ಅಬುಧಾಬಿಯಲ್ಲಿಂದು ಮುಂಬೈ-ಕೋಲ್ಕತ್ತಾ ಹಣಾಹಣಿ: ಹೀಗಿದೆ ಸಂಭಾವ್ಯ ಆಟಗಾರರ ಪಟ್ಟಿ


Team Udayavani, Sep 23, 2021, 3:33 PM IST

ಅಬುಧಾಬಿಯಲ್ಲಿಂದು ಮುಂಬೈ-ಕೋಲ್ಕತ್ತಾ ಹಣಾಹಣಿ: ಹೀಗಿದೆ ಸಂಭಾವ್ಯ ಆಟಗಾರರ ಪಟ್ಟಿ

ಅಬುಧಾಬಿ: ಆರ್‌ಸಿಬಿ ವಿರುದ್ಧ ಮೆರೆದಾಡಿದ ಕೋಲ್ಕತಾ ನೈಟ್‌ರೈಡರ್ ಮತ್ತು ಚೆನ್ನೈ ಎದುರು ಮುಗ್ಗರಿಸಿದ ಮುಂಬೈ ಇಂಡಿಯನ್ಸ್‌ ಗುರುವಾರದ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ. ಮೇಲ್ನೋಟಕ್ಕೆ ಇದೊಂದು ಸಮಬಲರ ಸವಾಲ್‌ ಆಗಿಗೋಚರಿಸುತ್ತಿದೆ. ಆದರೆ ರೋಹಿತ್‌ ಪುನರಾಗಮನದಿಂದ ಮುಂಬೈಗೆ ಹೆಚ್ಚಿನ ಬಲ ಬಂದಿದೆ.

ಎರಡೂ ತಂಡಗಳು ಯುಎಇ ಲೆಗ್ ನ ತಮ್ಮ ಎರಡನೇ ಪಂದ್ಯವಾಡುತ್ತಿದೆ. ಶೇಕ್ ಝಯೀದ್ ಸ್ಟೇಡಿಯಂ ನಲ್ಲಿ ಈ ಹೈವೋಲ್ಟೇಜ್ ಕದನ ನಡೆಯಲಿದೆ.

ಫಿಟ್‌ನೆಸ್‌ ಸಮಸ್ಯೆಯಿಂದಾಗಿ ಚೆನ್ನೈ ಎದುರಿನ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್‌ ಶರ್ಮ, ಕೆಕೆಆರ್‌ ವಿರುದ್ಧ ತಂಡಕ್ಕೆ ಮರಳಲಿದ್ದು, ನಾಯಕತ್ವ ವಹಿಸಲಿದ್ದಾರೆ. ಕಿವೀಸ್‌ನ ಅವಳಿ ವೇಗಿಗಳಾದ ಟ್ರೆಂಟ್‌ ಬೌಲ್ಟ್-ಆ್ಯಡಂ ಮಿಲ್ನೆ, ಯಾರ್ಕರ್‌ ಸ್ಪೆಷಲಿಸ್ಟ್‌ ಬುಮ್ರಾ, ರಾಹುಲ್‌ ಚಹರ್‌ ಮುಂಬೈ ಬೌಲಿಂಗ್‌ ವಿಭಾಗದ ಹೀರೋಗಳು. ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ ಪೂರ್ತಿ ಫಿಟ್‌ ಆಗದ ಕಾರಣ ಈ ಪಂದ್ಯದಲ್ಲಿಯೂ ಕಣಕ್ಕಿಳಿಯುವುದು ಅನುಮಾನ.

ಇದನ್ನೂ ಓದಿ:ಆರ್ ಸಿಬಿ ಕ್ಯಾಂಪ್ ನಲ್ಲಿ ಮಿಂಚುತ್ತಿರುವ ಯುವತಿ: ಯಾರಿದು? ಆರ್ ಸಿಬಿಯಲ್ಲಿ ಈಕೆಯ ಕೆಲಸವೇನು?

ಬಲಿಷ್ಠ ಆರ್‌ಸಿಬಿಗೆ ಹೀನಾಯ ಸೋಲುಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಮಾರ್ಗನ್‌ ಸಾರಥ್ಯದ ಕೆಕೆಆರ್‌ ಬ್ಯಾಟಿಂಗ್‌-ಬೌಲಿಂಗ್‌ ವಿಭಾಗಗಳೆರಡರಲ್ಲೂ ಸಮರ್ಥವಾಗಿದೆ. ಯುವ ಆಟಗಾರರಾದ ಶುಭಮನ್‌ ಗಿಲ್‌, ಹೊಸತಾರೆ ವೆಂಕಟೇಶ್‌ ಅಯ್ಯರ್‌, ನಿತೀಶ್‌ ರಾಣಾ, ರಸೆಲ್‌, ಮಾರ್ಗನ್‌ ಬ್ಯಾಟಿಂಗ್‌ ಸರದಿಯ ಬಲಿಷ್ಠರು. ಮಿಸ್ಟರಿ ಸ್ಪಿನ್ನರ್‌ ವರುಣ್‌ ಚಕ್ರವರ್ತಿ, ರಸೆಲ್‌, ಸುನೀಲ್‌ ನಾರಾಯಣ್‌, ಪ್ರಸಿದ್ಧ್ ಕೃಷ್ಣ ಈಗಾಗಲೇ ಆರ್‌ಸಿಬಿ ವಿರುದ್ಧ ತಮ್ಮ ಬೌಲಿಂಗ್‌ ಅಸ್ತ್ರವನ್ನು ಯಶಸ್ವಿಯಾಗಿ ಪ್ರಯೋಗಿಸಿದ್ದಾರೆ

ಸಂಭಾವ್ಯ ತಂಡಗಳು

ಮುಂಬೈ: ರೋಹಿತ್ ಶರ್ಮಾ (ನಾ), ಕ್ವಿಂಟನ್ ಡಿ ಕಾಕ್ (ವಿ.ಕೀ), ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶನ್, ಸೌರಭ್ ತಿವಾರಿ, ಕೈರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಆ್ಯಡಂ ಮಿಲ್ನೆ, ರಾಹುಲ್ ಚಾಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್.

ಕೋಲ್ಕತ್ತಾ: ವೆಂಕಟೇಶ್ ಅಯ್ಯರ್, ಶುಭಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ (ನಾ), ದಿನೇಶ್ ಕಾರ್ತಿಕ್ (ವಿ.ಕೀ), ಆಂಡ್ರೆ ರಸೆಲ್, ಸುನಿಲ್ ನರೈನ್, ಲಾಕಿ ಫರ್ಗ್ಯೂಸನ್, ವರುಣ್ ಚಕ್ರವರ್ತಿ, ಪ್ರಸಿದ್ ಕೃಷ್ಣ

ಟಾಪ್ ನ್ಯೂಸ್

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.