ಸೋಲನ್ನು ಅಂತಿಮ ದಿನಕ್ಕೆ ಮುಂದೂಡಿದ ಶ್ರೀಲಂಕಾ


Team Udayavani, Dec 30, 2018, 12:30 AM IST

ap12292018000012b.jpg

ಕ್ರೈಸ್ಟ್‌ಚರ್ಚ್‌: ನ್ಯೂಜಿಲ್ಯಾಂಡ್‌ ಎದುರಿನ ಕ್ರೈಸ್ಟ್‌ಚರ್ಚ್‌ ಟೆಸ್ಟ್‌ ಪಂದ್ಯದಲ್ಲಿ ಗೆಲುವಿಗೆ 660 ರನ್ನುಗಳ ಬೃಹತ್‌ ಗುರಿ ಪಡೆದಿರುವ ಶ್ರೀಲಂಕಾ, 4ನೇ ದಿನದಾಟವನ್ನು ಯಶಸ್ವಿಯಾಗೇನೋ ನಿಭಾಯಿಸಿದೆ. ಆದರೆ ಅಂತಿಮ ದಿನ ಸೋಲನ್ನು ಎದುರಿಸಲೇಬೇಕಾದ ಸ್ಥಿತಿಗೆ ತಲುಪಿದೆ.

2 ವಿಕೆಟಿಗೆ 24 ರನ್‌ ಮಾಡಿದಲ್ಲಿಂದ ದಿನದಾಟ ಮುಂದುವರಿಸಿದ ಶ್ರೀಲಂಕಾ ನಿಧಾನ ಗತಿಯ ಬ್ಯಾಟಿಂಗ್‌ ನಡೆಸಿ 6 ವಿಕೆಟಿಗೆ 231 ರನ್‌ ಗಳಿಸಿದೆ. ಈ ನಡುವೆ ಏಂಜೆಲೊ ಮ್ಯಾಥ್ಯೂಸ್‌ ಸ್ನಾಯು ಸೆಳೆತಕ್ಕೊಳಗಾಗಿ ನಿವೃತ್ತರಾಗಿದ್ದಾರೆ. ಅಲ್ಲಿಗೆ ಲಂಕಾ ಬಳಿ ಇನ್ನೂ 5 ವಿಕೆಟ್‌ ಉಳಿದಂತಾಗಿದೆ. ಆದರೂ ಮೊದಲ ಟೆಸ್ಟ್‌ನಂತೆ ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದು ಸುಲಭವಲ್ಲ.

ಲಂಕಾ ನಾಯಕ ದಿನೇಶ್‌ ಚಂಡಿಮಾಲ್‌ ಮತ್ತು ಕುಸಲ್‌ ಮೆಂಡಿಸ್‌ 3ನೇ ವಿಕೆಟಿಗೆ ದಿಟ್ಟ ಹೋರಾಟವೊಂದನ್ನು ನಡೆಸಿ 117 ರನ್‌ ಪೇರಿಸಿದರು. ಇಬ್ಬರಿಂದಲೂ ಅರ್ಧ ಶತಕ ದಾಖಲಾಯಿತು. ಚಂಡಿಮಾಲ್‌ 228 ಎಸೆತ ಎದುರಿಸಿ 56 ರನ್‌ ಹೊಡೆದರೆ (5 ಬೌಂಡರಿ), ಮೆಂಡಿಸ್‌ 147 ಎಸೆತಗಳಿಂದ 67 ರನ್‌ ಬಾರಿಸಿದರು (10 ಬೌಂಡರಿ). ದಿಲುÅವಾನ್‌ ಪೆರೆರ 22 ಹಾಗೂ ಸುರಂಗ ಲಕ್ಮಲ್‌ 16 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ನ್ಯೂಜಿಲ್ಯಾಂಡ್‌ ಪರ ನೀಲ್‌ ವ್ಯಾಗ್ನರ್‌ 3, ಟಿಮ್‌ ಸೌಥಿ 2 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-178 ಮತ್ತು 4 ವಿಕೆಟಿಗೆ ಡಿಕ್ಲೇರ್‌. ಶ್ರೀಲಂಕಾ-104 ಮತ್ತು 6 ವಿಕೆಟಿಗೆ 231.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.