ಅಭ್ಯಾಸದ ಬಳಿಕ ಬಿಸಿ ಆಹಾರ ಇಲ್ಲ: ಐಸಿಸಿ ನಿಯಮಕ್ಕೆ ಟೀಮ್‌ ಇಂಡಿಯಾ ಅಸಮಾಧಾನ

ಕೆಲ ಆಟಗಾರರು ಹಣ್ಣುಗಳನ್ನು ತೆಗೆದುಕೊಂಡಿದ್ದಾರೆ. ಪ್ರತಿಯೊಬ್ಬರು ಊಟ ಮಾಡಲು ಬಯಸಿದ್ದರು

Team Udayavani, Oct 26, 2022, 11:42 AM IST

ಅಭ್ಯಾಸದ ಬಳಿಕ ಬಿಸಿ ಆಹಾರ ಇಲ್ಲ: ಐಸಿಸಿ ನಿಯಮಕ್ಕೆ ಟೀಮ್‌ ಇಂಡಿಯಾ ಅಸಮಾಧಾನ

ಸಿಡ್ನಿ: ಟಿ-20 ವಿಶ್ವಕಪ್‌ ನಲ್ಲಿ ಭಾರತ ಪಾಕ್‌ ಮಣಿಸಿ ಭರ್ಜರಿ ಶುಭಾರಂಭ ಮಾಡಿದೆ. ಮುಂದಿನ ಪಂದ್ಯಕ್ಕಾಗಿ ಅಭ್ಯಾಸವನ್ನು ಮಾಡುತ್ತಿದೆ. ಈ ನಡುವೆ ಆಸ್ಟ್ರೇಲಿಯಾದಲ್ಲಿ ನೀಡುವ ಆಹಾರದ ಬಗ್ಗೆ ಆರೋಪವೊಂದು ಕೇಳಿ ಬಂದಿದೆ.

ಟೀಮ್‌ ಇಂಡಿಯಾ ಮಂಗಳವಾರ ಅಭ್ಯಾಸವನ್ನು ನಡೆಸಿದೆ. ಸತತ ಅಭ್ಯಾಸದ ಬಳಿಕ ಮಧ್ಯಾಹ್ನದ ವೇಳೆ ಊಟದ ಬದಲಿಗೆ ಲಘು ಉಪಹಾರವನ್ನು ನೀಡಿದ್ದಾರೆ. ಸ್ಯಾಂಡ್‌ ವಿಚ್‌, ಹಣ್ಣುಗಳನ್ನು ಒಳಗೊಂಡಿರುವ ಉಪಹಾರವನ್ನು ಸೇವಿಸಬೇಕು. ಎಲ್ಲಾ ತಂಡಗಳಿಗೂ ಇದೇ ಆಹಾರವನ್ನು ನೀಡಲಾಗುತ್ತದೆ. ಆದರೆ ಬಿಸಿಯಿಲ್ಲದ ಸ್ಯಾಂಡ್‌ ವಿಚ್‌ ನ್ನು ನೀಡುತ್ತಾರೆ ಎನ್ನುವುದು ಟೀಮ್‌ ಇಂಡಿಯಾದ ವಾದ.

ಮಂಗಳವಾರದ ಐಚ್ಛಿಕ ತರಬೇತಿಯಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತು ಸ್ಪಿನ್ನರ್ ಅಕ್ಷರ್ ಪಟೇಲ್ ಜೊತೆಗೆ ಎಲ್ಲಾ ವೇಗದ ಬೌಲರ್‌ಗಳಿಗೆ ವಿಶ್ರಾಂತಿ ನೀಡಲಾಗಿತ್ತು.

ಬಿಸಿಸಿಐ ಪ್ರಕಾರ, ಅಭ್ಯಾಸದ ವೇಳೆ ಮಧ್ಯಾಹ್ನವಾಗುತ್ತದೆ. ಈ ಸಮಯದಲ್ಲಿ ಆಟಗಾರರಿಗೆ ಬಿಸಿಯಾದ ಊಟ ಬೇಕು. ಆಟಗಾರರು ಊಟ ಮಾಡಲು ಇಚ್ಛಿಸುತ್ತಾರೆ. ಆ ಸಮಯದಲ್ಲಿ ಅವರಿಗೆ ಬಿಸಿಯಾದ ಆಹಾರ ಬೇಕು.

ನಾವು ಬಹಿಷ್ಕಾರ ಮಾಡುತ್ತಿಲ್ಲ. ಕೆಲ ಆಟಗಾರರು ಹಣ್ಣುಗಳನ್ನು ತೆಗೆದುಕೊಂಡಿದ್ದಾರೆ. ಪ್ರತಿಯೊಬ್ಬರು ಊಟ ಮಾಡಲು ಬಯಸಿದ್ದರು. ಆ ಕಾರಣಕ್ಕಾಗಿ ಕೆಲವರು ಹೊಟೇಲ್‌ ಗೆ ಹೋಗಿ ಊಟ ಮಾಡಿದರು ಎಂದು ಬಿಸಿಸಿಐ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಐಸಿಸಿ ಊಟದ ಬಳಿಕ ಬಿಸಿಯಾದ ಆಹಾರವನ್ನು ನೀಡದಿರುವುದು ಸಮಸ್ಯೆಯಾಗಿದೆ. ಈ ಹಿಂದೆ ದ್ವಿಪಕ್ಷೀಯ ಸರಣಿಯಲ್ಲಿ ಅತಿಥೇಯರು ಅಭ್ಯಾಸದ ಬಳಿಕ ಭಾರತೀಯ ಆಹಾರವನ್ನು ಬಿಸಿಯಾಗಿ ನೀಡುತ್ತಿದ್ದರು. ಆದರೆ ಈಗಿನ ನಿಯಮ ಎಲ್ಲಾ ತಂಡಗಳಿಗೂ ಒಂದೇ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

ಬಿಸಿಸಿಐ ಮುಂದಿನ ಅಭ್ಯಾಸಗಳಿಗೆ ಆಹಾರದ ವಿಷಯದಲ್ಲಿ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.