ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್


Team Udayavani, Jan 30, 2023, 4:52 PM IST

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರುಳಿ ವಿಜಯ್

ಚೆನ್ನೈ: ಒಂದು ಕಾಲದಲ್ಲಿ ಟೀಮ್‌ ಇಂಡಿಯಾದಲ್ಲಿ ಆರಂಭಿಕನಾಗಿ ಬ್ಯಾಟ್‌ ಬೀಸಿದ್ದ ಮುರಳಿ ವಿಜಯ್‌ ಎಲ್ಲಾ ಮಾದರಿಯ ಕ್ರಿಕೆಟಿಗೆ ಸೋಮವಾರ (ಜ.30 ರಂದು) ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಟರ್‌ ನಲ್ಲಿ ಮಾಹಿತಿ ಕೊಟ್ಟಿದ್ದಾರೆ.

ಭಾರತದ ಪರವಾಗಿ ಒಟ್ಟು 87 ಪಂದ್ಯಗಳನ್ನು ಆಡಿರುವ ಅವರು, 61 ಟೆಸ್ಟ್‌ ಪಂದ್ಯದಲ್ಲಿ 38.29 ಸರಾಸರಿಯಲ್ಲಿ 12 ಶತಕದೊಂದಿಗೆ 3982 ರನ್‌ ಗಳನ್ನು ಗಳಿಸಿದ್ದಾರೆ. 17 ಏಕದಿನ ಪಂದ್ಯ ಹಾಗೂ 9 ಟಿ-20 ಪಂದ್ಯಗಳನ್ನಾಡಿದ್ದಾರೆ.

ಐಪಿಎಲ್‌ ನಲ್ಲೂ ವಿಜಯ್‌ ಬ್ಯಾಟಿಂಗ್‌ ಅದ್ಭುತ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿಸಿದ್ದು, ಒಟ್ಟು 106 ಪಂದ್ಯದಲ್ಲಿ 2 ಶತಕದೊಂದಿಗೆ 2619 ರನ್‌ ಗಳಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ ಪರವಾಗಿ ಆಡಿದ್ದರು.

2008 ರ ನವೆಂಬರ್‌ 6 ರಂದು ಆಸ್ಟೇಲಿಯಾ ವಿರುದ್ಧ ಟೆಸ್ಟ್‌ ಪಂದ್ಯದ ಮೂಲಕ ತಂಡಕ್ಕೆ ಪಾದರ್ಪಣೆ ಮಾಡಿದ್ದರು. 2018ರ ಡಿ.14 ರಂದು ಆಸ್ಟೇಲಿಯಾ ವಿರುದ್ಧ ಪರ್ತ್‌ ನಲ್ಲಿ ಕೊನೆಯ ಟೆಸ್ಟ್‌ ಪಂದ್ಯವನ್ನು ಆಡಿದ್ದರು.

ತನ್ನ ನಿವೃತ್ತಿ ಬಗ್ಗೆ ಟ್ವೀಟ್‌ ನಲ್ಲಿ ಮಾಹಿತಿ ಕೊಟ್ಟಿರುವ ಮುರಳಿ ವಿಜಯ್,  ಬಿಸಿಸಿಐ, ಟಿಎನ್‌ಸಿಎ, ಸಿಎಸ್‌ಕೆ ಮತ್ತು ಚೆಂಪ್ಲಾಸ್ಟ್ ಸನ್ಮಾರ್ ನನಗೆ ನೀಡಿದ ಅವಕಾಶಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ವಿಜಯ್ ಬರೆದಿದ್ದಾರೆ.

ನನ್ನ ಎಲ್ಲಾ ತಂಡದ ಸಹ ಆಟಗಾರರಿಗೆ, ತರಬೇತುದಾರರಿಗೆ, ಮಾರ್ಗದರ್ಶಕರಿಗೆ ಮತ್ತು ಸಹಾಯಕ ಸಿಬ್ಬಂದಿಗಳಿಗೆ ಧನ್ಯವಾದಗಳು. ನನ್ನ ಕನಸನ್ನು ನನಸಾಗಿಸಲು ಸಹಾಯ ಮಾಡಿದ್ದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ ಎಂದು ವಿಜಯ್ ಬರೆದುಕೊಂಡಿದ್ದಾರೆ.

 

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.