490 ರನ್‌: ನ್ಯೂಜಿಲ್ಯಾಂಡ್‌ ವನಿತೆಯರ ದಾಖಲೆ


Team Udayavani, Jun 9, 2018, 6:00 AM IST

vv-5.jpg

ಡಬ್ಲಿನ್‌: ನ್ಯೂಜಿಲ್ಯಾಂಡ್‌ ವನಿತೆಯರು ಏಕದಿನ ಕ್ರಿಕೆಟ್‌ನಲ್ಲಿ 490 ರನ್ನುಗಳ ಬೃಹತ್‌ ಮೊತ್ತ ಪೇರಿಸಿ 21 ವರ್ಷಗಳ ತಮ್ಮದೇ ವಿಶ್ವದಾಖಲೆಯನ್ನು ಅಳಿಸಿದ್ದಾರೆ. ಶುಕ್ರವಾರ ಡಬ್ಲಿನ್‌ನಲ್ಲಿ ಆತಿಥೇಯ ಅಯರ್‌ಲ್ಯಾಂಡ್‌ ವಿರುದ್ಧ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲ್ಯಾಂಡ್‌ ಕೇವಲ 4 ವಿಕೆಟಿಗೆ 490 ರನ್ನುಗಳ ಬೃಹತ್‌ ಮೊತ್ತವನ್ನು ಪೇರಿಸಿತು. ಇದು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಇತಿಹಾಸದಲ್ಲೇ ತಂಡವೊಂದು ಗಳಿಸಿದ ಆತ್ಯಧಿಕ ರನ್‌ ಆಗಿದೆ. ಇದಕ್ಕೂ ಮುನ್ನ ಪಾಕಿಸ್ಥಾನ ವಿರುದ್ಧದ 1997ರ ಕ್ರೈಸ್ಟ್‌ಚರ್ಚ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ 5 ವಿಕೆಟಗೆ 455 ರನ್‌ ಪೇರಿಸಿ ವಿಶ್ವದಾಖಲೆ ನಿರ್ಮಿಸಿತ್ತು.

ಪುರುಷರ ಏಕದಿನ ಕ್ರಿಕೆಟ್‌ನಲ್ಲೂ ಇಷ್ಟೊಂದು ದೊಡ್ಡ ಮೊತ್ತ ದಾಖಲಾಗದಿರುವುದು ವನಿತೆಯರ ಪಾಲಿನ ಹೆಗ್ಗಳಿಕೆ. ಪುರುಷರ ಏಕದಿನ ಪಂದ್ಯದ ಸರ್ವಾಧಿಕ ಸ್ಕೋರ್‌ 3ಕ್ಕೆ 444 ರನ್‌. ಇದನ್ನು 2016ರ ಪಾಕಿಸ್ಥಾನ ಎದುರಿನ ನಾಟಿಂಗಂ ಪಂದ್ಯದಲ್ಲಿ ಇಂಗ್ಲೆಂಡ್‌ ದಾಖಲಿಸಿತ್ತು.

ಅಯರ್‌ಲ್ಯಾಂಡ್‌ ವಿರುದ್ಧ ನಾಯಕಿ ಸುಝಿ ಬೇಟ್ಸ್‌ 151 ರನ್‌ (94 ಎಸೆತ, 24 ಬೌಂಡರಿ, 2 ಸಿಕ್ಸರ್‌) ಹಾಗೂ ವನ್‌ಡೌನ್‌ ಆಟಗಾರ್ತಿ ಮ್ಯಾಡ್ಡಿ ಗ್ರೀನ್‌ 121 ರನ್‌ (77 ಎಸೆತ, 15 ಬೌಂಡರಿ, 1 ಸಿಕ್ಸರ್‌) ಬಾರಿಸಿ ಶತಕ ಸಂಭ್ರಮ ಆಚರಿಸಿದರು. ಓಪನರ್‌ ಜೆಸ್‌ ವಾಟಿRನ್‌ 62 ಮಾಡಿದರು. ಬೇಟ್ಸ್‌-ವಾಟಿRನ್‌ ಜೋಡಿಯ ಮೊದಲ ವಿಕೆಟ್‌ ಜತೆಯಾಟದಲ್ಲಿ 18.5 ಓವರ್‌ಗಳಿಂದ 172 ರನ್‌ ಹರಿದು ಬಂತು. ಬೇಟ್ಸ್‌ -ಗ್ರೀನ್‌ ದ್ವಿತೀಯ ವಿಕೆಟಿಗೆ 116 ರನ್‌ ಒಟ್ಟುಗೂಡಿಸಿದರು. 

ಅಯರ್‌ಲ್ಯಾಂಡ್‌ ಬೌಲರ್‌ಗಳಲ್ಲಿ ಲೆಗ್‌ಸ್ಪಿನ್ನರ್‌ ಕಾರಾ ಮರ್ರೆ 10 ಓವರ್‌ಗಳಲ್ಲಿ 119 ರನ್‌ ಬಿಟ್ಟುಕೊಟ್ಟು ಬಹಳ ದುಬಾರಿಯಾದರು. ಉಳಿದಂತೆ ಮೂವರು 90 ಪ್ಲಸ್‌ ರನ್‌ ನೀಡಿದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.