ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ


Team Udayavani, Oct 28, 2021, 6:20 AM IST

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ ಮತ್ತು ಪ್ಯಾರಾಲಿಂಪಿಕ್ಸ್‌ ನಲ್ಲಿ ಪದಕ ಬೇಟೆಯಾಡಿದ ಸಾಧಕರನ್ನೊಳಗೊಂಡ 11 ಕ್ರೀಡಾಪಟುಗಳ ಹೆಸರನ್ನು ಪ್ರತಿಷ್ಠಿತ ಖೇಲ್‌ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ಜತೆಗೆ 25 ಕ್ರೀಡಾಪಟುಗಳ ಹೆಸರನ್ನು ಅರ್ಜುನ ಪ್ರಶಸ್ತಿಗೆ ಸೂಚಿಸಲಾಗಿದೆ. ಬುಧವಾರ “ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಿತಿ’ ಈ ಆಟಗಾರರ ಯಾದಿಯನ್ನು ಪ್ರಕಟಿಸಿತು.

ಕೇಂದ್ರ ಕ್ರೀಡಾ ಸಚಿವಾಲಯ ಇನ್ನು ಕೆಲವೇ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಿದೆ.

ಒಲಿಂಪಿಕ್ಸ್‌ ಜಾವೆಲಿನ್‌ ಎಸೆತದಲ್ಲಿ ಬಂಗಾರ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ, ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿ ದಹಿಯಾ, ಹಾಕಿ ಗೋಲ್‌ಕೀಪರ್‌ ಪಿ.ಆರ್‌. ಶ್ರೀಜೇಶ್‌, ಪ್ಯಾರಾ ಶೂಟರ್‌ ಅವನಿ ಲೇಖರಾ, ವನಿತಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಹೆಸರು ಖೇಲ್‌ರತ್ನ ಯಾದಿಯ ಮುಂಚೂಣಿಯಲ್ಲಿದೆ. ಮೊದಲ ಬಾರಿಗೆ ಫ‌ುಟ್ಬಾಲಿಗನೊಬ್ಬನ ಹೆಸರು ನಮೂದಿಸಲ್ಪಟ್ಟಿರುವುದು ಈ ಸಲದ ವಿಶೇಷ. ಇವರೆಂದರೆ ಕಪ್ತಾನ ಸುನೀಲ್‌ ಚೆಟ್ರಿ.

ಇದನ್ನೂ ಓದಿ:ಟಿ20 ಶ್ರೇಯಾಂಕ: ಕೊಹ್ಲಿ, ರಾಹುಲ್‌ ಕುಸಿತ

ಕ್ರಿಕೆಟಿಗ ಶಿಖರ್‌ ಧವನ್‌, ಪ್ಯಾರಾ ಟಿಟಿ ಆಟಗಾರ್ತಿ ಭವಿನಾ ಪಟೇಲ್‌, ಪ್ಯಾರಾ ಶಟ್ಲರ್‌ಗಳಾದ ಸುಹಾಸ್‌ ಯತಿರಾಜ್‌, ಹೈಜಂಪರ್‌ ನಿಶಾದ್‌ ಕುಮಾರ್‌ ಅವರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ಪಿ.ಆರ್‌. ಶ್ರೀಜೇಶ್‌ ಮತ್ತು ಮನ್‌ಪ್ರೀತ್‌ ಸಿಂಗ್‌ ಹೊರತುಪಡಿಸಿ ಒಲಿಂಪಿಕ್ಸ್‌ ಹಾಕಿಯಲ್ಲಿ ಕಂಚು ಗೆದ್ದ ಇಡೀ ತಂಡವನ್ನು ಅರ್ಜುನ ಪ್ರಶಸ್ತಿಗೆ ಸೂಚಿಸಲಾಗಿದೆ.

ಖೇಲ್‌ರತ್ನಕ್ಕೆ ಶಿಫಾರಸುಗೊಂಡವರು
ನೀರಜ್‌ ಚೋಪ್ರಾ (ಆ್ಯತ್ಲೆಟಿಕ್ಸ್‌), ರವಿ ದಹಿಯಾ (ಕುಸ್ತಿ), ಲವ್ಲಿನಾ ಬೊರ್ಗೊಹೇನ್‌ (ಬಾಕ್ಸಿಂಗ್‌), ಪಿ.ಆರ್‌. ಶ್ರೀಜೇಶ್‌ (ಹಾಕಿ), ಮಿಥಾಲಿ ರಾಜ್‌ (ಕ್ರಿಕೆಟ್‌), ಸುನೀಲ್‌ ಚೆಟ್ರಿ (ಫ‌ುಟ್‌ಬಾಲ್‌), ಅವನಿ ಲೇಖರಾ (ಶೂಟಿಂಗ್‌), ಮನೀಷ್‌ ನರ್ವಾಲ್‌ (ಶೂಟಿಂಗ್‌), ಸುಮಿತ್‌ ಅಂಟಿಲ್‌ (ಆ್ಯತ್ಲೆಟಿಕ್ಸ್‌), ಪ್ರಮೋದ್‌ ಭಗತ್‌ (ಬ್ಯಾಡ್ಮಿಂಟನ್‌), ಕೃಷ್ಣ ನಗರ್‌ (ಬ್ಯಾಡ್ಮಿಂಟನ್‌).

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.