ಫಿನ್ಲಂಡ್‌ನ‌ಲ್ಲಿ ನೀರಜ್‌ ಚೋಪ್ರಾ ತರಬೇತಿ


Team Udayavani, May 25, 2022, 11:07 PM IST

ಫಿನ್ಲಂಡ್‌ನ‌ಲ್ಲಿ ನೀರಜ್‌ ಚೋಪ್ರಾ ತರಬೇತಿ

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬಂಗಾರದ ಸಾಧನೆಗೈದ ನೀರಜ್‌ ಚೋಪ್ರಾ ಫಿನ್ಲಂಡ್‌ನ‌ಲ್ಲಿ ತರಬೇತಿ ಪಡೆಯುವುದಕ್ಕೆ ಸರಕಾರ ಅನುಮತಿ ನೀಡಿದೆ.

ನೀರಜ್‌ ಚೋಪ್ರಾ ಇಷ್ಟು ದಿನ ಟರ್ಕಿಯ “ಗ್ಲೋರಿಯಾ ಸ್ಪೋರ್ಟ್ಸ್ ಅರೇನಾ’ದಲ್ಲಿ ಅಭ್ಯಾಸ ನಡೆಸುತ್ತಿದ್ದರು. ಗುರುವಾರ ಫಿನ್ಲಂಡ್‌ಗೆ ಪ್ರಯಾಣ ಬೆಳೆಸಲಿದ್ದಾರೆ.

ಇಲ್ಲಿನ “ಕುವೊರ್ತಾನೆ ಒಲಿಂಪಿಕ್‌ ಟ್ರೇನಿಂಗ್‌ ಸೆಂಟರ್‌’ನಲ್ಲಿ ಜೂ. 22ರ ತನಕ ತರಬೇತಿ ಪಡೆಯಲಿದ್ದಾರೆ. ಇಲ್ಲಿ ಒಲಿಂಪಿಕ್ಸ್‌ ಮಟ್ಟದ ಒಳಾಂಗಣ ಹಾಗೂ ಹೊರಾಂಗಣ ಸೌಲಭ್ಯವಿದೆ. ಪ್ಯಾರಾಲಿಂಪಿಯನ್‌ ದೇವೇಂದ್ರ ಜಜಾರಿಯಾ ಕೂಡ ಇಲ್ಲಿಯೇ ತರಬೇತಿ ಪಡೆದಿದ್ದರು.

ಇಲ್ಲಿ ತರಬೇತಿ ಪಡೆದ ಬಳಿಕ ನೀರಜ್‌ ಚೋಪ್ರಾ “ಪಾವೊ ನುರ್ಮಿ ಗೇಮ್ಸ್‌’ನಲ್ಲಿ ಪಾಲ್ಗೊಳ್ಳಲು ಟುರ್ಕುಗೆ ತೆರಳಲಿದ್ದಾರೆ. ಬಳಿಕ ಕುವೊರ್ತಾನ್‌ನಲ್ಲಿಯೇ “ಕುವೊರ್ತಾನ್‌ ಗೇಮ್ಸ್‌’ನಲ್ಲಿ ಸ್ಪರ್ಧೆಗೆ ಇಳಿಯುವರು.

ತರಬೇತಿಯ ಅವಧಿಯಲ್ಲಿ ಫಿನ್ಲಂಡ್‌ನ‌ಲ್ಲಿ ಉಳಿಯಲಿರುವ ನೀರಜ್‌ ಚೋಪ್ರಾ ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ನ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಸಾಯ್‌) ಹೆಲ್ಸಿಂಕಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಸೂಚಿಸಿದೆ.

4 ವಾರಗಳ ಈ ತರಬೇತಿ ಸರಕಾರದ “ಟಾಪ್ಸ್‌’ ವ್ಯಾಪ್ತಿಗೆ ಬರಲಿದ್ದು. ಇದಕ್ಕಾಗಿ ಕ್ರೀಡಾ ಸಚಿವಾಲಯ ಸುಮಾರು 9.8 ಲಕ್ಷ ರೂ. ಆರ್ಥಿಕ ನೆರವು ನೀಡಲಿದೆ.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.