ರಾಷ್ಟ್ರೀಯ ಕಿರಿಯರ ವಾಲಿಬಾಲ್ ಚಾಂಪಿಯನ್ ಶಿಪ್: ಕರ್ನಾಟಕ ತಂಡಕ್ಕೆ ರನ್ನರ್ ಅಪ್ ಪ್ರಶಸ್ತಿ
Team Udayavani, Jan 2, 2022, 12:00 PM IST
ಮಂಗಳೂರು: ಪಶ್ಚಿಮ ಬಂಗಾಳದ ಬರ್ದ್ವಾನ್ ಜಿಲ್ಲೆಯಲ್ಲಿ ನಡೆದ 47ನೇ ರಾಷ್ಟ್ರೀಯ ಕಿರಿಯರ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡ ದ್ವಿತೀಯ ಪ್ರಶಸ್ತಿ ಪಡೆದಿದೆ.
ಡಿಸೆಂಬರ್ 25ರಿಂದ 30ರವರೆಗೆ ನಡೆದ ರಾಷ್ಟ್ರೀಯ ಕಿರಿಯರ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ತರಭೇತುದಾರರಾದ ರವೀಂದ್ರ ಟಿ.ಬಿ ಹಾಗೂ ನವೀನ್ ಶೆಟ್ಟಿ(ಕೆ.ಎಸ್.ಪಿ) ಯವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯವು ಕಿರಿಯರ ಬಾಲಕರ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿದೆ.
ಇದನ್ನೂ ಓದಿ:ಅನಾಥನಿಗೆ ಪ್ರೀತಿ ತೋರಿದ ನಾಯಿ:ವೈರಲ್ ವಿಡಿಯೋ; ಕಣ್ಣೀರಿಟ್ಟ ನೆಟಿಜನ್ಗಳು
ಫೈನಲ್ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಕರ್ನಾಟಕ ತಂಡವು 3-1 ಅಂತರದಿಂದ ಸೋಲನುಭವಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ