ನ್ಯೂಜಿಲ್ಯಾಂಡ್‌ ಓಪನ್‌: ಭಾರತದ ಸವಾಲು ಅಂತ್ಯ


Team Udayavani, May 4, 2019, 6:02 AM IST

New-Zealand-Open

ಆಕ್ಲೆಂಡ್‌: ‘ನ್ಯೂಜಿಲ್ಯಾಂಡ್‌ ಓಪನ್‌’ ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತದ ಏಕೈಕ ಭರವಸೆಯಾಗಿದ್ದ ಎಚ್.ಎಸ್‌. ಪ್ರಣಯ್‌ ಕ್ವಾರ್ಟರ್‌ಫೈನಲ್‌ನಲ್ಲಿ ಸೋತು ನಿರಾಸೆ ಮೂಡಿಸಿದ್ದಾರೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರಣಯ್‌ ಜಪಾನಿನ ಕಂಟಾ ಸುನೆಯಮ ವಿರುದ್ಧ 21-17, 15-21, 14-21 ಗೇಮ್‌ಗಳಿಂದ ಸೋತು ಟೂರ್ನಿಯಿಂದ ಹೊರನಡೆದಿದ್ದಾರೆ. ಈ ಪಂದ್ಯ ಒಂದು ಗಂಟೆ 13 ನಿಮಿಷಗಳವರೆಗೆ ನಡೆದಿತ್ತು. ಮೊದಲ ಗೇಮ್‌ ತೀವ್ರತೆಯಿಂದ ಕೂಡಿತ್ತು. 13 ಅಂಕಗಳವರೆಗೆ ಒಬ್ಬರ ಹಿಂದೆ ಒಬ್ಬರಂತೆ ಅಂಕವನ್ನು ಗಳಿಸುತ್ತಾ ಪಂದ್ಯದ ತೀವ್ರತೆಯನ್ನು ಹೆಚ್ಚಿಸಿದ್ದರು. ಅನಂತರ ಸತತ 4 ಅಂಕಗಳನ್ನು ಗಳಿಸಿದ ಪ್ರಣಯ್‌ 17-13 ಅಂಕಗಳ ಮುನ್ನಡೆ ಪಡೆದರು. ಆದರೆ ಕಂಟಾ ಅಂಕಗಳ ಅಂತರವನ್ನು 17-18ಕ್ಕೆ ತಂದಿಟ್ಟರು. ಆಟದ ವೇಗ ಹೆಚ್ಚಿಸಿಕೊಂಡ ಪ್ರಣಯ್‌ 21-17 ಅಂಕಗಳ ಅಂತರದಿಂದ ಮೊದಲ ಗೇಮ್‌ ತಮ್ಮದಾಗಿಸಿಕೊಂಡರು.

ದ್ವಿತೀಯ ಗೇಮ್‌ನಲ್ಲೂ ಉತ್ತಮ ಆರಂಭ ಪಡೆದ ಪ್ರಣಯ್‌ 11-5 ಅಂಕಗಳನ್ನು ಗಳಿಸಿದ್ದರು. ಆದರೆ ಪ್ರಣಯ್‌ ಮಾಡಿದ ತಪ್ಪುಗಳಿಂದ ಅವಕಾಶ ಪಡೆದ ಕಂಟಾ ಸುಲಭವಾಗಿ ಈ ಗೇಮ್‌ ಗೆದ್ದರು. ನಿರ್ಣಾಯಕ ಗೇಮ್‌ನಲ್ಲಿ ಇಬ್ಬರ ನಡುವೆ ಭಾರೀ ಪೈಪೋಟಿಯೇ ನಡೆಯಿತು. 14-14 ಸಮಬಲದ ಹೋರಾಟದಲ್ಲಿದ್ದಾಗ ಅತ್ಯುತ್ತಮ ಆಟವಾಡಿದ ಕಂಟಾ ಪ್ರಣಯ್‌ಗೆ ಅಂಕ ಗಳಿಸುವ ಅವಕಾಶವನ್ನು ನೀಡದೆ 21-14 ಅಂಕಗಳಿಂದ ಗೆದ್ದು ಸೆಮಿಫೈನಲ್ಗೆ ಮುನ್ನಡೆದರು. ಈ ಸೋಲಿನೊಂದಿಗೆ ಕೂಟದಲ್ಲಿ ಭಾರತೀಯ ಸವಾಲು ಕೊನೆಗೊಂಡಿದೆ.

 

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.