![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಸ್ವಯಂ ನಿರ್ಬಂಧ: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ ಸಾಯ್ ಸೂಚನೆ
Team Udayavani, Mar 21, 2020, 4:00 PM IST
![ಸ್ವಯಂ ನಿರ್ಬಂಧ: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ ಸಾಯ್ ಸೂಚನೆ](https://www.udayavani.com/wp-content/uploads/2020/03/neeraj-620x350.jpg)
ನವದೆಹಲಿ: ಟರ್ಕಿಯಲ್ಲಿ ತರಬೇತಿ ಪೂರೈಸಿ ಬಂದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಸ್ವಯಂ ನಿರ್ಬಂಧಕ್ಕೆ ಸೂಚಿಸಿದೆ.
14 ದಿನಗಳ ಕಾಲ ಪಟಿಯಾಲದ ಎನ್ಐಎಸ್ನ ಹಾಸ್ಟೆಲ್ ರೂಮ್ನಲ್ಲೇ ಉಳಿಯುವಂತೆ, ಬೇರೆಯಾರೊಂದಿಗೂ ಬೆರೆಯದಂತೆ ಹೇಳಿದೆ. ನೀರಜ್ ಚೋಪ್ರಾ ಜತೆಗೆ ರೋಹಿತ್ ಯಾದವ್ ಕೂಡ ಟರ್ಕಿಯಲ್ಲಿ ತರಬೇತಿ ನಡೆಸಿದ್ದರು. ಹಾಗೆಯೇ ಶಿಪಪಾಲ್ ಮತ್ತು ವಿಪಿನ್ ಕಸಾನಾ ದಕ್ಷಿಣ ಆಫ್ರಿಕಾದಲ್ಲಿ ಅಭ್ಯಾಸ ನಡೆಸಿ ತವರಿಗೆ ಮರಳಿದ್ದರು.
ಇವರಿಗೂ ಸಾಯ್ ಇದೇ ಸೂಚನೆ ನೀಡಿದೆ. ಇಬ್ಬರಿಗೂ ಪ್ರತ್ಯೇಕ ಕೋಣೆಗಳನ್ನು ನೀಡಲಾಗಿದೆ. ಭಾರತದ ತಾರಾ ಜಾವೆಲಿನ್ ಎಸೆತಗಾರ ಆಗಿರುವ ನೀರಜ್ ಚೋಪ್ರಾ ಈಗಾಗಲೇ ಟೋಕೊಯೋ ಒಲಿಂಪಿಕ್ಸ್ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.