನು ಜೆರ್ಸಿಯಲ್ಲಿ ಹಾಕಿದ್ದೇನೆ ಅಷ್ಟೇ” ಎಂದು ಹೇಳುತ್ತಾರೆ ಮಹೇಂದ್ರ ಸಿಂಗ್ ಧೋನಿ.

“ಇದು ತಟಸ್ಥ ಸಂಖ್ಯೆ. ಇದರಿಂದ ನಿನಗೆ ಒಳ್ಳೆಯದಾಗುವುದಿಲ್ಲ ಎಂದು ಹಲವರು ಹೇಳಿದ್ದರು. ಆದರೆ ನನಗೆ ಇಂತಹ ನಂಬಿಕೆಗಳಿಲ್ಲ. ನಂಬರ್ 7 ಎನ್ನುವುದು ನನ್ನ ಹೃದಯಕ್ಕೆ ಹತ್ತಿರವಾದ ಸಂಖ್ಯೆ” ಎಂದು ಸಿಎಸ್ ಕ ಯ್ಯುಟ್ಯೂಬ್ ಚಾನೆಲ್ ಗೆ ಮಾತನಾಡಿದ ಧೋನಿ ಹೇಳಿದರು.

ಇದನ್ನೂ ಓದಿ:ಪಾಕಿಸ್ತಾನ ಹಾರಿಸಿದ ಕ್ಷಿಪಣಿ ಗುರಿ ಮುಟ್ಟದೇ ಸಮೀಪದಲ್ಲೇ ಪತನ, ಅಲ್ಲಗಳೆದ ಪಾಕ್!

ಐಪಿಎಲ್ 2022ರ ಮೊದಲ ಪಂದ್ಯ ಚೆನ್ನೈ ಮತ್ತು ಕೆಕೆಆರ್ ನಡುವೆ ನಡೆಯಲಿದೆ. ಮಾರ್ಚ್ 26ರಂದು ಮುಂಬೈನ ವಾಂಖೆಡೆ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾ), ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಡೆವೊನ್ ಕಾನ್ವೇ, ಸುಭ್ರಾಂಶು ಸೇನಾಪತಿ, ಹರಿ ನಿಶಾಂತ್, ಎನ್ ಜಗದೀಸನ್, ದೀಪಕ್ ಚಾಹರ್, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಆಡಮ್ ಮಿಲ್ನೆ, ಮುಖೇಶ್ ಚೌಧರಿ, ಡ್ವೇನ್ ಬ್ರಾವೋ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಪ್ರಶಾಂತ್ ಸೋಲಂಕಿ.

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.