Risk ತೆಗೆದುಕೊಂಡ ಸರ್ಫರಾಜ್: ಅರೇ ಭಾಯ್ … ಎಚ್ಚರಿಕೆ ಕೊಟ್ಟ ರೋಹಿತ್!; Video

ಹೀರೋ ಆಗಿ ನಟಿಸುವ ಅಗತ್ಯವಿಲ್ಲ...

Team Udayavani, Feb 25, 2024, 10:07 PM IST

1-sadd-asdas

ರಾಂಚಿ: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನ ಮೂರನೇ ದಿನವಾದ ರವಿವಾರ ಸರ್ಫರಾಜ್ ಖಾನ್ ಮೈದಾನದಲ್ಲಿ ಎರಡು ಅತ್ಯತ್ತಮ ಕ್ಯಾಚ್‌ಗಳೊಂದಿಗೆ ಗಮನ ಸೆಳೆದರು ಆದರೆ ಹೆಲ್ಮೆಟ್ ಧರಿಸದೆ ಬ್ಯಾಟ್ಸ್ ಮ್ಯಾನ್ ಗೆ ಅತೀ ಹತ್ತಿರದಲ್ಲಿ ನಿಂತಿದ್ದಕ್ಕಾಗಿ ನಾಯಕ ರೋಹಿತ್ ಶರ್ಮ ಅವರ ಕೋಪಕ್ಕೆ ಸಿಲುಕಬೇಕಾಯಿತು.

ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್‌ನ ನಂತರದ ಭಾಗದಲ್ಲಿ ಕುಲದೀಪ್ ಯಾದವ್ ಬೌಲಿಂಗ್ ಮಾಡುತ್ತಿದ್ದಾಗ ಈ ಘಟನೆ ನಡೆದಿದ್ದು,ಎರಡನೇ ಟೆಸ್ಟ್‌ ಆಡುತ್ತಿದ್ದ ಸರ್ಫರಾಜ್, ಹೆಲ್ಮೆಟ್ ಧರಿಸದೆ ಕ್ಲೋಸ್-ಇನ್ ಸ್ಥಾನದಲ್ಲಿ ಫೀಲ್ಡಿಂಗ್‌ ನಿಂತಿದ್ದರು. ಇದು ರೋಹಿತ್ ಎಚ್ಚರಿಕೆ ನೀಡಲು ಕಾರಣವಾಯಿತು. “ಅರೇ ಭಾಯ್, ಹೀರೋ ನಹೀ ಬನ್ನೆ ಕಾ, ಹೆಲ್ಮೆಟ್ ಪೆಹೆನ್ ಲೆ (ಹೀರೋ ಆಗಿ ನಟಿಸುವ ಅಗತ್ಯವಿಲ್ಲ, ಹೆಲ್ಮೆಟ್ ಧರಿಸು )” ಎಂದು ರೋಹಿತ್ ಸರ್ಫರಾಜ್‌ಗೆ ತಮ್ಮದೇ ಶೈಲಿಯಲ್ಲಿ ಹೇಳುವುದು ಕೇಳಿಸಿತು.

ಸರ್ಫರಾಜ್ ತನ್ನ ನಾಯಕನ ಮಾತನ್ನು ಕೇಳಲೇ ಬೇಕಾಯಿತು. ಕೂಡಲೇ ಡ್ರೆಸ್ಸಿಂಗ್ ರೂಮ್ ನಿಂದ ಹೆಲ್ಮೆಟ್ ತರಿಸಿಕೊಂಡು ಸರ್ಫರಾಜ್ ಧರಿಸಿ ಫೀಲ್ಡಿಂಗ್ ಮುಂದುವರಿಸಿದರು.

ಸರಣಿ ಗೆಲುವಿಗೆ 152 ರನ್ ಅಗತ್ಯ

ಭಾರತ ಮೊದಲ ಇನ್ನಿಂಗ್ಸ್ 307 ಮತ್ತು 3 ನೇ ದಿನದಾಟಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ಪಂದ್ಯದ ಮತ್ತು ಸರಣಿ ಗೆಲುವಿಗೆ 152 ರನ್ ಅಗತ್ಯವಾಗಿದೆ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 353 & ಎರಡನೇ ಇನ್ನಿಂಗ್ಸ್ 145ಕ್ಕೆ ಸರ್ವ ಪತನ ಕಂಡಿದೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.