ಚಿನ್ನ ಗೆದ್ದ ನೀರಜ್‌ಗೆ ಹಣದ ಹೊಳೆ


Team Udayavani, Aug 9, 2021, 6:40 AM IST

ಚಿನ್ನ ಗೆದ್ದ ನೀರಜ್‌ಗೆ ಹಣದ ಹೊಳೆ

ಬೆಂಗಳೂರು: ಭಾರತದಲ್ಲಿ ಕ್ರಿಕೆಟಿಗರು ಮಾತ್ರವಲ್ಲ ಎಲ್ಲ ರೀತಿಯ ಅಥ್ಲೀಟ್‌ಗಳೂ ಈಗ ಹಣದ ಹೊಳೆಯಲ್ಲಿ ತೇಲುತ್ತಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದರಂತೂ ಮತ್ತೆ ಮಾತೇ ಇಲ್ಲ.

ಕೇಂದ್ರ, ರಾಜ್ಯ ಸರ್ಕಾರಗಳ ಜೊತೆಗೆ ವಿವಿಧ ಕಾರ್ಪೊರೆಟ್‌ ಕಂಪನಿಗಳೂ ಕೋಟಿಗಟ್ಟಲೆ ರೂ. ಹಣ ನೀಡುತ್ತವೆ. ಈ ಬಾರಿ ಟೋಕ್ಯೊದಲ್ಲಿ ಚಿನ್ನ ಗೆದ್ದು ಮನೆ ಮಾತಾಗಿರುವ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ, ಹರ್ಯಾಣ ಸರ್ಕಾರ 6 ಕೋಟಿ ರೂ. ಘೋಷಿಸಿದೆ. ಭಾರತೀಯ ಮೂಲದ ಬಹುರಾಷ್ಟ್ರೀಯ ಕಂಪನಿ ಬೈಜುಸ್‌ 2 ಕೋಟಿ ರೂ. ಘೋಷಿಸಿದೆ.

ಅಷ್ಟು ಮಾತ್ರವಲ್ಲ ಬೆಳ್ಳಿ ಗೆದ್ದಿರುವ ಮೀರಾಬಾಯಿ ಚಾನು, ರವಿಕುಮಾರ್‌ ದಹಿಯ, ಕಂಚು ಗೆದ್ದಿರುವ ಲವ್ಲಿನಾ ಬೊರ್ಗೊಹೇನ್‌, ಪಿ.ವಿ.ಸಿಂಧು, ಭಜರಂಗ್‌ ಪುನಿಯಗೆ ತಲಾ 1 ಕೋಟಿ ರೂ. ನೀಡುವುದಾಗಿ ಬೈಜುಸ್‌ ಪ್ರಕಟಿಸಿದೆ.

ನೀರಜ್‌ಗೆ ಯಾರ್ಯಾರಿಂದ ಎಷ್ಟು ಹಣ?

1.ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ರಿಂದ 2 ಕೋಟಿ ರೂ. ಘೋಷಣೆ.

  1. ಭಾರತೀಯ ಕ್ರಿಕೆಟ್‌ ನಿಯಂತ್ರಣ ಸಂಸ್ಥೆಯಿಂದ 1 ಕೋಟಿ ರೂ.
  2. ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ತಂಡದಿಂದ 1 ಕೋಟಿ ರೂ.

ಇಂಡಿಗೊದಿಂದ 1  ವರ್ಷ ಉಚಿತ ಟಿಕೆಟ್‌:

ಪ್ರತಿಷ್ಠಿತ ವಿಮಾನಯಾನ ಸಂಸ್ಥೆ ಇಂಡಿಗೊ ನೀರಜ್‌ ಚೋಪ್ರಾಗೆ ಒಂದು ವರ್ಷಗಳ ಕಾಲ ಉಚಿತ ಟಿಕೆಟ್‌ ನೀಡುವುದಾಗಿ ಘೋಷಿಸಿದೆ. ಈ ಅವಧಿಯಲ್ಲಿ ಅವರೆಷ್ಟೇ ಪ್ರಯಾಣ ಮಾಡಿದರೂ, ತಾನು ಅದರ ವೆಚ್ಚ ಭರಿಸುತ್ತೇನೆಂದು ಇಂಡಿಗೊ ಹೇಳಿದೆ.

ಸ್ಟಾರ್‌ ಏರ್‌ನಿಂದ ಜೀವಿತಾವಧಿ ಉಚಿತ ಸೇವೆ

ಇನ್ನು ಗೋ ಫ‌ರ್ಸ್ಟ್ ಮತ್ತು ಸ್ಟಾರ್‌ ಏರ್‌ ವಿಮಾನಯಾನ ಸಂಸ್ಥೆಗಳು ಪದಕ ಗೆದ್ದ ಭಾರತ 6 ಅಥ್ಲೀಟ್‌ಗಳು ಮತ್ತು ಪುರುಷರ ಹಾಕಿ ತಂಡದ ಎಲ್ಲ ಆಟಗಾರರಿಗೆ ಉಚಿತ ಟಿಕೆಟ್‌ ನೀಡುವುದಾಗಿ ಘೋಷಿಸಿವೆ. ಗೋ ಫ‌ರ್ಸ್ಟ್  5 ವರ್ಷ ಉಚಿತ ಟಿಕೆಟ್‌ ನೀಡುವುದಾಗಿ  ಹೇಳಿದರೆ, ಸ್ಟಾರ್‌ ಏರ್‌ ಜೀವಿತಾವಧಿ ಪೂರ್ಣ ಉಚಿತ ಟಿಕೆಟ್‌ ನೀಡುವುದಾಗಿ ಹೇಳಿದೆ. ವಿಮಾನಯಾನ ಸಂಸ್ಥೆಗಳ ಈ ನಡೆಗಳು ಅಚ್ಚರಿ ಮೂಡಿಸಿವೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.