ನಾಯರ್ ಆಯ್ಕೆ: ಬಿಸಿಸಿಐ ಸಮರ್ಥನೆ
Team Udayavani, May 12, 2018, 6:00 AM IST
ಹೊಸದಿಲ್ಲಿ: ಜೂನ್ 14ರಿಂದ ಬೆಂಗಳೂರಿನಲ್ಲಿ ನಡೆಯುವ ಅಫ್ಘಾನಿಸ್ಥಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮ ಬದಲು ಕರ್ನಾಟಕದ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿದ್ದನ್ನು ಬಿಸಿಸಿಐ ಸಮರ್ಥಿಸಿಕೊಂಡಿದೆ.
ಬಹಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ದೂರವಿದ್ದ ಕರುಣ್ರಿಗೆ ದಿಢೀರ್ ಕರೆ ಬಂದಿತ್ತು. ರೋಹಿತ್ ಬದಲು ಕರುಣ್ಗೆ ಸ್ಥಾನ ನೀಡಿದ್ದರ ಹಿಂದಿನ ಉದ್ದೇಶವೇನೆಂದು ಪ್ರಶ್ನೆಗಳೆದ್ದಿದ್ದವು. ಇದಕ್ಕೆ ಉತ್ತರ ನೀಡಿರುವ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್, ಸದ್ಯದ ಫಾರ್ಮ್ ಪ್ರಕಾರ ಕರುಣ್ ಉತ್ತಮವಾಗಿ ಆಡುತ್ತಿದ್ದಾರೆ, ಆದ್ದರಿಂದ ಅವರಿಗೊಂದು ಅವಕಾಶ ಕೊಡುವುದು ಅಗತ್ಯವಾಗಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?