ಕರಾವಳಿಯ ನಮಿತಾ ರೈ; ಅವಳಿ ಚಿನ್ನದ ಪವರ್‌


Team Udayavani, Dec 20, 2019, 6:13 AM IST

karavali-namita-rai

ಮೂಡುಬಿದಿರೆ: ಕರಾವಳಿ ಮೂಲದ ಕನ್ನಡತಿ ನಮಿತಾ ರೈ ಪಾರೇಖ್‌ ಮಾಸ್ಕೋದಲ್ಲಿ ನಡೆದ ವಿಶ್ವ ಪವರ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ವಿಶ್ವದಾಖಲೆಯ ಸಾಧನೆಯೊಂದಿಗೆ 2 ಚಿನ್ನದ ಪದಕ ಜಯಿಸಿದ್ದಾರೆ. 55 ಕೆ.ಜಿ. ವಿಭಾಗದ ಸ್ಪರ್ಧೆಗಳಲ್ಲಿ 172.5 ಕೆಜಿ ಹಾಗೂ 165 ಕೆ.ಜಿ. ಭಾರವೆತ್ತಿ ಸ್ವರ್ಣ ಸಾಧನೆಗೈದರು.

ಇವರು ಕಡಂದಲೆ ಶ್ರೀ ಸುಬ್ರಹ್ಮಣ್ಯಸ್ವಾಮಿ ಪ್ರೌಢಶಾಲಾ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ವೇಣೂರಿನ ಸದಾಶಿವ ರೈ ಮತ್ತು ಮೂಡುಬಿದಿರೆ ಹೊಸಬೆಟ್ಟು ಸರಕಾರಿ ಪ್ರೌಢಶಾಲಾ ಶಿಕ್ಷಕಿ ಜಯಲಕ್ಷ್ಮೀ ಶೆಟ್ಟಿ ದಂಪತಿಯ ಪುತ್ರಿ.

ದೈ.ಶಿ. ಶಿಕ್ಷಕ ತಂದೆಯೇ ಸ್ಫೂರ್ತಿ
ತಂದೆ ದೈಹಿಕ ಶಿಕ್ಷಣ ಶಿಕ್ಷಕರಾಗಿರುವುದರಿಂದ ಬಾಲ್ಯದಿಂದಲೇ ಕ್ರೀಡಾಸಕ್ತಿ ಬೆಳೆಸಿಕೊಂಡಿದ್ದ ನಮಿತಾ ರೈ, ಮೂಡುಬಿದಿರೆ ಜೈನ್‌ ಹೈಸ್ಕೂಲ್‌ನಲ್ಲಿ ಪ್ರೌಢ ಶಿಕ್ಷಣ, ಆಳ್ವಾಸ್‌ನಲ್ಲಿ ಕ್ರೀಡಾ ತರಬೇತಿಯೊಂದಿಗೆ ಬಿಕಾಂನಲ್ಲಿ ಪದವಿ ಶಿಕ್ಷಣ ಪೂರೈಸಿದ್ದರು. ಆಗಲೇ ಫ‌ುಟ್‌ಬಾಲ್‌, ಹರ್ಡಲ್ಸ್‌ನಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆಗೈದಿದ್ದರು.

ಎಂಬಿಎ ಪದವಿ ಗಳಿಸಿ ಬೆಂಗಳೂರಿನ ಎಚ್‌ಎಸ್‌ಬಿಸಿಯಲ್ಲಿ 2 ವರ್ಷ ಉದ್ಯೋಗಿಯಾಗಿದ್ದರು. 2015ರಲ್ಲಿ ಛತ್ತೀಸ್‌ಗಡ ರಾಯ್‌ಪುರದ ಉದ್ಯಮಿ ಸನ್ನಿ ಪಾರೇಖ್‌ ಅವರನ್ನು ವಿವಾಹವಾಗಿ ಅಲ್ಲೇ ನೆಲೆಸಿ ದ್ದಾರೆ. ಮದುವೆ ಬಳಿಕವೂ ತರಬೇತಿ ಮುಂದುವರಿಸಿದ್ದು, ಅಕ್ಟೋಬರ್‌ನಲ್ಲಿ ಬೆಂಗಳೂರಿ ನಲ್ಲಿ ನಡೆದ ವೇಟ್‌ಲಿಫ್ಟಿಂಗ್‌ ಅರ್ಹತಾ ಸುತ್ತಿನಲ್ಲಿ ಆಯ್ಕೆಯಾಗಿದ್ದರು.

ಬದುಕು ಬದಲಿಸಿದ ಕೋಚ್‌ ಸಲಹೆ
ಬೆಂಗಳೂರಿನ ಜಿಮ್‌ನಲ್ಲಿ ವಕೌìಟ್‌ ಮಾಡುತ್ತಿ ದ್ದಾಗ ಪವರ್‌ಲಿಫ್ಟಿಂಗ್‌ ಬಗ್ಗೆ ಕೋಚ್‌ ನೀಡಿದ ಸಲಹೆಯಿಂದ ತಾನು ಈ ದಿಕ್ಕಿನಲ್ಲಿ ಯೋಚಿಸು ವಂತಾಯಿತು ಎನ್ನುತ್ತಾರೆ ನಮಿತಾ ರೈ. ಕೋಚ್‌ ಮೊಹಮ್ಮದ್‌ ಅಜ್ಮತ್‌ ಮಾರ್ಗದರ್ಶನದಲ್ಲಿ ಭಾರ ಎತ್ತುವ ಕೌಶಲ ಕಲಿತರು.

ಅದು ಯಾವುದೇ ಹಂತವಾಗಿರಲಿ, ಭಾರತವನ್ನು ಪ್ರತಿನಿಧಿಸುವುದೇ ಒಂದು ಹೆಮ್ಮೆ. ಮೊದಲ ಪ್ರಯತ್ನದÇÉೇ ವಿಶ್ವದಾಖಲೆಯೊಂದಿಗೆ ಎರಡು ಚಿನ್ನದ ಪದಕ ಗೆದ್ದಿರುವುದು ತುಂಬ ಖುಷಿ ಕೊಟ್ಟಿದೆ. ಮುಂದೆಯೂ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ಎದುರು ನೋಡುತ್ತಿರುತ್ತೇನೆ.
– ನಮಿತಾ ರೈ

ಚಿಕ್ಕಂದಿನಿಂದಲೇ ಆಕೆಗೆ ಕ್ರೀಡೆಯತ್ತ ವಿಶೇಷ ಆಸಕ್ತಿ. ಕಬಡ್ಡಿ, ಹಾಕಿ, ಫುಟ್‌ಬಾಲ್‌, ಹರ್ಡಲ್ಸ್‌ ಗಳಲ್ಲೂ ಗಮನಾರ್ಹ ಸಾಧನೆ ಮಾಡಿದ್ದಳು. ಹಠ ಹಿಡಿದು ಗುರಿ ಮುಟ್ಟುವ ಸ್ವಭಾವ ಆಕೆಯದು. ವಿಶ್ವದಾಖಲೆಯ ಸಾಧನೆಯ ಮೂಲಕ ನಮ್ಮ ದೇಶಕ್ಕೆ, ನಾಡಿಗೆ ಕೀರ್ತಿ ತಂದಿದ್ದು, ನಮಗೆಲ್ಲ ಬಹಳ ಸಂತಸದ ಸಂಗತಿ.

– ಸದಾಶಿವ ರೈ, ತಂದೆ

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.