IPL ನಡೆಸದಂತೆ ಬಿಸಿಸಿಐಗೆ ಆದೇಶ: ಐಪಿಎಸ್‌ ಅಧಿಕಾರಿಯಿಂದ PIL


Team Udayavani, Apr 4, 2018, 3:42 PM IST

Cricket-betting-stop-700.jpg

ಚೆನ್ನೈ : ಬೆಟ್ಟಿಂಗ್‌ ಮತ್ತು ಸ್ಪಾಟ್‌ ಫಿಕ್ಸಿಂಗ್‌ ತಡೆಗಟ್ಟುವಲ್ಲಿ  ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ವರೆಗೆ ಐಪಿಎಲ್‌ ಪಂದ್ಯಗಳನ್ನು  ಬಿಸಿಸಿಐ ನಡೆಸಕೂಡದು ಎಂದು ಆಗ್ರಹಿಸಿ ಇಲ್ಲಿನ ಹಿರಿಯ ಐಪಿಎಸ್‌ ಅಧಿಕಾರಿ ಜಿ ಸಂಪತ್‌ ಕುಮಾರ್‌ ಮದ್ರಾಸ್‌ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಚೆನ್ನೈನ ಓರ್ವ ತನಿಖಾಧಿಕಾರಿಯಾಗಿ ತಾನು 2013ರಲ್ಲಿ  ಐಪಿಎಲ್‌ ಬೆಟ್ಟಿಂಗ್‌ ಹಗರಣವನ್ನು ಬಯಲುಗೊಳಿಸಿದ್ದೇನೆ ಎಂದು ಸಂಪತ್‌ ಹೇಳಿಕೊಂಡಿದ್ದಾರೆ. 

ವಿಚಿತ್ರವೆಂದರೆ 2013ರ ಐಪಿಎಲ್‌ ಬೆಟ್ಟಿಂಗ್‌ ಹಗರಣದ ವೇಳೆ ಆರೋಪಿ ಬುಕ್ಕಿಗಳಿಂದ ಲಂಚ ಪಡೆದಿದ್ದರೆಂಬ ಆರೋಪದ ಮೇಲೆ ಸಂಪತ್‌ ಕುಮಾರ್‌ ನಾಲ್ಕು ವರ್ಷಗಳ ಅವಧಿಗೆ ಅಮಾನತು ಗೊಂಡಿದ್ದರು. ಆಗ ಅವರು ತಮಿಳು ನಾಡು ಪೊಲೀಸ್‌ ದಳದ ಕ್ಯೂ ಬ್ರ್ಯಾಂಚಿನ ಪೊಲೀಸ್‌ ಸುಪರಿಂಟೆಂಡೆಂಟ್‌ ಆಗಿದ್ದರು. ಅನಂತರದಲ್ಲಿ ಅವರ ಮೇಲಿನ ಆರೋಪಗಳು ವಜಾಗೊಂಡು 2018ರ ಮಾರ್ಚ್‌ನಲ್ಲಿ ಅವರನ್ನು ಹುದ್ದೆಯಲ್ಲಿ ಪುನರ್‌ ಸ್ಥಾಪಿಸಲಾಯಿತು. 

ಅಂದಿನ ಐಪಿಎಲ್‌ ಬೆಟ್ಟಿಂಗ್‌ ಹಗರಣದ ತನಿಖೆಯಲ್ಲಿ ಹಲವು ಪ್ರಮುಖ ಕ್ರಿಕೆಟರ್‌ಗಳ ಹೆಸರು ಬಹಿರಂಗವಾಗಿದ್ದವು. 

ಐಪಿಎಲ್‌ ಮೇಲೆ ನಿಷೇಧ ಹೇರಬೇಕೆಂದು ನಾನೇನೂ ಕೇಳಿಕೊಳ್ಳುತ್ತಿಲ್ಲ; ಬದಲು ಬೆಟ್ಟಿಂಗ್‌ ಮತ್ತು ಸ್ಪಾಟ್‌ ಫಿಕ್ಸಿಂಗ್‌ ನಿಯಂತ್ರಣಕ್ಕೆ ಪರಿಣಾಮಕಾರಿ ವ್ಯವಸ್ಥೆ ಜಾರಿಯಾಗಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ ಎಂದು ಸಂಪತ್‌ ಹೇಳಿದ್ದಾರೆ. 

ಸಂಪತ್‌ ಕುಮಾರ್‌ ಅವರು ತಮ್ಮ ಪಿಐಎಲ್‌ ಅರ್ಜಿಯಲ್ಲಿ ಎಲ್ಲ 8 ಐಪಿಎಲ್‌ ತಂಡಗಳನ್ನು ಉತ್ತರದಾಯಿಗಳನ್ನಾಗಿ ಹೆಸರಿಸಿದ್ದಾರೆ. 8 ತಂಡಗಳ ಪೈಕಿ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ತಂಡ ಎರಡು ವರ್ಷಗಳ ನಿಷೇಧದ ಬಳಿಕ ಈ ಬಾರಿ ಐಪಿಎಲ್‌ ಪುನರ್‌ ಪ್ರವೇಶ ಮಾಡಿವೆ. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.