ಭಾರತ ಟೆಸ್ಟ್‌ ತಂಡದೊಂದಿಗೆ ಉಳಿಯುವ ನವದೀಪ್‌ ಸೈನಿ

ವಿಂಡೀಸ್‌ ಸರಣಿ ವೇಳೆ ನೆಟ್‌ ಬೌಲರ್‌

Team Udayavani, Aug 20, 2019, 5:35 AM IST

saini

ಹೊಸದಿಲ್ಲಿ: ಯುವ ವೇಗಿ ನವದೀಪ್‌ ಸೈನಿ ಅವ ರನ್ನು ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿರುವ ಭಾರತದ ಟೆಸ್ಟ್‌ ತಂಡದೊಂದಿಗೆ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಭವಿಷ್ಯದಲ್ಲಿ ಅವರು ಕೆಂಪು ಚೆಂಡಿನಲ್ಲೂ ಗಮನಾರ್ಹ ಸಾಧನೆ ತೋರಬೇಕೆಂಬುದು ತಂಡದ ಆಡಳಿತ ಮಂಡಳಿಯ ಉದ್ದೇಶ.

ವೆಸ್ಟ್‌ ಇಂಡೀಸ್‌ ವಿರುದ್ಧ ಫ್ಲೋರಿಡಾದಲ್ಲಿ ಟಿ20 ಕ್ರಿಕೆಟಿಗೆ ಪದಾರ್ಪಣೆ ಮಾಡಿದ ನವದೀಪ್‌ ಸೈನಿ, ಅಮೋಘ ಪ್ರದರ್ಶನ ನೀಡಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು. ಅವರ ಬೌಲಿಂಗ್‌ ಕೌಶಲ ಎಲ್ಲರ ಗಮನ ಸೆಳೆದಿತ್ತು. ಭಾರತದಲ್ಲೇ ಅತೀ ವೇಗದಲ್ಲಿ ಬೌಲಿಂಗ್‌ ನಡೆಸುವ ಛಾತಿ ಈ ದಿಲ್ಲಿ ಬೌಲರ್‌ನದ್ದಾಗಿದೆ.

ಸೈನಿ ಕಳೆದ ಐಸಿಸಿ ವಿಶ್ವಕಪ್‌ ವೇಳೆಯೂ ನೆಟ್‌ ಬೌಲರ್‌ ಆಗಿದ್ದರು. ಬಳಿಕ ಇದೇ ಕೂಟದಲ್ಲಿ ಭುವನೇಶ್ವರ್‌ ಕುಮಾರ್‌ ಗಾಯಾಳಾದಾಗ ಸೈನಿ ಅವರನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ತಂಡದಲ್ಲಿ ಇರಿಸಿಕೊಳ್ಳಲಾಗಿತ್ತು.

ಪ್ರಸಕ್ತ ಋತುವಿನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ವಿರುದ್ಧ ಭಾರತ ತವರಿನಲ್ಲಿ 5 ಟೆಸ್ಟ್‌ ಆಡಲಿದೆ. ಈ ಸಂದರ್ಭದಲ್ಲಿ ತಂಡದ ವೇಗದ ಬೌಲಿಂಗ್‌ ವಿಭಾಗವನ್ನು ಗಟ್ಟಿಗೊಳಿಸುವುದು ಭಾರತದ ಯೋಜನೆಯಾಗಿದೆ. ಇದರಿಂದ ಬುಮ್ರಾ, ಶಮಿ ಮೇಲಿನ ಒತ್ತಡವೂ ಕಡಿಮೆ ಆದಂತಾಗುತ್ತದೆ.

ಟೆಸ್ಟ್‌ ಬೆಳವಣಿಗೆಗೆ ಸಹಕಾರಿ
“ತಂಡದ ಆಡಳಿತ ಮಂಡಳಿಯ ಕೋರಿಕೆಯಂತೆ ನವದೀಪ್‌ ಸೈನಿ ಅವರನ್ನು ತಂಡದಲ್ಲೇ ಉಳಿಯುವಂತೆ ಸೂಚಿಸಲಾಗಿದೆ. ಅವರು ನೆಟ್‌ ಬೌಲರ್‌ ಆಗಿರಲಿದ್ದಾರೆ. ಇದರಿಂದ ಭವಿಷ್ಯದಲ್ಲಿ ಅವರ ಟೆಸ್ಟ್‌ ಬೆಳವಣಿಗೆಗೂ ಸಹಾಯವಾಗಲಿದೆ’ ಎಂಬುದಾಗಿ ಬಿಸಿಸಿಐ ತಿಳಿಸಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.