ರಣಜಿ ಟ್ರೋಫಿ ಫೈನಲ್: 108ರ ಸುಲಭ ಗುರಿಯನ್ನು ಮುಟ್ಟಿ ಚೊಚ್ಚಲ ಚಾಂಪಿಯನ್ಸ್‌ ಆದ ಮಧ್ಯ ಪ್ರದೇಶ


Team Udayavani, Jun 26, 2022, 4:59 PM IST

ರಣಜಿ ಟ್ರೋಫಿ ಫೈನಲ್: 108ರ ಸುಲಭ ಗುರಿಯನ್ನು ಮುಟ್ಟಿ ಚೊಚ್ಚಲ ಚಾಂಪಿಯನ್ಸ್‌ ಆದ ಮಧ್ಯ ಪ್ರದೇಶ

ಬೆಂಗಳೂರು: ರಣಜಿ ಟ್ರೋಫಿ – 2022 ರ ಫೈನಲ್‌ ಪಂದ್ಯದಲ್ಲಿ ಮಧ್ಯ ಪ್ರದೇಶ ತಂಡ 6 ವಿಕೆಟ್‌ ಗಳಿಂದ ಮುಂಬಯಿಯನ್ನು ಮಣಿಸಿ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಸಂಭ್ರಮಿಸಿದೆ.

ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪೃಥ್ವಿ ಶಾ ನೇತೃತ್ವದ ಮುಂಬಯಿ ತಂಡ ಸರ್ಫರಾಜ್‌ ಖಾನ್‌ ಅವರ ಭರ್ಜರಿ 134 ರನ್‌ ಹಾಗೂ ಜೈಸ್ವಾಲ್‌ ಅವರ 78 ರನ್‌ ಗಳ ಸಹಾಯದಿಂದ 374 ರನ್‌ ಗಳಿಸಿ ಸರ್ವಪತನವನ್ನು ಕಂಡಿತು.

ಮೊದಲ ಇನ್ನಿಂಗ್ಸ್‌ ಗೆ ಉತ್ತರ ಕೊಟ್ಟ ಮಧ್ಯ ಪ್ರದೇಶ ತಂಡ ಯಶ್‌ ದುಬೆ‌ (133) , ಶುಭಮ್ ಶರ್ಮಾ(116),  ಆರ್‌ ಸಿಬಿಯ ಸ್ಟಾರ್‌ ಆಟಗಾರ ರಜತ್‌ ಪಾಟೇದರ್ (122) ಅವರ ಶತಕದಿಂದ ಸ್ಕೋರ್‌ ಬೋರ್ಡ್‌ ನಲ್ಲಿ 536  ಬೃಹತ್‌ ಮೊತ್ತವನ್ನು ದಾಖಲಿಸಿತು.

ಬಳಿಕ ಸಾಗಿದ 2ನೇ ಇನ್ನಿಂಗ್ಸ್‌ ನಲ್ಲಿ ಮುಂಬಯಿ ಆಟಗಾರರು, ಬ್ಯಾಟಿಂಗ್‌ ವೈಫಲ್ಯದಿಂದ ಕೇವಲ 269  ರನ್‌ ಗೆ ಅಲೌಟ್‌ ಆಗಿ, ಎದುರಾಳಿ ಮಧ್ಯ ಪ್ರದೇಶಕ್ಕೆ 108 ರ ಗುರಿಯನ್ನು ಬಿಟ್ಟು ಕೊಟ್ಟಿತು.

ಸುಲಭ ಗುರಿಯನ್ನು ಮಧ್ಯ ಪ್ರದೇಶ 4 ವಿಕೆಟ್‌ ಗಳನ್ನು ಕಳೆದುಕೊಂಡು ಚೊಚ್ಚಲ ರಣಜಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಮಧ್ಯ ಪ್ರದೇಶದ ಶುಭಮ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಸರಣಿ ಶ್ರೇಷ್ಠ ಪ್ರಶಸ್ತಿಯನ್ನು 9 ಪಂದ್ಯದಲ್ಲಿ 982 ರನ್‌ ಗಳಿಸಿದ ಮುಂಬಯಿ ತಂಡದ ಸರ್ಫರಾಜ್‌ ಖಾನ್‌ ಪಡೆದುಕೊಂಡರು.

ಗೆದ್ದ ತಂಡಕ್ಕೆ ಬಿಸಿಸಿಐ ಕಡೆಯಿಂದ 2 ಕೋಟಿ ರೂ ಸಿಗಲಿದ್ದು, ರನ್ನರ್‌ ಅಪ್‌ ತಂಡಕ್ಕೆ 1 ಕೋಟಿ ರೂ ಸಿಗಲಿದೆ.

 

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.