ಆತಿಥೇಯ ನ್ಯೂಜಿಲ್ಯಾಂಡ್‌ಗೆ ಆಘಾತ; ಪಾಕ್‌ ತ್ರಿಕೋನ ಸರಣಿ ಚಾಂಪಿಯನ್‌


Team Udayavani, Oct 14, 2022, 5:49 PM IST

ಆತಿಥೇಯ ನ್ಯೂಜಿಲ್ಯಾಂಡ್‌ಗೆ ಆಘಾತ; ಪಾಕ್‌ ತ್ರಿಕೋನ ಸರಣಿ ಚಾಂಪಿಯನ್‌

ಕ್ರೈಸ್ಟ್‌ಚರ್ಚ್‌: ಆತಿಥೇಯ ನ್ಯೂಜಿಲ್ಯಾಂಡ್‌ಗೆ ಆಘಾತವಿಕ್ಕಿದ ಪಾಕಿಸ್ಥಾನ ಟಿ20 ತ್ರಿಕೋನ ಸರಣಿ ಚಾಂಪಿಯನ್‌ ಆಗಿ ಮೂಡಿಬಂದಿದೆ.

ಶುಕ್ರವಾರದ ಫೈನಲ್‌ನಲ್ಲಿ ಬಾಬರ್‌ ಪಡೆ 5 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿತು.ನ್ಯೂಜಿಲ್ಯಾಂಡ್‌ 7 ವಿಕೆಟಿಗೆ 163 ರನ್‌ ಗಳಿಸಿ ಸವಾಲೊಡ್ಡಿದರೆ, ಪಾಕಿಸ್ಥಾನ 19.3 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 168 ರನ್‌ ಬಾರಿಸಿತು. ಇದರೊಂದಿಗೆ ಟಿ20 ವಿಶ್ವಕಪ್‌ಗೆ ಹೊಸ ಹುರುಪಿನಿಂದ ಸಜ್ಜಾಯಿತು.

ಪಾಕಿಸ್ಥಾನದ ಜಯಕ್ಕೆ ಅಂತಿಮ ಓವರ್‌ನಲ್ಲಿ ಕೇವಲ 4 ರನ್‌ ಅಗತ್ಯವಿತ್ತು. 3ನೇ ಎಸೆತವನ್ನು ಸಿಕ್ಸರ್‌ಗೆ ರವಾನಿಸಿದ ಇಫ್ತಿಕಾರ್‌ ಅಹ್ಮದ್‌ ತಂಡದ ಜಯಭೇರಿ ಮೊಳಗಿಸಿದರು.

ಪಾಕ್‌ ಸರದಿಯಲ್ಲಿ ಸರ್ವಾಧಿಕ 38 ರನ್‌ ಮಾಡಿದ ನವಾಜ್‌ (22 ಎಸೆತ, 2 ಬೌಂಡರಿ, 3 ಸಿಕ್ಸರ್‌), ಒಂದು ವಿಕೆಟ್‌ ಕೂಡ ಕಿತ್ತು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಸರಣಿಶ್ರೇಷ್ಠ ಪ್ರಶಸ್ತಿ ನ್ಯೂಜಿಲ್ಯಾಂಡ್‌ನ‌ ಮೈಕಲ್‌ ಬ್ರೇಸ್‌ವೆಲ್‌ ಪಾಲಾಯಿತು.

ಇನ್‌ಫಾರ್ಮ್ ಓಪನರ್‌ ಮೊಹಮ್ಮದ್‌ ರಿಜ್ವಾನ್‌ 34, ನಾಯಕ ಬಾಬರ್‌ ಆಜಂ 15, ಶಾನ್‌ ಮಸೂದ್‌ 19, ಹೈದರ್‌ ಅಲಿ 31, ಇಫ್ತಿಕಾರ್‌ ಅಹ್ಮದ್‌ ಅಜೇಯ 25 ರನ್‌ ಹೊಡೆದರು. ನವಾಜ್‌-ಇಫ್ತಿಕಾರ್‌ ಮುರಿಯದ 6ನೇ ವಿಕೆಟಿಗೆ 36 ರನ್‌ ಬಾರಿಸಿ ನ್ಯೂಜಿಲ್ಯಾಂಡ್‌ ಗೆಲುವಿಗೆ ಅಡ್ಡಿಯಾದರು.

ನ್ಯೂಜಿಲ್ಯಾಂಡ್‌ ನಾಯಕ ಕೇನ್‌ ವಿಲಿಯಮ್ಸನ್‌ ಈ ಪಂದ್ಯದ ಏಕೈಕ ಅರ್ಧ ಶತಕ ದಾಖಲಿಸಿದರು. ಕೇನ್‌ ಗಳಿಕೆ 38 ಎಸೆತಗಳಿಂದ 59 ರನ್‌ (4 ಬೌಂಡರಿ, 2 ಸಿಕ್ಸರ್‌). ಗ್ಲೆನ್‌ ಫಿಲಿಪ್ಸ್‌ 29, ಚಾಪ್‌ಮನ್‌ 25 ರನ್‌ ಮಾಡಿದರು.

ಕೂಟದ ಇನ್ನೊಂದು ತಂಡವಾದ ಬಾಂಗ್ಲಾದೇಶ ಒಂದೂ ಪಂದ್ಯ ಗೆಲ್ಲದೆ ಹೊರಬಿದ್ದಿತ್ತು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.