ನೀರಜ್ ಮುಕುಟಕ್ಕೆ ಮತ್ತೊಂದು ಗರಿ: ಡೈಮಂಡ್ ಲೀಗ್ ಗೆದ್ದ ಬಂಗಾರದ ಹುಡುಗ


Team Udayavani, Sep 9, 2022, 9:31 AM IST

Neeraj Chopra finishes 1st in Diamond League 2022 final

ಜ್ಯೂರಿಕ್: ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಸಾಧನೆಗಳ ಮುಕುಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಸ್ವಿಜರ್ ಲ್ಯಾಂಡ್ ನ ಜ್ಯೂರಿಕ್ ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ನಲ್ಲಿ ನೀರಜ್ ಚೋಪ್ರಾ ಪ್ರಥಮ ಸ್ಥಾನ ಪಡೆದಿದ್ದಾರೆ.

ಎರಡನೇ ಪ್ರಯತ್ನದಲ್ಲಿ 88.44 ಮೀಟರ್ ಜಾವೆಲಿನ್ ಎಸೆದ ನೀರಜ್ ಚೋಪ್ರಾ ಅವರು ಮೊದಲ ಸ್ಥಾನ ಪಡೆದರು. ಟೋಕಿಯೋ ಒಲಿಂಪಿಕ್ ಗೋಲ್ಡ್ ಮೆಡಲಿಸ್ಟ್ ಆಟದ ಮುಂದೆ ಉಳಿದವರ ಆಟ ನಡೆಯಲಿಲ್ಲ.

ನೀರಜ್ ತನ್ನ ಎರಡನೇ ಪ್ರಯತ್ನದಲ್ಲಿ 88.44 ಮೀ ಎಸೆದರು. ಮೂರನೇ ಪ್ರಯತ್ನದಲ್ಲಿ 88 ಮೀ ಮತ್ತು ನಾಲ್ಕನೇ ಪ್ರಯತ್ನದಲ್ಲಿ 86.11 ಮೀ ಎಸೆದರು. ನೀರಜ್ ಅವರ ಐದನೇ ಪ್ರಯತ್ನ 87 ಮೀ ದೂರ ಸಾಗಿದರೆ, ಕೊನೆಯ ಪ್ರಯತ್ನ 83.6 ಮೀ. ದೂರ ನೀರಜ್ ಜಾವೆಲಿನ್ ಎಸೆದರು.

ಇದನ್ನೂ ಓದಿ:ನಾಲ್ವರಿಗೆ ಸಮಾನ ಅಂಕ ಬಂದಿದ್ದರೂ ರ್‍ಯಾಂಕ್‌ ಮಾತ್ರ ಒಬ್ಬರಿಗೇ! : ಯಾಕೆ ಗೊತ್ತಾ?

ನೀರಜ್ ಚೋಪ್ರಾ ಡೈಮಂಡ್ ಲೀಗ್ ಕೂಟದ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾದರು. ಜುಲೈನಲ್ಲಿ ಯುಎಸ್ ಎ ನಲ್ಲಿ ನಡೆದ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಬೆಳ್ಳಿ ಗೆದ್ದ ಪ್ರದರ್ಶನದ ಸಂದರ್ಭದಲ್ಲಿ ಅವರು ಅನುಭವಿಸಿದ ಸಣ್ಣ ತೊಡೆಸಂದು ಗಾಯದಿಂದಾಗಿ ಅವರು ಬರ್ಮಿಂಗ್‌ ಹ್ಯಾಮ್ ಕಾಮನ್‌ ವೆಲ್ತ್ ಗೇಮ್ಸ್ ನಲ್ಲಿ ಆಡಿರಲಿಲ್ಲ.

ಡೈಮಂಡ್ ಲೀಗ್ ಚಾಂಪಿಯನ್‌ಶಿಪ್-ಶೈಲಿಯ ಮಾದರಿಯನ್ನು ಅನುಸರಿಸಿ 32 ಡೈಮಂಡ್ ವಿಭಾಗಗಳನ್ನು ಒಳಗೊಂಡಿದೆ. ಅಥ್ಲೀಟ್‌ಗಳು ತಮ್ಮ ವಿಭಾಗಗಳ ಫೈನಲ್‌ ಗೆ ಅರ್ಹತೆ ಪಡೆಯಲು 13 ಸರಣಿಗಳ ಕೂಟದಲ್ಲಿ ಅಂಕಗಳನ್ನು ಗಳಿಸುತ್ತಾರೆ. ಫೈನಲ್‌ ನಲ್ಲಿ ಪ್ರತಿ ಡೈಮಂಡ್ ವಿಭಾಗದ ವಿಜೇತರು ‘ಡೈಮಂಡ್ ಲೀಗ್ ಚಾಂಪಿಯನ್’ ಕಿರೀಟವನ್ನು ಅಲಂಕರಿಸುತ್ತಾರೆ.

Koo App

ಸ್ವಿಜರ್ಲ್ಯಾಂಡ್‌ನ ಜ್ಯೂರಿಚ್‌ನಲ್ಲಿ ನಡೆದ ಡೈಮಂಡ್ ಲೀಗ್ ಟ್ರೋಫಿಯಲ್ಲಿ 88.44 ಮೀಟರ್ ದೂರ ಜಾವಲಿನ್ ಎಸೆದು ಪ್ರತಿಷ್ಠಿತ ಡೈಮಂಡ್ ಲೀಗ್ ಟ್ರೋಫಿ ಗೆಲ್ಲುವ ಮೂಲಕ, ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ #ನೀರಜ್_ಚೋಪ್ರಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಹೀಗೆ ನಿರಂತರವಾಗಿ ಮುಂದುವರಿಯಲಿ.

Aravind Limbavali (@arvindlbjp) 9 Sep 2022

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.