ಕ್ಲೀವರ್‌ ಶತಕ; ಒತ್ತಡದಲ್ಲಿ ಭಾರತ “ಎ’


Team Udayavani, Jan 31, 2020, 11:29 PM IST

DANE-CLEAVER

ಕ್ರೈಸ್ಟ್‌ಚರ್ಚ್‌: ಆತಿಥೇಯ ನ್ಯೂಜಿಲ್ಯಾಂಡ್‌ “ಎ’ ಎದುರಿನ ಟೆಸ್ಟ್‌ ಪಂದ್ಯದಲ್ಲಿ ಭಾರತ “ಎ’ ಭಾರೀ ಒತ್ತಡಕ್ಕೆ ಸಿಲುಕಿದೆ. ಭಾರತದ 216 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ನ್ಯೂಜಿಲ್ಯಾಂಡ್‌ 5 ವಿಕೆಟಿಗೆ 385 ರನ್‌ ಪೇರಿಸಿ ದ್ವಿತೀಯ ದಿನದಾಟ ಮುಗಿಸಿದೆ. ಇನ್ನೂ 5 ವಿಕೆಟ್‌ಗಳನ್ನು ಕೈಲಿರಿಸಿಕೊಂಡಿರುವ ಕಿವೀಸ್‌ ಈಗಾಗಲೇ 169 ರನ್ನುಗಳ ಮುನ್ನಡೆಯಲ್ಲಿದೆ.

ನ್ಯೂಜಿಲ್ಯಾಂಡ್‌ 2ಕ್ಕೆ 105 ರನ್‌ ಮಾಡಿದಲ್ಲಿಂದ ಶುಕ್ರವಾರದ ಆಟ ಮುಂದುವರಿಸಿತ್ತು. ವಿಕೆಟ್‌ ಕೀಪರ್‌ ಡೇನ್‌ ಕ್ಲೀವರ್‌ ಅಜೇಯ 111 ರನ್‌ ಬಾರಿಸಿ ತಂಡಕ್ಕೆ ಭರ್ಜರಿ ಮುನ್ನಡೆ ಒದಗಿಸಿದರು (194 ಎಸೆತ, 16 ಬೌಂಡರಿ). ಮಾರ್ಕ್‌ ಚಾಪ್‌ಮನ್‌ 85 ರನ್ನುಗಳ ಕೊಡುಗೆ ಸಲ್ಲಿಸಿದ್ದು, ಕ್ಲೀವರ್‌ ಜತೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ (187 ಎಸೆತ, 8 ಬೌಂಡರಿ). ಇವರಿಬ್ಬರ ಮುರಿಯದ 6ನೇ ವಿಕೆಟ್‌ ಜತೆಯಾಟ ದಲ್ಲಿ 209 ರನ್‌ ಒಟ್ಟುಗೂಡಿದೆ. ವಿಲ್‌ ಯಂಗ್‌ 54 ರನ್‌ ಬಾರಿಸಿ ಔಟಾದ ಬಳಿಕ ಕಿವೀಸ್‌ ಸಣ್ಣ ಕುಸಿತವೊಂದನ್ನು ಕಂಡಿತು. ಪಟೇಲ್‌ (38), ಗ್ಲೆನ್‌ ಫಿಲಿಪ್ಸ್‌ (4) ಬೇಗನೇ ಔಟಾದರು.

ಸಂಕ್ಷಿಪ್ತ ಸ್ಕೋರ್‌: ಭಾರತ “ಎ’-216. ನ್ಯೂಜಿಲ್ಯಾಂಡ್‌ “ಎ’-5 ವಿಕೆಟಿಗೆ 385 (ಕ್ಲೀವರ್‌ ಬ್ಯಾಟಿಂಗ್‌ 111, ಚಾಪ್‌ಮನ್‌ ಬ್ಯಾಟಿಂಗ್‌ 85, ವಾರಿಯರ್‌ 74ಕ್ಕೆ 2).

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.