ನೇಣಿಗೆ ಶರಣಾದ ರಾಷ್ಟ್ರೀಯ ಮಟ್ಟದ ಬಾಕ್ಸರ್
Team Udayavani, Feb 22, 2020, 4:08 PM IST
ನಾಗ್ಪುರ: ಮಹಾರಾಷ್ಟ್ರದ ಉದಯೋನ್ಮುಖ ಬಾಕ್ಸರ್ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
19 ವರ್ಷದ ನಾಗ್ಪುರದ ಬಾಕ್ಸರ್ ಅಕೋಲದಲ್ಲಿನ ಹಾಸ್ಟೇಲ್ ಕೊಠಡಿಯೊಳಗೆ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಪ್ರಣವ್ ರಾವತ್ ಎಂದು ಗುರುತಿಸಲಾಗಿದೆ.
“ಗುರುವಾರ ಅನಾರೋಗ್ಯದ ನೆಪವೊಡ್ಡಿ ತರಬೇತಿಗೆ ಬಂದಿರಲಿಲ್ಲ. ಶುಕ್ರವಾರ ಪ್ರಣವ್ ಬಾಕ್ಸಿಂಗ್ ಕೂಟವೊಂದರಲ್ಲಿ ಪಾಲ್ಗೊಳ್ಳಬೇಕಿತ್ತು. ಅಷ್ಟರೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ’ ಎಂದು ಕೋಚ್ ಸತೀಶ್ಚಂದ್ರ ತಿಳಿಸಿದ್ದಾರೆ.
ಪ್ರಣವ್ ವರ್ಷದ ಆರಂಭದಲ್ಲಿ ದಿಲ್ಲಿಯಲ್ಲಿ ನಡೆದಿದ್ದ ರಾಷ್ಟ್ರೀಯ ಬಾಕ್ಸಿಂಗ್ ಕೂಟದಲ್ಲಿ ಮಹಾರಾಷ್ಟ್ರವನ್ನು ಪ್ರತಿನಿಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ