T20 World Cup; ಸತತ ಮೂರನೇ ಬಾರಿಗೆ ಅರ್ಹತೆ ಪಡೆದ ನಮೀಬಿಯಾ


Team Udayavani, Nov 28, 2023, 6:21 PM IST

Namibia becomes 19th team to qualify for T20 World Cup 2024.

ವಿಂಡ್ಹೋಕ್: ಟಿ20 ವಿಶ್ವಕಪ್ ಆಫ್ರಿಕಾ ಪ್ರದೇಶ ಕ್ವಾಲಿಫೈಯರ್ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ನಮೀಬಿಯಾ 2024ರ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದೆ.

ವಿಂಡ್ಹೋಕ್ ನಲ್ಲಿ ನಡೆಯುತ್ತಿರುವ ಕೂಟದಲ್ಲಿ ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದ ನಮೀಬಿಯಾ ತಂಡವು ಮುಖ್ಯ ಕೂಟಕ್ಕೆ ಅರ್ಹತೆ ಪಡೆದಿದೆ. ಇಂದು ನಡೆದ ಪಂದ್ಯದಲ್ಲಿ ತಾಂಜೇನಿಯಾ ವಿರುದ್ಧ 58 ರನ್ ಅಂತರದ ಜಯ ಗಳಿಸಿತು.

ಉಳಿದಿರುವ ಸ್ಥಾನಕ್ಕೆ ಉಗಾಂಡ, ಕೀನ್ಯಾ, ಜಿಂಬಾಬ್ವೆ ಮತ್ತು ನೈಜೀರಿಯಾ ಇನ್ನೂ ಹೋರಾಟ ನಡೆಸುತ್ತಿದೆ. ಪುರುಷರ ಟಿ20 ವಿಶ್ವಕಪ್‌ ನಲ್ಲಿ ನಮೀಬಿಯಾ ಸತತ ಮೂರನೇ ಆವೃತ್ತಿಯಲ್ಲಿ ಆಡುತ್ತಿದೆ. 2021 ರಲ್ಲಿ, ನಮೀಬಿಯಾ ಗುಂಪು ಹಂತದಲ್ಲಿ ಎರಡನೇ ಸ್ಥಾನ ಗಳಿಸಿದ ನಂತರ ಸೂಪರ್ 12 ಗೆ ತಲುಪುವಲ್ಲಿ ಯಶಸ್ವಿಯಾಗಿದ್ದರು.

ಈ ಅರ್ಹತಾ ಸುತ್ತಿನಲ್ಲಿ ಇದುವರೆಗೆ ಜಿಂಬಾಬ್ವೆ, ಉಗಾಂಡ, ರವಾಂಡಾ, ಕೀನ್ಯಾ, ತಾಂಜೇನಿಯಾ ವಿರುದ್ಧ ಆಡಿದ ಪಂದ್ಯಗಳಲ್ಲಿ ನಮೀಬಿಯಾ ಗೆಲುವು ಕಂಡಿದೆ.

ಟಿ20 ವಿಶ್ವಕಪ್ 2024 ಕೂಟಕ್ಕೆ ಇಲ್ಲಿಯವರೆಗೆ 19 ತಂಡಗಳು ಅರ್ಹತೆ ಪಡೆದಿವೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ನಲ್ಲಿ ವಿಶ್ವಕಪ್ ನಡೆಯುವ ಕಾರಣ ಈ ಎರಡೂ ತಂಡಗಳು ಅರ್ಹತೆ ಪಡೆಯುತ್ತವೆ. ಉಳಿದ ತಂಡಗಳೆಂದರೆ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ, ನೆದರ್ಲ್ಯಾಂಡ್ಸ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್, ಪಾಪುವ ನ್ಯೂ ಗಿನಿಯಾ, ಕೆನಡಾ, ನೇಪಾಳ, ಓಮನ್, ನಮೀಬಿಯಾ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.