ನ್ಯೂಜಿಲ್ಯಾಂಡ್‌ 2-0 ಸರಣಿ ಸಂಭ್ರಮ


Team Udayavani, Dec 13, 2017, 12:03 PM IST

13-25.jpg

ಹ್ಯಾಮಿಲ್ಟನ್‌: ನಿರೀಕ್ಷೆಯಂತೆ ಪ್ರವಾಸಿ ವೆಸ್ಟ್‌ ಇಂಡೀಸ್‌ ಎದುರಿನ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು ನ್ಯೂಜಿಲ್ಯಾಂಡ್‌ ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ. ಹ್ಯಾಮಿಲ್ಟನ್‌ ಟೆಸ್ಟ್‌ ಪಂದ್ಯವನ್ನು ಕಿವೀಸ್‌ ನಾಲ್ಕೇ ದಿನಗಳ ಒಳಗೆ 240 ರನ್ನುಗಳ ಭಾರೀ ಅಂತರದಿಂದ ಗೆದ್ದು ಈ ಸಾಧನೆ ಮಾಡಿತು.

ಗೆಲುವಿಗಾಗಿ 444 ರನ್ನುಗಳ ಕಠಿನ ಗುರಿ ಪಡೆದಿದ್ದ ವೆಸ್ಟ್‌ ಇಂಡೀಸ್‌ 3ನೇ ದಿನದಾಟದ ಅಂತ್ಯಕ್ಕೆ 2 ವಿಕೆಟಿಗೆ 30 ರನ್‌ ಮಾಡಿ ಸೋಲನ್ನು ಖಚಿತಪಡಿಸಿತ್ತು. 4ನೇ ದಿನವಾದ ಮಂಗಳವಾರ ಸ್ವಲ್ಪವೂ ಪ್ರತಿಹೋರಾಟ ತೋರ್ಪಡಿಸದೆ 203 ರನ್ನುಗಳಿಗೆ ಸರ್ವಪತನ ಕಂಡಿತು. ವೆಲ್ಲಿಂಗ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯವನ್ನು ನ್ಯೂಜಿಲ್ಯಾಂಡ್‌ ಇನ್ನಿಂಗ್ಸ್‌ ಹಾಗೂ 67 ರನ್ನುಗಳಿಂದ ಗೆದ್ದಿತ್ತು. ಇತ್ತಂಡಗಳಿನ್ನು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖೀಯಾಗಲಿದ್ದು, ಇದು ಡಿ. 20ರಿಂದ ಮೊದಲ್ಗೊಳ್ಳಲಿದೆ.

80 ರನ್ನಿಗೆ ಬಿತ್ತು 5 ವಿಕೆಟ್‌
ವೆಸ್ಟ್‌ ಇಂಡೀಸ್‌ ಲಂಚ್‌ ಒಳಗಾಗಿ 80 ರನ್ನಿಗೆ 5 ವಿಕೆಟ್‌ ಉರುಳಿಸಿಕೊಂಡು ತೀವ್ರ ಸಂಕಟಕ್ಕೆ ಸಿಲುಕಿತ್ತು. ಉಳಿವಿನ ಯಾವ ಮಾರ್ಗವೂ ಕೆರಿಬಿಯನ್ನರ ಮುಂದಿರಲಿಲ್ಲ. ರೋಸ್ಟನ್‌ ಚೇಸ್‌ ಮತ್ತು ರೇಮನ್‌ ರೀಫ‌ರ್‌ 6ನೇ ವಿಕೆಟಿಗೆ 78 ರನ್‌ ಒಟ್ಟುಗೂಡಿಸಿದರೂ ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಯಲ್ಲಿ ಕೆಮರ್‌ ರೋಶ್‌ ಪ್ರಯತ್ನದಿಂದ ಸ್ಕೋರ್‌ ಇನ್ನೂರರ ಗಡಿ ದಾಟಿತು, ಅಷ್ಟೇ. 

64 ರನ್‌ ಮಾಡಿದ ಚೇಸ್‌ ವಿಂಡೀಸ್‌ ಸರದಿಯ ಟಾಪ್‌ ಸ್ಕೋರರ್‌ ಎನಿಸಿದರು (98 ಎಸೆತ, 8 ಬೌಂಡರಿ). ರೀಫ‌ರ್‌ 29, ರೋಶ್‌ 32 ರನ್‌ ಹೊಡೆದರು. ನ್ಯೂಜಿಲ್ಯಾಂಡ್‌ ಪರ ವ್ಯಾಗ್ನರ್‌ 3 ವಿಕೆಟ್‌ ಉರುಳಿಸಿದರೆ, ಸೌಥಿ, ಬೌಲ್ಟ್ ಮತ್ತು ಸ್ಯಾಂಟ್ನರ್‌ ತಲಾ 2 ವಿಕೆಟ್‌ ಕಿತ್ತರು. 17ನೇ ಶತಕ ಬಾರಿಸಿದ ರಾಸ್‌ ಟಯ್ಲರ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-373 ಮತ್ತು 8 ವಿಕೆಟಿಗೆ 291 ಡಿಕ್ಲೇರ್‌. ವಿಂಡೀಸ್‌-221 ಮತ್ತು 203 (ಚೇಸ್‌ 64, ರೋಶ್‌ 32, ರೀಫ‌ರ್‌ 29, ವ್ಯಾಗ್ನರ್‌ 42ಕ್ಕೆ 3, ಸೌಥಿ 71ಕ್ಕೆ 2, ಬೌಲ್ಟ್ 52ಕ್ಕೆ 2, ಸ್ಯಾಂಟ್ನರ್‌ 13ಕ್ಕೆ 2). ಪಂದ್ಯಶ್ರೇಷ್ಠ: ರಾಸ್‌ ಟಯ್ಲರ್‌.

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.