ವಿಶ್ವಕಪ್‌ ಫುಟ್ ಬಾಲ್‌ ಕ್ಷಣಗಣನೆ: ಬ್ರಝಿಲ್‌ ತಂಡ ಸೇರಿಕೊಂಡ ನೇಯ್ಮರ್‌


Team Udayavani, Nov 16, 2022, 11:17 PM IST

ವಿಶ್ವಕಪ್‌ ಫುಟ್ ಬಾಲ್‌ ಕ್ಷಣಗಣನೆ: ಬ್ರಝಿಲ್‌ ತಂಡ ಸೇರಿಕೊಂಡ ನೇಯ್ಮರ್‌

ಟುರಿನ್‌ (ಇಟಲಿ): ಕತಾರ್‌ ಆತಿಥ್ಯದಲ್ಲಿ ಸಾಗಲಿರುವ ಫಿಫಾ ವಿಶ್ವಕಪ್‌ ಫುಟ್ ಬಾಲ್‌ ಪಂದ್ಯಾವಳಿಗೆ ಇನ್ನು ಮೂರೇ ದಿನಗಳು ಬಾಕಿ. ಕಾಲ್ಚೆಂಡಿನ ಕಾದಾಟಕ್ಕೆ 32 ತಂಡಗಳು ಭರದ ಸಿದ್ಧತೆಯಲ್ಲಿ ತೊಡಗಿವೆ. ಈ ಹಂತದಲ್ಲಿ ನೆಚ್ಚಿನ ಬ್ರಝಿಲ್‌ ತಂಡದಲ್ಲಿ ಸಂತಸದ ವಾತಾವರಣ ಮನೆ ಮಾಡಿದೆ. ಸ್ಟಾರ್‌ ಆಟಗಾರ ನೇಯ್ಮರ್‌ ಬುಧವಾರ ತಂಡವನ್ನು ಕೂಡಿಕೊಂಡರು.

ಪ್ಯಾರಿಸ್‌ ಸೇಂಟ್‌ ಜರ್ಮನ್‌ ಪರ ಆಡುತ್ತಿದ್ದ ನೇಯ್ಮರ್‌ ವಿಮಾನ ಸಮಸ್ಯೆ ಯಿಂದಾಗಿ ಫ್ರಾನ್ಸ್‌ನಲ್ಲೇ ಉಳಿದು ಕೊಂಡಿದ್ದರು. ಇದೀಗ ಇಟಲಿಗೆ ಆಗಮಿಸಿ ಟುರಿನ್‌ನಲ್ಲಿರುವ ತಂಡ ವನ್ನು ಕೂಡಿಕೊಂಡಿದ್ದಾರೆ.

ಶನಿವಾರದ ತನಕ ಬ್ರಝಿಲ್‌ ತಂಡ ಇಲ್ಲೇ ಉಳಿಯಲಿದೆ. ಬಳಿಕ ಕತಾರ್‌ ತಲುಪಲಿದೆ. 5 ಬಾರಿಯ ಚಾಂಪಿ ಯನ್‌ ತಂಡ ವಾಗಿ ರುವ ಬ್ರಝಿಲ್‌ ಕಳೆ ದೆರಡು ದಶಕಗಳಿಂದ ಪ್ರಶಸ್ತಿಯ ಬರಗಾಲದಲ್ಲಿದೆ. 2002ರ ಬಳಿಕ ಕಪ್‌ ಎತ್ತಲು ವಿಫ‌ಲ ವಾಗುತ್ತಲೇ ಬಂದಿದೆ. ನ. 24ರಂದು ಸರ್ಬಿಯಾವನ್ನು ಎದುರಿ ಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ಕೂಟದ ಉದ್ಘಾಟನ ಪಂದ್ಯದಲ್ಲಿ ಎದುರಾಗುವ ತಂಡಗಳೆಂದರೆ ಆತಿ ಥೇಯ ಕತಾರ್‌ ಮತ್ತು ಈಕ್ವಡೋರ್‌. ಈ ಪಂದ್ಯ ರವಿವಾರ ನಡೆಯಲಿದೆ. ಅಂದೇ ನೆದರ್ಲೆಂಡ್ಸ್‌-ಸೆನೆಗಲ್‌ ಮುಖಾಮುಖಿ ಆಗಲಿವೆ.

 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.