
Mumbai; ಮಹೇಂದ್ರ ಸಿಂಗ್ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ
Team Udayavani, Jun 2, 2023, 6:55 AM IST

ಹೊಸದಿಲ್ಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಐಪಿಎಲ್ ಪ್ರಶಸ್ತಿ ಗೆದ್ದ ಬಳಿಕ ಅಹಮದಾಬಾದ್ನಿಂದ ಮುಂಬಯಿಗೆ ತೆರಳಿದ್ದರು ಮತ್ತು ಬಿಸಿಸಿಐ ವೈದ್ಯಕೀಯ ಸಮಿತಿಯಲ್ಲಿರುವ ಖ್ಯಾತ ಕ್ರೀಡಾ ಮೂಳೆ ಶಸ್ತ್ರಚಿಕಿತ್ಸಕ ಡಾ| ದಿನ್ಶಾ ಪರ್ದಿವಾಲಾ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಪರ್ದಿವಾಲಾ ಅವರು ಇತ್ತೀಚೆಗೆ ರಿಷಬ್ ಪಂತ್ ಸಹಿತ ಪ್ರಮುಖ ಕ್ರಿಕೆಟಿಗರಿಗೆ ಶಸ್ತ್ರಚಿಕಿತ್ಸೆ ಮಾಡಿದ ಅನುಭವ ಹೊಂದಿದ್ದಾರೆ.
“ಹೌದು, ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಧೋನಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಇದೀಗ ಅವರು ಆರೋಗ್ಯವಾಗಿದ್ದಾರೆ ಮತ್ತು 2 ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

World Cup ಆಡುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ, ನನ್ನ ಪ್ರಧಾನ ಧ್ಯೇಯ..: ಆರ್.ಅಶ್ವಿನ್

Gold medal; ಮುಂದಿನ ಏಷ್ಯನ್ ಗೇಮ್ಸ್ನಲ್ಲಿ ಆಡುವುದಿಲ್ಲ: ರೋಹನ್ ಬೋಪಣ್ಣ

Asian Games; ಭಾರತಕ್ಕೆ ಮತ್ತೆರಡು ಸ್ವರ್ಣ; ಟೆನ್ನಿಸ್- ಸ್ಕ್ವಾಷ್ ನಲ್ಲಿ ಬಂಗಾರದ ಗೌರವ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ