ಇಶಾಂತ್, ರಹಾನೆಗಿಲ್ಲ ಸೆಂಟ್ರಲ್ ಕಾಂಟ್ರಾಕ್ಟ್: ಪಾಂಡ್ಯ, ಸೂರ್ಯ, ಗಿಲ್ ಗೆ ಬಡ್ತಿ ಸಾಧ್ಯತೆ


Team Udayavani, Dec 13, 2022, 9:41 AM IST

cobract

ಮುಂಬೈ: ಟೆಸ್ಟ್ ತಂಡದಿಂದಲೂ ಬೇರ್ಪಟ್ಟಿರುವ ಮಾಜಿ ಉಪ ನಾಯಕ ಅಜಿಂಕ್ಯ ರಹಾನೆ ಮತ್ತು ವೇಗಿ ಇಶಾಂತ್ ಶರ್ಮಾ ಅವರನ್ನು ಈ ವರ್ಷದ ಬಿಸಿಸಿಐನ ಕೇಂದ್ರ ಒಪ್ಪಂದದಿಂದ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ. ಅಲ್ಲದೆ ಇನ್ ಫಾರ್ಮ್ ಆಟಗಾರರಾದ ಸೂರ್ಯಕುಮಾರ್ ಯಾದವ್, ಶುಭ್ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ಕಾಂಟ್ರ್ಯಾಕ್ಟ್ ನಲ್ಲಿ ಪ್ರಮೋಶನ್ ಸಿಗಲಿದೆ ಎನ್ನಲಾಗಿದೆ.

ಮುಂದಿನ ಟಿ20 ನಾಯಕ ಎಂದೇ ಗುರುತಿಸಲ್ಪಡುವ ಹಾರ್ದಿಕ್ ಪಾಂಡ್ಯ ಅವರು ಸಿ ಗುಂಪಿನಿಂದ ಬಿ ಗ್ರೂಪ್‌ ಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇದೇ ವೇಳೆ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಅವರನ್ನು ಒಪ್ಪಂದದಿಂದ ಕೈಬಿಡುವುದು ಬಹುತೇಕ ನಿಶ್ಚಿತವಾಗಿದೆ. ಟೆಸ್ಟ್ ಕೀಪರ್ ಆಗಿದ್ದ ಸಾಹಾ ಅವರನ್ನು ಸದ್ಯ ಆಯ್ಕೆ ಮಾಡುವುದನ್ನೂ ಬಿಸಿಸಿಐ ನಿಲ್ಲಿಸಿದೆ. ರಿಷಭ್ ಪಂತ್ ಮತ್ತು ಕೆಎಸ್ ಭರತ್ ಅವರೇ ಟೆಸ್ಟ್ ಕೀಪರ್ ಗಳಾಗಿದ್ದಾರೆ.

ಇದನ್ನೂ ಓದಿ:ಸಂಸದರ ನಿಧಿಯಿಂದ ದೇವಸ್ಥಾನಗಳಲ್ಲಿ ಭಜನೆ- ಕೀರ್ತನೆ ಮಾಡಿ: ಬಿಜೆಪಿ ಸಂಸದ ವೀರೇಂದ್ರ ಸಿಂಗ್

“ಸೂರ್ಯ ಕುಮಾರ್ ಅವರು ಸಿ ಗುಂಪಿನಲ್ಲಿದ್ದರು. ಆದರೆ ಕಳೆದ ಒಂದು ವರ್ಷದಲ್ಲಿ ಅವರು ನೀಡುತ್ತಿರುವ ಪ್ರದರ್ಶನದ ಕಾರಣ ಕನಿಷ್ಠ ಬಿ ಗ್ರೂಪ್‌ ಗೆ ಅವರು ಬಡ್ತಿ ಪಡೆಯಬಹುದು. ಅವರು ಪ್ರಸ್ತುತ ಟಿ20ಯಲ್ಲಿ ವಿಶ್ವ ನಂ. 1 ಬ್ಯಾಟರ್ ಆಗಿದ್ದಾರೆ. ಅಲ್ಲದೆ ಏಕದಿನ ತಂಡದಲ್ಲಿಯೂ ಸಹ ಗಂಭೀರ ಸ್ಪರ್ಧಿಯಾಗಿದ್ದಾರೆ,” ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.

ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ ಸದ್ಯ ಸತತ ಅವಕಾಶ ಪಡೆಯುತ್ತಿರುವ ಶುಭ್ಮನ್ ಗಿಲ್, ಗ್ರೂಪ್ ಸಿ ನಿಂದ ಬಿ ಗೆ ಬಡ್ತಿ ಪಡೆಯಬಹುದು.

ಎ+ ಒಪ್ಪಂದವು 7 ಕೋಟಿ ರೂ., ಗ್ರೂಪ್ ಎ ರೂ. 5 ಕೋಟಿ, ಗ್ರೂಪ್ ಬಿ ರೂ. 3 ಕೋಟಿ ಮತ್ತು ಗ್ರೂಪ್ ಸಿ ಕ್ರಿಕೆಟಿಗರಿಗೆ 1 ಕೋಟಿ ರೂ. ವೇತನ ಸಿಗಲಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.