ರಾಷ್ಟ್ರೀಯ ಬ್ಯಾಡ್ಮಿಂಟನ್‌: ಪ್ರಶಸ್ತಿ ಉಳಿಸಿಕೊಂಡ ಸೈನಾ ನೆಹ್ವಾಲ್‌


Team Udayavani, Feb 17, 2019, 12:30 AM IST

v-22.jpg

ಗುವಾಹಟಿ: ರಾಷ್ಟ್ರೀಯ ಬ್ಯಾಡ್ಮಿಂಟನ್‌ ಕೂಟದ ಫೈನಲ್‌ನಲ್ಲಿ ಗೆಲುವು ಸಾಧಿಸಿದ ಸೈನಾ ನೆಹ್ವಾಲ್‌ ಪ್ರಶಸ್ತಿ ಯನ್ನು ತಮ್ಮಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ನಡೆದ ವನಿತಾ ಸಿಂಗಲ್ಸ್‌ ಫೈನಲ್‌ ಪಂದ್ಯದಲ್ಲಿ ಸೈನಾ ನೆಹ್ವಾಲ್‌ ಅವರು ಪಿ.ವಿ. ಸಿಂಧು ಅವರನ್ನು 21-18, 21-15 ನೇರ ಗೇಮ್‌ಗಳಿಂದ ಸೋಲಿಸಿದರು. ಕಳೆದ ವರ್ಷ ಕೂಡ ಸಿಂಧು ಅವರನ್ನು ಕೆಡಹಿ ಸೈನಾ ಇಲ್ಲಿ ಪ್ರಶಸ್ತಿ ಜಯಿಸಿದ್ದರು. 2017ರಲ್ಲಿ ನಾಗ್ಪುರದಲ್ಲಿ ನಡೆದ ಫೈನಲ್‌ ಸ್ಪರ್ಧೆಯೇ ಇಲ್ಲಿ ಮರುಕಳಿಸಿದೆ. ಸೈನಾ ಮತ್ತೂಮ್ಮೆ ಈ ಕೂಟದಲ್ಲಿ ಸಿಂಧು ಅವರ ಎದುರು ಮೇಲುಗೈ ಸಾಧಿಸುವಲ್ಲಿ ಸಫ‌ಲರಾದರು. ಈ ಕೂಟದಲ್ಲಿ ಎರಡು ಬಾರಿ ಹಾಗೂ 2016ರ ರಿಯೊ ಒಲಿಂಪಿಕ್ಸ್‌
ನಲ್ಲಿ ಸಿಂಧು ಅವರು ಸೈನಾ ಎದುರು ಮುಗ್ಗರಿಸಿದ್ದಾರೆ.

ಪಂದ್ಯದ ಮೊದಲ ಗೇಮ್‌ನಲ್ಲಿ ಉತ್ತಮ ಆರಂಭ ಪಡೆದರೂ ಸಿಂಧುಗೆ ಸೈನಾರ ಸ್ಟ್ರೋಕ್‌ ಎದುರಿಸಲು ಎಡವಿದರು. ಸೈನಾ ನಿಧಾನಗತಿಯಲ್ಲಿ ಆಟ ಆರಂಭಿಸಿದ್ದರೂ ಸಿಂಧು ಜತೆ ಅವರು ತೀವ್ರ  ಪೈಪೋಟಿ ನಡೆಸಿದರು. ಮೊದಲ ಗೇಮ್‌ ವಿರಾಮದ ವೇಳೆ ಅಂಕಗಳು 11-11ರ ಸಮಬಲದಲ್ಲಿದ್ದವು. ಇದಾದ ಬಳಿಕ ಸಿಂಧು ಅವರ ಮೇಲೆ ಸವಾರಿ ಮಾಡಲಾರಂಭಿಸಿದ ಸೈನಾ 18-15 ಮುನ್ನಡೆ ಕಾಯ್ದುಕೊಂಡರು. ಅನಂತರ ಎರಡು ನೇರ ಪಾಯಿಂಟ್‌ ಗೆದ್ದ ಸಿಂಧು 17-18 ಅಂತರವನ್ನು ತಂದರು. ಆದರೂ ಸೈನಾ 21-18 ಅಂತರದಿಂದ ಮೊದಲ ಗೇಮ್‌ ತನ್ನದಾಗಿಸಿಕೊಂಡರು. 

3ನೇ ಬಾರಿ ಸೌರಭ್‌ಗೆ ಪ್ರಶಸ್ತಿ
ಮಧ್ಯಪ್ರದೇಶದ ಸೌರಭ್‌ ವರ್ಮ “ಹಿರಿಯರ ರಾಷ್ಟ್ರೀಯ ಬ್ಯಾಡ್ಮಿಂಟನ್‌’ ಕೂಟದಲ್ಲಿ 3ನೇ ಬಾರಿ ಚಾಂಪಿಯನ್‌ ಎನಿಸಿಕೊಂಡಿದ್ದಾರೆ.  ಶನಿವಾರ ನಡೆದ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ಸೌರಭ್‌ ವರ್ಮ ಲಕ್ಷ್ಯ ಸೇನ್‌ ಅವರನ್ನು ನೇರ ಗೇಮ್‌ಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿದರು.  ಸೌರಭ್‌  ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದರಲ್ಲದೇ ಜಾಣ್ಮೆಯ ತಂತ್ರಗಳಿಂದ ಏಶ್ಯನ್‌ ಜೂನಿಯರ್‌ ಚಾಂಪಿಯನ್‌ ಲಕ್ಷ್ಯ ಸೇನ್‌ ಅವರನ್ನು 21-18, 21-13 ಅಂಕಗಳಿಂದ ಮಣಿಸಿದರು. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.