ಟೀಂ ಇಂಡಿಯಾದಲ್ಲಿ ವಿರಾಟ್ ಸ್ಥಾನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ: ರಾಬಿನ್ ಉತ್ತಪ್ಪ


Team Udayavani, Jul 26, 2022, 4:07 PM IST

No one has right to question Virat Kohli’s position in India team: Robin Uthappa

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ಮತ್ತು ಅವರನ್ನು ತಂಡದಿಂದ ಕೈಬಿಡಬೇಕು ಎನ್ನುವವರ ವಿರುದ್ಧ ಸಿಎಸ್ ಕೆ ಬ್ಯಾಟರ್ ರಾಬಿನ್ ಉತ್ತಪ್ಪ ಕಿಡಿಕಾರಿದ್ದಾರೆ. ಟೀಂ ಇಂಡಿಯಾದಲ್ಲಿ ವಿರಾಟ್ ಕೊಹ್ಲಿಯ ಸ್ಥಾನವನ್ನು ಮತ್ತು ಮಹತ್ವದ ಸರಣಿಗಳ ನಡುವೆ ಅವರು ತೆಗೆದುಕೊಳ್ಳುವ ವಿಶ್ರಾಂತಿಯ ಬಗ್ಗೆ ಪ್ರಶ್ನಿಸುವುದು ತಪ್ಪು ಎಂದು ಉತ್ತಪ್ಪ ಹೇಳಿದರು.

ವಿರಾಟ್ ಕೊಹ್ಲಿ ಒಂದರ ನಂತರ ಒಂದು ಶತಕ ಸಿಡಿಸಿದಾಗ ಹೇಗೆ ಆಡಬೇಕು ಎಂದು ಯಾರೂ ಹೇಳಲಿಲ್ಲ. ತನ್ನ ಸಮಸ್ಯೆಗಳನ್ನು ಪರಿಹರಿಸಿಕೊಂಡ ಬಳಿಕ ವಿರಾಟ್ ಮತ್ತೆ ತನ್ನ ಉತ್ತುಂಗವನ್ನು ತಲುಪುತ್ತಾರೆ ಎಂದು ಉತ್ತಪ್ಪ ಹೇಳಿದರು.

ಶೇರ್ ಚಾಟ್ ನ ಆಡಿಯೋ ಚಾಟ್ ರೂಮ್ ಸೆಶನ್ ನಲ್ಲಿ ಮಾತನಾಡಿದ ಉತ್ತಪ್ಪ, ವಿರಾಟ್ ಕೊಹ್ಲಿ ಇನ್ನೂ 30-35 ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸುತ್ತಾರೆ. ಟೀಂ ಇಂಡಿಯಾಕ್ಕಾಗಿ ಪಂದ್ಯ ಗೆಲ್ಲಿಸಿಕೊಡುವ ಅವರ ಸಾಮರ್ಥ್ಯ ಪ್ರಶ್ನಾತೀತ. ವಿರಾಟ್ ಕೊಹ್ಲಿ ಏನು ಮಾಡಬೇಕು, ಹೇಗೆ ಆಡಬೇಕು ಎಂದು ಹೇಳುವ ಹಕ್ಕು ಯಾರಿಗೂ ಇಲ್ಲ ಎಂದು ಅಭಿಪ್ರಾಯ ಪಟ್ಟರು.

ಇದನ್ನೂ ಓದಿ:ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಆಟಗಾರ ಸಾವು: ಟ್ರೋಫಿಯೊಂದಿಗೆ ಅಂತ್ಯಸಂಸ್ಕಾರ

ವಿರಾಟ್ ಕೊಹ್ಲಿ ರನ್ ಗಳಿಸುತ್ತಿದ್ದಾಗ, ಶತಕ ಸಿಡಿಸುತ್ತಿದ್ದಾಗ ಯಾರೂ ಹೀಗೆ ಆಡಬೇಕು ಅಥವಾ ಹಾಗೆ ಆಡಬೇಕು ಎಂದು ಹೇಳಲಿಲ್ಲ. ಹಾಗೆಯೇ ಈಗಲೂ ವಿರಾಟ್ ಗೆ ಹೇಗೆ ಆಡಬೇಕೆಂದು ಹೇಳುವ ಹಕ್ಕು ನಮಗಿಲ್ಲ ಎಂದು ನಾನು ಭಾವಿಸುತ್ತೇನೆ. ಅವರು ಸ್ಕೋರ್ ಮಾಡಿದ್ದಾರೆ. ಅವರ ಸ್ವಂತ ಸಾಮರ್ಥ್ಯದಿಂದ 70 ಶತಕ ಸಿಡಿಸಿದ್ದಾರೆ. ಅವರು ಇನ್ನೂ 30 ಅಥವಾ 35 ಶತಕಗಳನ್ನು ಗಳಿಸುತ್ತಾರೆ” ಎಂದು ರಾಬಿನ್ ಉತ್ತಪ್ಪ ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.