ನನ್ನ ಅರ್ಧ ಶತಕಗಳನ್ನೂ ವೈಫಲ್ಯ ಎನ್ನುತ್ತಿದ್ದರು..: ಶತಕದ ಹಿಂದಿನ ಕತೆ ಬಿಚ್ಚಿಟ್ಟ ವಿರಾಟ್


Team Udayavani, Sep 9, 2022, 3:17 PM IST

My 60s Became Failures… virat kohli

ದುಬೈ: ಹಲವು ಸಮಯದಿಂದ ಬ್ಯಾಡ್ ಪ್ಯಾಚ್ ನಲ್ಲಿದ್ದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಫಾರ್ಮ್ ಗೆ ಮರಳಿದ್ದಾರೆ. ಅಫ್ಘಾನಿಸ್ಥಾನ ವಿರುದ್ಧ ಗುರುವಾರ ನಡೆದ ಏಷ್ಯಾಕಪ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ, ತನ್ನ ಬ್ಯಾಟಿಂಗ್ ಖದರ್ ಏನೆಂಬುದನ್ನು ಪ್ರಚಂಡ ರೀತಿಯಲ್ಲಿ ಸಾಧಿಸಿದ್ದಾರೆ.

2019ರ ನವೆಂಬರ್ ಬಳಿಕ ಮೊದಲ ಬಾರಿಗೆ ಶತಕ ಬಾರಿಸಿದ ವಿರಾಟ್, ಮೈದಾನದಲ್ಲಿ ದೊಡ್ಡ ನಗುವೊಂದನ್ನು ಚೆಲ್ಲಿ ನಿರಾಳರಾದರು. ಕೇವಲ 61 ಎಸೆತಗಳಲ್ಲಿ 122 ರನ್ ಬಾರಿಸಿದರು. ಈ ಏಷ್ಯಾಕಪ್ ನಲ್ಲಿ 296 ರನ್ ಗಳಿಸಿ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ಅವರು, “ನಾನು 60-65 ರನ್ ಗಳನ್ನು ಬಾರಿಸಿದರೂ ವೈಫಲ್ಯಗಳೆಂದು ಬಿಂಬಿಸಲಾಗುತ್ತಿತ್ತು. ಇದು ನನಗೆ ಆಶ್ಚರ್ಯ ಉಂಟು ಮಾಡಿದ್ದವು, ಆಘಾತಕಾರಿಯಾಗಿತ್ತು. ನಾನು ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದೆ, ತಂಡಕ್ಕೆ ಕೊಡುಗೆ ನೀಡುತ್ತಿದ್ದೆ. ಆದರೆ ಫಾರ್ಮ್ ನಲ್ಲಿಲ್ಲ ಎಂಬಂತೆ ತೋರಿಸಲಾಗುತ್ತಿತ್ತು” ಎಂದು ಹೇಳಿದರು.

“ಆದರೆ ನಾನು ಹೇಳಿದಂತೆ, ದೇವರು ನನಗೆ ಈ ಹಿಂದೆ ಬಹಳಷ್ಟು ಒಳ್ಳೆಯ ಸಮಯವನ್ನು ಆಶೀರ್ವದಿಸಿದ್ದಾನೆ ಮತ್ತು ಅದಕ್ಕಾಗಿಯೇ ಈ ವಿಷಯಗಳನ್ನು ಮಾತನಾಡಬಹುದಾದ ಈ ಸ್ಥಾನದಲ್ಲಿ ನಾನು ಇದ್ದೇನೆ. ದೇವರು ನಮ್ಮೆಲ್ಲರನ್ನು ಆಶೀರ್ವದಿಸುತ್ತಾನೆ ಎಂದು ಒಪ್ಪಿಕೊಳ್ಳಲು ನನಗೆ ಯಾವುದೇ ನಾಚಿಕೆ ಇಲ್ಲ. ನಮ್ಮ ಹಣೆಬರಹದಲ್ಲಿ ಎಲ್ಲವೂ ಇದ್ದು, ನಾವು ಕಷ್ಟಪಟ್ಟು ಕೆಲಸ ಮಾಡಬೇಕಾಗಿದೆ” ಎಂದು ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ:ರಣಬೀರ್ ‘ಬ್ರಹ್ಮಾಸ್ತ್ರ’ ರಿವೀವ್: ವಿಎಫ್ ಎಕ್ಸ್ ಹೆಸರಲ್ಲಿ ‘ಲೇಸರ್ ಶೋ’ ಎಂದ ಜನ

“ನಾನು ವಿರಾಮದಿಂದ ಫ್ರೆಶ್ ಆಗಿ ಮರಳಿದೆ, ಉತ್ಸುಕತೆಯಿಂದ ಹಿಂತಿರುಗಿದೆ. ಈ ಸಮಯದಲ್ಲಿ ತಂಡದ ಆಡಳಿತವು ನನ್ನನ್ನು ಉತ್ತಮವಾಗಿ ನೋಡಿಕೊಂಡಿತು. ಹೆಚ್ಚಿನದೇನು ಹೇಳಿರಲಿಲ್ಲ. ನೀವು ಬ್ಯಾಟಿಂಗ್ ಮಾಡಿ, ನಿಮ್ಮ ಬ್ಯಾಟಿಂಗನ್ನು ಆನಂದಿಸಿ ಎಂದಿದ್ದರು” ಎಂದು ವಿರಾಟ್ ಹೇಳಿದರು.

“ನನಗೆ ಅನೇಕ ಸಲಹೆಗಳು ಬಂದಿದ್ದವು. ಜನರು ನಾನು ಈ ತಪ್ಪು ಮಾಡುತ್ತಿದ್ದೇನೆ, ಆ ತಪ್ಪು ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದರು. ಆದರೆ ನನ್ನ ತಲೆಯೊಳಗೆ ಏನು ನಡೆಯುತ್ತಿದೆ ಎಂಬುದನ್ನು ನಾನು ಯಾರಿಗೂ ವಿವರಿಸಲು ಸಾಧ್ಯವಾಗಲಿಲ್ಲ” ಎಂದು ಕೊಹ್ಲಿ ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.