ನಂಬರ್‌ ವನ್‌ ರ್‍ಯಾಂಕಿಂಗ್‌: ಆ್ಯಶ್ಲಿ ಗುರಿ


Team Udayavani, Jun 10, 2019, 6:00 AM IST

Ashleigh-Bartyaaaa

ಪ್ಯಾರಿಸ್‌: ಕ್ರಿಕೆಟ್‌ನಂತೆ ಟೆನಿಸ್‌ನಲ್ಲೂ ಅಸಾಧಾರಣ ನಿರ್ವಹಣೆ ನೀಡಿದ ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ ಮೊದಲ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಗೆದ್ದು ಸಂಭ್ರಮಿಸಿದ್ದಾರೆ. 1973ರಲ್ಲಿ ಮಾರ್ಗರೆಟ್ ಕೋರ್ಟ್‌ ಬಳಿಕ ಪ್ಯಾರಿಸ್‌ನಲ್ಲಿ ಪ್ರಶಸ್ತಿ ಗೆದ್ದ ಆಸ್ಟ್ರೇಲಿಯದ ಮೊದಲ ವನಿತೆ ಎಂಬ ಗೌರವಕ್ಕೆ ಬಾರ್ಟಿ ಪಾತ್ರರಾಗಿದ್ದಾರೆ. ಈ ಸಾಧನೆಯಿಂದ ವಿಶ್ವ ರ್‍ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನಕ್ಕೇರಿದ ಅವರು ಅಗ್ರಸ್ಥಾನಕ್ಕೇರುವ ಗುರಿ ಇಟ್ಟುಕೊಂಡಿದ್ದಾರೆ.

ಕೇವಲ 3 ವರ್ಷಗಳ ಹಿಂದೆ ಬಾರ್ಟಿ ವೃತ್ತಿಪರ ಕ್ರಿಕೆಟ್ ಆಡುತ್ತಿದ್ದರು. ಆಸ್ಟ್ರೇಲಿಯ ರಾಷ್ಟ್ರೀಯ ತಂಡದಲ್ಲಿ ಆಡುವ ಸಾಧ್ಯತೆಯೂ ಇತ್ತು. ಆದರೆ ವಿಧಿ ಅವರನ್ನು ಬೇರೆಯೇ ದಾರಿಯಲ್ಲಿ ಕೊಂಡೊಯ್ದಿತ್ತು ಎಂದು ಅವರ ಮಾಜಿ ಕ್ರಿಕೆಟ್ ಕೋಚ್ ಆ್ಯಂಡಿ ರಿಚರ್ಡ್ಸ್‌ ನೆನಪಿಸಿಕೊಳ್ಳುತ್ತಾರೆ.

ಬಾರ್ಟಿ ಚೊಚ್ಚಲ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಜಯಿಸಿದ್ದನ್ನು ಕೇಳಿದ ಅವರ ಮಾಜಿ ಕ್ರಿಕೆಟ್ ಕೋಚ್ ರಿಚರ್ಡ್ಸ್‌ ಖುಷಿಯಲ್ಲಿ ಅತ್ತರು. ಅವರು ಈ ಪ್ರಶಸ್ತಿಗೆ ಅರ್ಹರು. ಅವರು ಅಂತಹ ವ್ಯಕ್ತಿ, ಶ್ರೇಷ್ಠ ಸ್ಪರ್ಧಿ ಮತ್ತು ನೈಜ ಗಿಫೆrಡ್‌ ಆ್ಯತೀಟ್‌ಗಳಲ್ಲಿ ಒಬ್ಬರು ಎಂದು ಪ್ರತಿಕ್ರಿಯಿಸಿದ್ದಾರೆ.

5 ವರ್ಷಗಳ ಹಿಂದೆ ಯುಎಸ್‌ ಓಪನ್‌ ಆಡಿದ ಬಳಿಕ ಬಾರ್ಟಿ ಸ್ಪರ್ಧಾತ್ಮಕ ಟೆನಿಸ್‌ನಿಂದ ದೂರ ಉಳಿದರು. ಜೂನಿಯರ್‌ ಟೆನಿಸ್‌ನಲ್ಲಿ ಭಾರೀ ಯಶಸ್ಸು ಸಾಧಿಸಿದರು. 2011ರ ವಿಂಬಲ್ಡನ್‌ ಬಾಲಕಿಯರ ಪ್ರಶಸ್ತಿ ಗೆದ್ದ ಅವರು 3 ಬಾರಿ ಡಬಲ್ಸ್ ಫೈನಲ್ನಲ್ಲೂ ಆಡಿದ್ದರು.

ಟೆನಿಸ್‌ನಿಂದ ಕ್ರಿಕೆಟ್‌ನತ್ತ
ಒತ್ತಡ ಮತ್ತು ನಿರೀಕ್ಷೆಯಿಂದ ಹೊರಬರಲು ಅವರು ಟೆನಿಸ್‌ನಿಂದ ದೂರ ಉಳಿಯಲು ನಿರ್ಧರಿಸಿದರು. 2014ರಲ್ಲಿ ಟೆನಿಸ್‌ ರಂಗ ಬಿಟ್ಟು ಕ್ರಿಕೆಟ್ ಅಂಗಳಕ್ಕಿಳಿದರು. ತವರಿನಲ್ಲಿ ವೃತ್ತಿಪರ ತಂಡವೊಂದಕ್ಕೆ ಸೇರಿಕೊಂಡರು. ವನಿತಾ ಬಿಗ್‌ ಬ್ಯಾಶ್‌ ಲೀಗ್‌ನಲ್ಲಿ ಬ್ರಿಸ್ಬೇನ್‌ ಹೀಟ್ ತಂಡದ ಪರ ಆಡಿದರು. 9 ಪಂದ್ಯಗಳನ್ನಾಡಿದ ಅವರ ಗರಿಷ್ಠ ಗಳಿಕೆ 39 ರನ್‌.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.