ನೇಪಿಯರ್‌ ಮೊದಲ ಏಕದಿನ : ಕಿವೀಸ್‌ ಎದುರು ಭಾರತಕ್ಕೆ 8 ವಿಕೆಟ್‌ ವಿಜಯ


Team Udayavani, Jan 23, 2019, 5:16 AM IST

shikar-dhavan-700.jpg

ನೇಪಿಯರ್‌, ನ್ಯೂಜೀಲ್ಯಾಂಡ್‌ :  ಆಸ್ಟ್ರೇಲಿಯದಲ್ಲಿ ತೋರಿರುವ ಸರ್ವಾಂಗೀಣ ಕ್ರಿಕೆಟ್‌ ಪಾರಮ್ಯವನ್ನು ಇದೀಗ ನ್ಯೂಜೀಲ್ಯಾಂಡ್‌ನ‌ಲ್ಲೂ ಭಾರತ ತೋರಿಸಲು ಆರಂಭಿಸಿದ್ದು ಇಂದಿಲ್ಲಿ ಆರಂಭಗೊಂಡ ಐದು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯವನ್ನು ಭಾರತ ಡಕ್‌ ವರ್ತ್‌ ಲೂಯಿಸ್‌ ಕ್ರಮದ ಅನ್ವಯ ಭರ್ಜರಿಯಾಗಿ 8 ವಿಕೆಟ್‌ಗಳಿಂದ ಗೆದ್ದು ಕೊಂಡಿದೆ. 

ಶಿಖರ್‌ ಧವನ್‌ ಅವರ ಅಜೇಯ 75 ರನ್‌, ವಿರಾಟ್‌ ಕೊಹ್ಲಿ ಅವರ 45 ರನ್‌ಗಳ ಬಲದಲ್ಲಿ ಭಾರತ ಕೇವಲ 34.5 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ ನಷ್ಟಕ್ಕೆ 156 ರನ್‌ ಗಳಿಸುವ ಮೂಲಕ ಭರ್ಜರಿ ವಿಜಯವನ್ನು ದಾಖಲಿಸಿತು. 

ಇಲ್ಲಿನ ಮೆಕ್‌ಲೀನ್‌ ಪಾರ್ಕ್‌ನಲ್ಲಿ  ಪ್ರವಾಸಿ ಭಾರತದ ವಿರುದ್ಧ ಇಂದು ನಡೆಯುತ್ತಿರುವ ಐದು ಪಂದ್ಯಗಳ ಸರಣಿ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ಆತಿಥೇಯ ನ್ಯೂಜೀಲ್ಯಾಂಡ್‌ ವಿರುದ್ಧದ ತಂಡ 38 ಓವರ್‌ಗಳಲ್ಲಿ, 3.18 ರನ್‌ ರೇಟ್‌ನಲ್ಲಿ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 157 ರನ್‌ ಕಲೆಹಾಕಿತ್ತು 

ಬಲಿಷ್ಠ ಕಿವೀಸ್‌ ತಂಡವನ್ನು ಇಂದಿನ ಆಟದಲ್ಲಿ ಕಟ್ಟಿ ಹಾಕಿದ ಕುಲದೀಪ್‌ ಯಾದವ್‌ 39 ರನ್‌ ವೆಚ್ಚಕ್ಕೆ ನಾಲ್ಕು ವಿಕೆಟ್‌ ಕಿತ್ತರೆ ಮೊಹಮ್ಮದ್‌ ಶಮಿ ಕೇವಲ 19 ರನ್‌ ವೆಚ್ಚಕ್ಕೆ  3 ವಿಕೆಟ್‌ ಕಿತ್ತರು. ಉಳಿದಂತೆ ಯಜುವೇಂದ್ರ ಚಹಾಲ್‌ 2 ವಿಕೆಟ್‌ ಮತ್ತು ಕೇದಾರ್‌ ಜಾಧವ್‌ 1 ವಿಕೆಟ್‌ ಪಡೆದಿದ್ದರು. 

ಕಿವೀಸ್‌ ಬ್ಯಾಟಿಂಗ್‌ನಲ್ಲಿ ನಾಯಕ ಕೇನ್‌ ವಿಲಿಯಮ್ಸ್‌ನ್‌ ಗರಿಷ್ಠ 64 ರನ್‌ ಬಾರಿಸಿದರು. ಉಳಿದಂತೆ ಗುಪ್‌ಟಿಲ್‌ 5 ರನ್‌, ಕಾಲಿನ್‌ ಮನ್ರೊ 8, ರಾಸ್‌ ಟೇಲರ್‌ 24, ಲ್ಯಾದಂ 11, ಹೆನ್ರಿ ನಿಕೋಲ್ಸ್‌ 12, ಮಿಚೆಲ್‌ ಸ್ಯಾಂಟ್‌ನರ್‌ 14, ಮತ್ತು ಡಫ್ ಬ್ರೇಸ್‌ವೆಲ್‌ 7 ರನ್‌ ಪಡೆದರು. 

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.