ಭಾರತದ  ಅಂಡರ್‌-19 ಫ‌ುಟ್ಬಾಲ್‌ ತಂಡದಲ್ಲಿ ಬಜಪೆಯ ಮುಸ್ಕಾನ್‌ ಸಲೀಂ


Team Udayavani, Jul 12, 2017, 2:50 AM IST

muskan-salim.jpg

ಬಜಪೆ: ಬಜಪೆ ಸೈಂಟ್‌ ಜೋಸೆಫ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್‌ ಸಲೀಂ ಅವರು ಡೆನ್ಮಾರ್ಕ್‌ನಲ್ಲಿ ಜು. 22ರಿಂದ 28ರ ವರೆಗೆ ನಡೆಯುವ 19ರ ವಯೋಮಿತಿಯ ಅಂತಾರಾಷ್ಟ್ರೀಯ ಫ‌ುಟ್ಬಾಲ್‌ ಪಂದ್ಯಾಟಕ್ಕೆ ಗೋಲ್‌ ಕೀಪರ್‌ ಆಗಿ ಆಯ್ಕೆ ಯಾಗಿದ್ದಾರೆ. ಅವರು ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿ ಎಂಬುದು ವಿಶೇಷ.
ಭಾರತೀಯ ಫ‌ುಟ್ಬಾಲ್‌ ತಂಡ ಜು.18ರಂದು ಹೊರಡ ಲಿದೆ. ಈಗಾಗಲೇ ಹೊಸದಿಲ್ಲಿಯಲ್ಲಿ ತರಬೇತಿ ಶಿಬಿರ ನಡೆಯುತ್ತಿದ್ದು ಮುಸ್ಕಾನ್‌ ಸಲೀಂ ನಿರಂತರ ಅಭ್ಯಾಸ ಮಾಡುತ್ತಿದ್ದಾರೆ .

ಎ. 15ರಿಂದ 19ರ ವರೆಗೆ ಹೊಸದಿಲ್ಲಿಯಲ್ಲಿ ನಡೆದ ಅಂಡರ್‌-19 ರಾಷ್ಟ್ರೀಯ ಫ‌ುಟ್ಬಾಲ್‌ ಪಂದ್ಯಾಟದಲ್ಲಿ ಬಜಪೆಯ ಸೈಂಟ್‌ ಜೋಸೆಫ್‌ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿತ್ತು. ಇದರಲ್ಲಿ  ಬೆಸ್ಟ್‌ ಗೋಲ್‌ಕೀಪರ್‌ ಪ್ರಶಸ್ತಿಯನ್ನು ಮುಸ್ಕಾನ್‌ ಸಲೀಂ ಪಡೆದಿದ್ದರು. ಈ ಕಾರಣಕ್ಕಾಗಿ ನ್ಯಾಶನಲ್‌ ಫ‌ುಟ್ಬಾಲ್‌ ಅಸೋಸಿಯೇಶನ್‌ಆಯ್ಕೆ ಸಮಿತಿ ಅವರನ್ನು ಗೋಲ್‌ಕೀಪರ್‌ ಆಗಿ ಆಯ್ಕೆ ಮಾಡಿದೆ.

ಮುಸ್ಕಾನ್‌ ಬಜಪೆ ಸೈಂಟ್‌ ಜೋಸೆಫ್‌ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್‌ ಆವರಿಂದ ತರಬೇತು ಪಡೆಯುತ್ತಿದ್ದಾರೆ. 

ಅಂಡ್‌ಮಾನ್‌ ನಿಕೋಬಾರ್‌ ಹಾಗೂ ಕೇರಳದಲ್ಲಿ ನಡೆದ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಮುಸ್ಕಾನ್‌ ಸಲೀಂ ಅವರು ಗೋಲ್‌ಕೀಪರ್‌ ಆಗಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ.

ಬಜಪೆ ಸೈಂಟ್‌ ಜೋಸೆಫ್‌ ಪದವಿ ಪೂರ್ವ ಕಾಲೇಜು ಫ‌ುಟ್ಬಾಲ್‌ ಪಂದ್ಯಾಟದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಈಗಾ ಗಲೇ ಹಲವಾರು ಪ್ರಶಸ್ತಿಯನ್ನು ಗೆದ್ದಿದೆ. ಅದರಲ್ಲೂ ಹುಡುಗಿಯರ ಫ‌ುಟ್ಬಾಲ್‌ ಪಂದ್ಯಾವಳಿಯಲ್ಲಿ ಹೆಚ್ಚಿನ ಸಾಧನೆ ಮಾಡಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.