CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ


Team Udayavani, May 2, 2024, 3:11 PM IST

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

ಚೆನ್ನೈ: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ನಡೆ ಭಾರೀ ಟೀಕೆಗೆ ಒಳಗಾಗಿದೆ. ಚೆನ್ನೈ ಇನ್ನಿಂಗ್ಸ್ ನ ಕೊನೆಯಲ್ಲಿ ಡ್ಯಾರಲ್ ಮಿಚೆಲ್ ಅವರಿಗೆ ರನ್ ನಿರಾಕರಿಸಿದ್ದನ್ನು ಮಾಜಿ ಆಟಗಾರ ಇರ್ಫಾನ್ ಪಠಾಣ್ ಸೇರಿ ಹಲವರು ಟೀಕೆ ಮಾಡಿದ್ದಾರೆ.

ಪಿಚ್‌ನ ಇನ್ನೊಂದು ತುದಿಯಲ್ಲಿ ನ್ಯೂಜಿಲೆಂಡ್ ಹಾರ್ಡ್-ಹಿಟ್ಟರ್ ಡ್ಯಾರಿಲ್ ಮಿಚೆಲ್ ಅವರಿದ್ದರೂ ಧೋನಿ ಸಿಂಗಲ್ ಅಥವಾ ಡಬಲ್ ರನ್ ಮಾಡಲು ನಿರಾಕರಿಸಿದರು. ಧೋನಿ ಹೊಡೆದೊಡನೆ ಸುಲಭವಾದ ಸಿಂಗಲ್ ಎಂದು ಅರಿತುಕೊಂಡ ಮಿಚೆಲ್ ನಾನ್-ಸ್ಟ್ರೈಕರ್‌ನ ತುದಿಯಿಂದ ಓಡಿದರು, ಅವರು ಸ್ಟ್ರೈಕ್ ಗೆ ಬಂದಾಗ ಕ್ರೀಸ್ ಬಿಟ್ಟಿರದ ಧೋನಿ ಮಿಚೆಲ್ ರನ್ನು ಹಿಂದೆ ಕಳುಹಿಸಿದರು. ಮಿಚೆಲ್ ಮತ್ತೆ ಹಿಂದೆ ಓಡಿ ನಾನ್ ಸ್ಟ್ರೈಕ್ ಗೆ ತಲುಪಿದರು.

ತಾನು ಕ್ರೀಸ್ ನಲ್ಲಿ ಇರಬೇಕೆಂದು ಮಿಚೆಲ್ ರನ್ನು ಹಿಂದಕ್ಕೆ ಕಳುಹಿಸಿದ ಧೋನಿ, ಒಂದು ವೇಳೆ ಆಡಿದ್ದರೆ ಸುಲಭವಾಗಿ ಎರಡು ರನ್ ಕದಿಯಬಹುದಿತ್ತು. ಮಿಚೆಲ್ ಎರಡು ರನ್ ಗೆ ಓಡಿದರೂ ಅಂಕಪಟ್ಟಿಗೆ ಅದು ದಾಖಲಾಗಲಿಲ್ಲ.

ಮಿಚೆಲ್ ಅವರು ಪೂರ್ಣ ಪ್ರಮಾಣದ ಬ್ಯಾಟರ್ ಆಗಿದ್ದರೂ ಕೂಡಾ ಧೋನಿಯ ಈ ನಡೆ ಹಲವರಿಗೆ ವಿಚಿತ್ರವಾಗಿ ಕಂಡಿದೆ.

ಕಾಮೆಂಟ್ರಿಯಲ್ಲಿದ್ದ ಇರ್ಫಾನ್ ಪಠಾಣ್ ಅವರು ಆಗಲೇ ಖಂಡಿಸಿದರು. “ಅವರು ಹಾಗೆ ಮಾಡಬಾರದಿತ್ತು (ರನ ನಿರಾಕರಣೆ) ಇದು ಟೀಮ್ ಗೇಮ್. ಟೀಮ್ ಗೇಮ್‌ ನಲ್ಲಿ ಹಾಗೆ ಮಾಡಬೇಡಿ. ಇನ್ನೊಬ್ಬ ವ್ಯಕ್ತಿ (ಡ್ಯಾರೆಲ್ ಮಿಚೆಲ್) ಕೂಡ ಅಂತಾರಾಷ್ಟ್ರೀಯ ಆಟಗಾರ. ಅವನು ಬೌಲರ್ ಆಗಿದ್ದರೆ, ನನಗೆ ಅರ್ಥವಾಗುತ್ತಿತ್ತು. ನೀವು ಇದೇ ರೀತಿ ನೀವು ರವೀಂದ್ರ ಜಡೇಜಾ ಜೊತೆಗೆ ಮಾಡಿದ್ದೀರಿ. ಅಗತ್ಯವಿರಲ್ಲ. ಅದನ್ನು ತಪ್ಪಿಸಬಹುದಿತ್ತು” ಎಂದು ಪಠಾಣ್ ಹೇಳಿದರು.

ಧೋನಿ 11 ಎಸೆತಗಳಲ್ಲಿ 14 ರನ್ ಮಾಡಿ ಔಟಾದರು. ಡ್ಯಾರೆಲ್ ಮಿಚೆಲ್ ಕೇವಲ ಒಂದು ಎಸೆತ ಎದುರಿಸಿದರು.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.