ಒಸಾಕಾ ಮತ್ತೆ ನಂಬರ್‌ ವನ್‌; ಜೊಕೋ ಸ್ಥಾನ ಭದ್ರ


Team Udayavani, Aug 13, 2019, 5:43 AM IST

Naomi-Osaka

ಲಂಡನ್‌: ಜಪಾನಿನ 21ರ ಹರೆಯದ ಆಟಗಾರ್ತಿ ನವೋಮಿ ಒಸಾಕಾ ಸೋಮವಾರ ಪ್ರಕಟಗೊಂಡ ನೂತನ ಡಬ್ಲ್ಯುಟಿಎ ರ್‍ಯಾಂಕಿಂಗ್‌ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

ರವಿವಾರ ಮುಗಿದ “ರೋಜರ್ ಕಪ್‌’ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಸೆರೆನಾ ವಿಲಿಯಮ್ಸ್‌ಗೆ ಶರಣಾದರೂ ಒಸಾಕಾ ನಂ.1 ಆಗಿ ಮೂಡಿಬಂದದ್ದು ವಿಶೇಷ. ಇದಕ್ಕೆ ಕಾರಣ, ಇದೇ ಕೂಟದಲ್ಲಿ ಆ್ಯಶ್ಲಿ ಬಾರ್ಟಿ ಮತ್ತು ಕ್ಯಾರೋಲಿನಾ ಪ್ಲಿಸ್ಕೋವಾ ಅನುಭವಿಸಿದ ವೈಫ‌ಲ್ಯ. ಇದರಿಂದ ಕಳೆದ 7 ವಾರಗಳ ಕಾಲ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ ಎರಡಕ್ಕಿಳಿದರು. ಪ್ಲಿಸ್ಕೋವಾ ಮೂರರಲ್ಲೇ ಉಳಿದರು.
ಸತತವಾಗಿ ಯುಎಸ್‌ ಓಪನ್‌, ಆಸ್ಟ್ರೇಲಿಯನ್‌ ಓಪನ್‌ ಪ್ರಶಸ್ತಿ ಗೆದ್ದ ನವೋಮಿ ಒಸಾಕಾ ಕಳೆದ ಜನವರಿಯಲ್ಲಿ ಅಗ್ರಸ್ಥಾನಕ್ಕೇರಿ ಇತಿಹಾಸ ನಿರ್ಮಿಸಿದ್ದರು. ಜಪಾನಿನ ಮೊಟ್ಟಮೊದಲ ನಂ.1 ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಬಳಿಕ ಆ್ಯಶ್ಲಿ ಬಾರ್ಟಿ ಫ್ರೆಂಚ್‌ ಓಪನ್‌ ಪ್ರಶಸ್ತಿ ಗೆದ್ದು ಅಗ್ರಸ್ಥಾನದ ಗೌರವ ಸಂಪಾದಿಸಿದ್ದರು.

ವನಿತೆಯರ ಟಾಪ್‌-10 ರ್‍ಯಾಂಕಿಂಗ್‌ನಲ್ಲಿ ಕಂಡುಬಂದ ಮತ್ತೂಂದು ಮಹತ್ವದ ಬದಲಾವಣೆಯೆಂದರೆ ವೀನಸ್‌ ವಿಲಿಯಮ್ಸ್‌ 2 ಸ್ಥಾನ ಮೇಲೇರಿ ಎಂಟಕ್ಕೇರಿದ್ದು. ಸ್ಲೋನ್‌ ಸ್ಟೀಫ‌ನ್ಸ್‌ ಎಂಟರಿಂದ ಹತ್ತಕ್ಕೆ ಇಳಿದರು.

ಅಗ್ರಸ್ಥಾನದಲ್ಲೇ ಜೊಕೋ
ಪುರುಷರ ರ್‍ಯಾಂಕಿಂಗ್‌ನಲ್ಲಿ ಮಹತ್ತರ ಬದಲಾವಣೆ ಸಂಭವಿಸಿಲ್ಲ. ಸರ್ಬಿಯಾದ ನೊವಾಕ್‌ ಜೊಕೋವಿಕ್‌ ಅಗ್ರಸ್ಥಾನ ಕಾಯ್ದು ಕೊಂಡಿದ್ದಾರೆ. ನಡಾಲ್‌, ಫೆಡರರ್‌, ಥೀಮ್‌ ಅನಂತರದ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ನಿಶಿಕೊರಿ, ಜ್ವೆರೇವ್‌, ಮೆಡ್ವೆಡೇವ್‌ ಒಂದೊಂದು ಸ್ಥಾನ ಮೇಲೇರಿದ್ದಾರೆ. ಸಿಸಿಪಸ್‌ಗೆ 2 ಸ್ಥಾನ ನಷ್ಟವಾಗಿದೆ.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.