ನ್ಯಾಶನಲ್‌ ಟೇಬಲ್‌ ಟೆನಿಸ್‌: ಶರತ್‌ ಕಮಲ್‌ 9ನೇ ಪ್ರಶಸ್ತಿ ದಾಖಲೆ


Team Udayavani, Jan 11, 2019, 12:30 AM IST

sharath-kamal-ss.jpg

ಕಟಕ್‌: ಹಿರಿಯ ಟೇಬಲ್‌ ಟೆನಿಸ್‌ ಆಟಗಾರ ಅಚಂತ ಶರತ್‌ ಕಮಲ್‌ ಸರ್ವಾಧಿಕ 9ನೇ ಸಲ ರಾಷ್ಟ್ರೀಯ ಚಾಂಪಿಯನ್‌ಶಿಪ್‌ ಪ್ರಶಸ್ತಿಯನ್ನೆತ್ತಿ ನೂತನ ದಾಖಲೆ ಸ್ಥಾಪಿಸಿದ್ದಾರೆ. ಇದೇ ವೇಳೆ ವನಿತಾ ಸಿಂಗಲ್ಸ್‌ನಲ್ಲಿ ಕರ್ನಾಟಕದ ಅರ್ಚನಾ ಕಾಮತ್‌ ಮೊದಲ ಸಲ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಬುಧವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್‌ ಪ್ರಶಸ್ತಿ ಕಾಳಗದಲ್ಲಿ ಶರತ್‌ ಕಮಲ್‌ 4-3 ಅಂತರದಿಂದ ಜಿ. ಸಥಿಯನ್‌ ಅವರನ್ನು ಪರಾಭವಗೊಳಿಸಿದರು (11-13, 11-5, 11-6, 5-11, 10-12, 11-6, 14-12). ಇದರೊಂದಿಗೆ ಕಮಲೇಶ್‌ ಮೆಹ್ತಾ ಹೆಸರಲ್ಲಿದ್ದ 8 ರಾಷ್ಟ್ರೀಯ ಪ್ರಶಸ್ತಿಗಳ ದಾಖಲೆಯನ್ನು ಮುರಿದರು. ಇನ್ನೊಂದೆಡೆ ಸಥಿಯನ್‌ ಮೊದಲ ಸಲ ಪ್ರಶಸ್ತಿ ಎತ್ತುವ ಅವಕಾಶದಿಂದ ವಂಚಿತರಾದರು.

“ಫೈನಲ್‌ ಅತ್ಯಂತ ಪೈಪೋಟಿಯಿಂದ ಕೂಡಿತ್ತು. ನಮ್ಮಿಬ್ಬರ ಮೇಲೂ ಭಾರೀ ಒತ್ತಡವಿತ್ತು. ಸಥಿಯನ್‌ ಅತ್ಯಂತ ಆಕ್ರಮಣಕಾರಿ ಆಟದ ಮೂಲಕ ನನ್ನ ಮೇಲೆರಗಿದರು. ಅನುಭವ ನನ್ನ ನೆರವಿಗೆ ಬಂತು’ ಎಂಬುದಾಗಿ ಶರತ್‌ 
ಕಮಲ್‌ ಪ್ರತಿಕ್ರಿಯಿಸಿದರು.

ಮಣಿಕಾಗೆ ಆಘಾತವಿಕ್ಕಿದ್ದ ಅರ್ಚನಾ!
ವನಿತಾ ಸಿಂಗಲ್ಸ್‌ನಲ್ಲಿ ಅರ್ಚನಾ ಕಾಮತ್‌ ಪಶ್ಚಿಮ ಬಂಗಾಲದ ಕೃತ್ವಿಕಾ ಸಿನ್ಹಾ ವಿರುದ್ಧ 12-10, 6-11, 11-9, 12-10, 7-11, 11-3 ಅಂತರದಿಂದ ಗೆದ್ದು ಸಂಭ್ರಮಿಸಿದರು. ಸೆಮಿಫೈನಲ್‌ನಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ ಬಂಗಾರದ ಪದಕ ವಿಜೇತೆ ಮಣಿಕಾ ಭಾತ್ರಾ ಅವರನ್ನು ಸೋಲಿಸುವ ಮೂಲಕ ಅರ್ಚನಾ ಅಪಾರ ಆತ್ಮವಿಶ್ವಾಸ ಗಳಿಸಿದ್ದರು. ಇದು ಪ್ರಶಸ್ತಿ ಕಾಳಗದಲ್ಲಿ ನೆರವಿಗೆ ಬಂತು.
“ಎಂದಿನಿಂದಲೋ ಈ ಪ್ರಶಸ್ತಿ ಗೆಲ್ಲುವುದು ನನ್ನ ಗುರಿಯಾಗಿತ್ತು. ಸರಿಯಾದ ಸಮಯದಲ್ಲಿ ಚಾಂಪಿಯನ್‌ ಆಗಿ ಮೂಡಿಬಂದಿದ್ದೇನೆ’ ಎಂದು ಅರ್ಚನಾ ಸಂಭ್ರಮಿಸಿದರು.

18ರ ಹರೆಯದ ಅರ್ಚನಾ ಕಾಮತ್‌ ವನಿತಾ ಸಿಂಗಲ್ಸ್‌ ನ್ಯಾಶನಲ್‌ ಚಾಂಪಿಯನ್‌ ಆಗಿ ಮೂಡಿಬಂದ ಕರ್ನಾಟಕದ ದ್ವಿತೀಯ ಆಟಗಾರ್ತಿ. ಇದಕ್ಕೂ ಮುನ್ನ ಉಷಾ ಸುಂದರ್‌ ರಾಜ್‌ 5 ಸಲ ನ್ಯಾಶನಲ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.