ಟಿ20 ರಾಯಭಾರಿ: ಸಚಿನ್ ಸಂತಸ
Team Udayavani, Feb 23, 2018, 6:15 AM IST
ಮುಂಬಯಿ: ಭಾರತೀಯ ಕ್ರಿಕೆಟ್ಗೆ ಮುಂಬಯಿ ಮುಂದಾಳತ್ವ ವಹಿಸಿರುವ ಬಗ್ಗೆ ದೊಡ್ಡ ದಾಖಲೆಗಳೇ ಇವೆ ಎಂದು ಕ್ರಿಕೆಟ್ ದಂತಕತೆ ಸಚಿನ್ ತೆಂಡುಲ್ಕರ್ ಹೇಳಿದ್ದಾರೆ.
ಮುಂಬಯಿ ಟಿ20 ಲೀಗ್ಗೆ ರಾಯಭಾರಿ ಆಗಿರುವ ಸಚಿನ್ ಈ ಬಗ್ಗೆ ಮಾತನಾಡಿ, “ನಾನು ಈ ಲೀಗ್ನ ಭಾಗವಾಗಿರುವುದಕ್ಕೆ ತುಂಬಾ ಸಂತೋಷವಿದೆ. ಯುವ ಆಟಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು. ನೀವು ಉತ್ತಮ ಪ್ರದರ್ಶನ ನೀಡಿದರೆ, ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುತ್ತೀರಿ. ನಿಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿಯೂ ಸುಧಾರಿಸುತ್ತದೆ’ ಎಂದು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು