ಮುಷ್ತಾಕ್‌ ಅಲಿ: ಕರ್ನಾಟಕಕ್ಕೆ ಬೇಕಿದೆ ಅದೃಷ್ಟದ ಬಲ

ತಮಿಳುನಾಡು ವಿರುದ್ಧ ಇಂದು ಫೈನಲ್‌ ಆರಂಭ

Team Udayavani, Nov 22, 2021, 6:10 AM IST

ಮುಷ್ತಾಕ್‌ ಅಲಿ: ಕರ್ನಾಟಕಕ್ಕೆ ಬೇಕಿದೆ ಅದೃಷ್ಟದ ಬಲ

ಹೊಸದಿಲ್ಲಿ: ದಕ್ಷಿಣ ಭಾರತದ ಬದ್ಧ ಎದುರಾಳಿಗಳಾದ ಕರ್ನಾಟಕ ಮತ್ತು ಹಾಲಿ ಚಾಂಪಿಯನ್‌ ತಮಿಳುನಾಡು ತಂಡಗಳು 2021-22ರ “ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20′ ಕ್ರಿಕೆಟ್‌ ಕೂಟದ ಫೈನಲ್‌ನಲ್ಲಿ ಮುಖಾಮುಖಿಯಾಗಲಿದೆ. ಸೋಮವಾರ ಇಲ್ಲಿನ “ಅರುಣ್‌ ಜೇಟ್ಲಿ ಕ್ರೀಡಾಂಗಣ’ದಲ್ಲಿ ಈ ಬಹು ನಿರೀಕ್ಷೆಯ ಪಂದ್ಯ ನಡೆಯಲಿದೆ.

ಫೈನಲ್‌ನಲ್ಲಿ ಕರ್ನಾಟಕ ಅಜೇಯ
ಕರ್ನಾಟಕ ಈ ಟೂರ್ನಿಯಲ್ಲಿ ಈ ವರೆಗೆ ಎರಡು ಬಾರಿ ಫೈನಲ್‌ ಪ್ರವೇಶಿಸಿದ್ದು, ಎರಡು ಬಾರಿಯೂ ಚಾಂಪಿಯನ್‌ ಆಗಿ ಹೊರಹೊಮ್ಮಿದ ಹೆಗ್ಗಳಿಕೆ ಹೊಂದಿದೆ. ಅದರಂತೆ ಒಂದು ಫೈನಲ್‌ನಲ್ಲಿ ತಮಿಳುನಾಡನ್ನೇ ಮಣಿಸಿದೆ.

ಇನ್ನೊಂದೆಡೆ ತಮಿಳುನಾಡಿಗೆ ಇದು ಸತತ ಹ್ಯಾಟ್ರಿಕ್‌ ಫೈನಲ್‌ ಆಗಿದೆ. ಕಳೆದ ಬಾರಿ ಬರೋಡವನ್ನು ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. ಇದೀಗ 2019-20ರ ಕರ್ನಾಟಕ ವಿರುದ್ಧದ ಫೈನಲ್‌ ಸೋಲಿಗೆ ಸೇಡು ತೀರಿಸಲು ಕಾದಿದೆ.

ಪಾಂಡೆಗೆ ಅದೃಷ್ಟದ ಬಲ
ಸ್ಟಾರ್‌ ಆಟಗಾರರ ಅನುಪಸ್ಥಿತಿಯ ನಡುವೆ ಬಹುತೇಕ ಯುವ ಆಟಗಾರರನ್ನೇ ಹೊಂದಿರುವ ಮನೀಷ್‌ ಪಾಂಡೆ ಬಳಗ ಫೈನಲ್‌ ಪ್ರವೇಶಿಸಿದ್ದೇ ಒಂದು ಅಚ್ಚರಿ. ಬಲಿಷ್ಠ ತಂಡವಾದ ಬಂಗಾಲ ವಿರುದ್ಧದ ರೋಚಕ ಕ್ವಾರ್ಟರ್‌ ಫೈನಲ್‌ ಕದನವನ್ನು ಸೂಪರ್‌ ಓವರ್‌ನಲ್ಲಿ ಗೆದ್ದದ್ದು, ಕೂಟದ ಅಜೇಯ ತಂಡವಾಗಿದ್ದ ವಿದರ್ಭ ವಿರುದ್ಧ ಸೆಮಿಫೈನಲ್‌ನಲ್ಲಿ ರೋಚಕ 4 ರನ್‌ ಗೆಲುವು ಸಾಧಿಸಿದ್ದನ್ನು ಗಮಿನಿಸುವಾಗ ಅದೃಷ್ಟ ಕರ್ನಾಟಕದ ಪರ ಇದೆ ಎನ್ನಲಡ್ಡಿಯಿಲ್ಲ. ಫೈನಲ್‌ನಲ್ಲಿಯೂ ಈ ಅದೃಷ್ಟ ಮನೀಷ್‌ ಪಾಂಡೆ ಬಳಗಕ್ಕೆ ಒಲಿಯಬೇಕಿದೆ.

ಬೌಲಿಂಗ್‌ನಲ್ಲಿ ಸುಧಾರಣೆ ಅಗತ್ಯ
ಕರ್ನಾಟಕದ ಬೌಲಿಂಗ್‌ ಅಷ್ಟೇನೂ ಘಾತಕವಾಗಿ ಗೋಚರಿಸುತಿಲ್ಲ. ತಂಡ 170ರ ಗಡಿ ದಾಟಿದರೂ ಪಂದ್ಯವನ್ನು ಗೆಲ್ಲಲು ಹರಸಾಹಸ ಪಡುವಂತಹ ಸ್ಥಿತಿ ಎದ್ದುರಾಗುತ್ತಿದೆ. ಆದ್ದರಿಂದ ಬೌಲಿಂಗ್‌ ವಿಭಾಗದಲ್ಲಿ ಕ್ಷಿಪ್ರ ಸುಧಾರಣೆ ಅತ್ಯಗತ್ಯ. ಹಾಗೆಯೇ ಕರ್ನಾಟಕದ ಫೀಲ್ಡಿಂಗ್‌ ಕೂಡ ಕಳಪೆಯಾಗಿದೆ. ಇಲ್ಲಿಯೂ ದೊಡ್ಡ ಮಟ್ಟದ ಸುಧಾರಣೆ ಆಗಬೇಕಿದೆ.

ಬ್ಯಾಟಿಂಗ್‌ ವಿಭಾಗದಲ್ಲಿ ನಾಯಕ ಮನೀಷ್‌ ಪಾಂಡೆ, ಆರಂಭಿಕ ಆಟಗಾರ ರೋಹನ್‌ ಕದಂ, ಕರುಣ್‌ ನಾಯರ್‌, ಅಭಿನವ್‌ ಮನೋಹರ್‌ ಉತ್ತಮ ಲಯದಲ್ಲಿರುವುದರಿಂದ ತಂಡದ ದೊಡ್ಡ ಮೊತ್ತಕ್ಕೆ ಹಿನ್ನಡೆಯಾಗದು.

ತಮಿಳುನಾಡು ಬಲಿಷ್ಠ
ಸೆಮಿಫೈನಲ್‌ನಲ್ಲಿ ಹೈದರಾಬಾದ್‌ ತಂಡವನ್ನು 90ಕ್ಕೆ ಆಲೌಟ್‌ ಮಾಡಿ 8 ವಿಕೆಟ್‌ಗಳಿಂದ ಗೆದ್ದ ಆತ್ಮವಿಶ್ವಾಸದಲ್ಲಿರುವ ವಿಜಯ್‌ ಶಂಕರ್‌ ಸಾರಥ್ಯದ ತಮಿಳುನಾಡು ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗದಲ್ಲಿ ಸಮರ್ಥವಾಗಿದೆ. ವಿಜಯ್‌ ಶಂಕರ್‌ ಸೇರಿದಂತೆ ಶಾರೂಕ್‌ ಖಾನ್‌, ಎನ್‌. ಜಗದೀಶನ್‌, ಸಾಯಿ ಸುದರ್ಶನ್‌ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಬೌಲಿಂಗ್‌ನಲ್ಲಿ ಸಂದೀಪ್‌ ವಾರಿಯರ್‌, ಅನುಭವಿ ಮುರುಗನ್‌ ಅಶ್ವಿ‌ನ್‌, ಶ್ರವಣ ಕುಮಾರ್‌ ಕೂಡ ಘಾತಕವಾಗಿ ಪರಿಣಮಿಸಿದ್ದಾರೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.