ಮತ್ತೆ ಸೋತ ಕೊಹ್ಲಿ ಪಡೆ: ಭಾರತಕ್ಕೆ ಎಂಟು ವರ್ಷದ ಬಳಿಕ ಕ್ಲೀನ್ ಸ್ವೀಪ್ ಅವಮಾನ


Team Udayavani, Mar 2, 2020, 8:36 AM IST

newzealand

ಕ್ರೈಸ್ಟ್ ಚರ್ಚ್: ಆತಿಥೇಯ ಕಿವೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನೂ ಸೋತ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲೂ ಕ್ಲೀನ್ ಸ್ವೀಪ್ ಅವಮಾನಕ್ಕೆ ಒಳಗಾಗಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಎರಡನೇ ಸೋಲನುಭವಿಸಿತು.

ಗೆಲುವಿಗೆ 132 ರನ್ ಗುರಿ ಪಡೆದ ನ್ಯೂಜಿಲ್ಯಾಂಡ್ ಕೇವಲ ಮೂರು ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಇದರೊಂದಿಗೆ ಭರ್ಜರಿ ಏಳು ವಿಕೆಟ್ ಗಳಿಂದ ವಿಜಯಿಯಾಯಿತು.

ಎರಡನೇ ದಿನದ ಅಂತ್ಯದಲ್ಲಿ ಆರು ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿದ್ದ ಭಾರತ ಇಂದು 124 ರನ್ ಗೆ ಆಲ್ ಔಟ್ ಆಯಿತು. ವಿಹಾರಿ (9 ರನ್) ಪಂತ್ (4) ಬೇಗನೇ ಔಟಾದರು. ಜಡೇಜಾ 16 ರನ್ ಗಳಿಸಿ ಅಜೇಯರಾಗುಳಿದರು. ಕಿವೀಸ್ ಪರ ಬೌಲ್ಟ್ ನಾಲ್ಕು ವಿಕೆಟ್, ಸೌಥಿ ಮೂರು ವಿಕೆಟ್ ಪಡೆದರು.

ಸುಲಭ ಗುರಿ ಪಡೆದ ಕಿವೀಸ್ ಗೆ ಆರಂಭಿಕರು ಉತ್ತಮ ಬುನಾದಿ ಹಾಕಿದರು. ಟಾಮ್ ಲ್ಯಾಂಥಮ್ 52 ರನ್ ಮತ್ತು ಟಾಮ್ ಬ್ಲಂಡೆಲ್ 55 ರನ್ ಗಳಿಸಿದರು. ಅಂತಿಮವಾಗಿ ಮೂರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಎರಡು ವಿಕೆಟ್ ಬುಮ್ರಾ ಪಡೆದರೆ, ಒಂದು ವಿಕೆಟ್ ಯಾದವ್ ಪಾಲಾಯಿತು.

2011-12 ಬಳಿಕ ಮೊದಲ ಬಾರಿಗೆ ಭಾರತ ಟೆಸ್ಟ್ ಕ್ರಿಕೆಟ್ ನಲ್ಲಿ ವೈಟ್ ವಾಶ್ ಅವಮಾನಕ್ಕೆ ಒಳಗಾಗಿದೆ. 5 ಪಂದ್ಯಗಳ ಟಿಟ್ವೆಂಟಿ ಸರಣಿಯನ್ನು 5-0 ಅಂತರದಿಂಧ ಗೆದ್ದಿದ್ದ ಭಾರತ ನಂತರ ಏಕದಿನ ಸರಣಿಯನ್ನು 3-0 ಅಂತರದಿಂದ ಸೋಲನುಭವಿಸಿದೆ.

ಕೈಲ್ ಜ್ಯಾಮಿಸನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಟಿಮ್ ಸೌಥಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.