ರಣಜಿ ಟ್ರೋಫಿ ಫೈನಲ್: 108ರ ಸುಲಭ ಗುರಿಯನ್ನು ಮುಟ್ಟಿ ಚೊಚ್ಚಲ ಚಾಂಪಿಯನ್ಸ್‌ ಆದ ಮಧ್ಯ ಪ್ರದೇಶ


Team Udayavani, Jun 26, 2022, 4:59 PM IST

ರಣಜಿ ಟ್ರೋಫಿ ಫೈನಲ್: 108ರ ಸುಲಭ ಗುರಿಯನ್ನು ಮುಟ್ಟಿ ಚೊಚ್ಚಲ ಚಾಂಪಿಯನ್ಸ್‌ ಆದ ಮಧ್ಯ ಪ್ರದೇಶ

ಬೆಂಗಳೂರು: ರಣಜಿ ಟ್ರೋಫಿ – 2022 ರ ಫೈನಲ್‌ ಪಂದ್ಯದಲ್ಲಿ ಮಧ್ಯ ಪ್ರದೇಶ ತಂಡ 6 ವಿಕೆಟ್‌ ಗಳಿಂದ ಮುಂಬಯಿಯನ್ನು ಮಣಿಸಿ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಸಂಭ್ರಮಿಸಿದೆ.

ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪೃಥ್ವಿ ಶಾ ನೇತೃತ್ವದ ಮುಂಬಯಿ ತಂಡ ಸರ್ಫರಾಜ್‌ ಖಾನ್‌ ಅವರ ಭರ್ಜರಿ 134 ರನ್‌ ಹಾಗೂ ಜೈಸ್ವಾಲ್‌ ಅವರ 78 ರನ್‌ ಗಳ ಸಹಾಯದಿಂದ 374 ರನ್‌ ಗಳಿಸಿ ಸರ್ವಪತನವನ್ನು ಕಂಡಿತು.

ಮೊದಲ ಇನ್ನಿಂಗ್ಸ್‌ ಗೆ ಉತ್ತರ ಕೊಟ್ಟ ಮಧ್ಯ ಪ್ರದೇಶ ತಂಡ ಯಶ್‌ ದುಬೆ‌ (133) , ಶುಭಮ್ ಶರ್ಮಾ(116),  ಆರ್‌ ಸಿಬಿಯ ಸ್ಟಾರ್‌ ಆಟಗಾರ ರಜತ್‌ ಪಾಟೇದರ್ (122) ಅವರ ಶತಕದಿಂದ ಸ್ಕೋರ್‌ ಬೋರ್ಡ್‌ ನಲ್ಲಿ 536  ಬೃಹತ್‌ ಮೊತ್ತವನ್ನು ದಾಖಲಿಸಿತು.

ಬಳಿಕ ಸಾಗಿದ 2ನೇ ಇನ್ನಿಂಗ್ಸ್‌ ನಲ್ಲಿ ಮುಂಬಯಿ ಆಟಗಾರರು, ಬ್ಯಾಟಿಂಗ್‌ ವೈಫಲ್ಯದಿಂದ ಕೇವಲ 269  ರನ್‌ ಗೆ ಅಲೌಟ್‌ ಆಗಿ, ಎದುರಾಳಿ ಮಧ್ಯ ಪ್ರದೇಶಕ್ಕೆ 108 ರ ಗುರಿಯನ್ನು ಬಿಟ್ಟು ಕೊಟ್ಟಿತು.

ಸುಲಭ ಗುರಿಯನ್ನು ಮಧ್ಯ ಪ್ರದೇಶ 4 ವಿಕೆಟ್‌ ಗಳನ್ನು ಕಳೆದುಕೊಂಡು ಚೊಚ್ಚಲ ರಣಜಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಮಧ್ಯ ಪ್ರದೇಶದ ಶುಭಮ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಸರಣಿ ಶ್ರೇಷ್ಠ ಪ್ರಶಸ್ತಿಯನ್ನು 9 ಪಂದ್ಯದಲ್ಲಿ 982 ರನ್‌ ಗಳಿಸಿದ ಮುಂಬಯಿ ತಂಡದ ಸರ್ಫರಾಜ್‌ ಖಾನ್‌ ಪಡೆದುಕೊಂಡರು.

ಗೆದ್ದ ತಂಡಕ್ಕೆ ಬಿಸಿಸಿಐ ಕಡೆಯಿಂದ 2 ಕೋಟಿ ರೂ ಸಿಗಲಿದ್ದು, ರನ್ನರ್‌ ಅಪ್‌ ತಂಡಕ್ಕೆ 1 ಕೋಟಿ ರೂ ಸಿಗಲಿದೆ.

 

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.