ಯಾರೂ ಫೇವರಿಟ್‌ ಇಲ್ಲ: ರೋಡ್ಸ್‌

ಭಾರತ ಸಂತುಲಿತ ತಂಡ; ಆದರೆ ಎಲ್ಲರಿಗೂ ಅವಕಾಶವಿದೆ

Team Udayavani, May 14, 2019, 6:00 AM IST

Jonty-Rhodes

ಮುಂಬಯಿ: “ಭಾರತ ಅದ್ಭುತವೆನಿಸಿದ 15 ಸದಸ್ಯರ ತಂಡವನ್ನು ಹೊಂದಿದೆ. ಆದರೆ ಈ ವಿಶ್ವಕಪ್‌ನಲ್ಲಿ ಯಾವ ತಂಡವೂ ಫೇವರಿಟ್‌ ಇಲ್ಲ. ಬದಲಾದ ಮಾದರಿಯಿಂದಾಗಿ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿದೆ’ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ, ಮೈದಾನದ ತಡೆಗೋಡೆ ಎಂದೇ ಖ್ಯಾತಿ ಪಡೆದಿದ್ದ ಜಾಂಟಿ ರೋಡ್ಸ್‌ ಅಭಿಪ್ರಾಯಪಟ್ಟಿದ್ದಾರೆ.

“ಭಾರತ ಬಲಿಷ್ಠ ತಂಡವನ್ನು ಹೊಂದಿರು ವುದು ನಿಜ. ಬಹುತೇಕ 6 ತಂಡಗಳು ಸಮಾನ ಬಲವನ್ನು ಹೊಂದಿವೆ. ಕೆಲವು ತಂಡಗಳು ಹೆಚ್ಚು ಬಲಿಷ್ಠವಾಗಿವೆ. ಇವುಗಳ ಹನ್ನೊಂದರ ಬಳಗ ಹಾಗೂ ಪಂದ್ಯದ ವಾತಾವರಣವನ್ನು ಗಮನಿಸಬೇಕಾಗುತ್ತದೆ’ ಎಂದು ರೋಡ್ಸ್‌ ಹೇಳಿದರು.

“ಭಾರತ ತಂಡ ಸಾಕಷ್ಟು ಅನು ಭವಿಗಳನ್ನು ಹೊಂದಿದೆ. ಬುಮ್ರಾ ಅವರಂಥ ಯುವ ಆಟಗಾರರೂ ಇದ್ದಾರೆ. ಡೆತ್‌ ಓವರ್‌ಗಳಲ್ಲಿ ಅಪಾಯ ಕಾರಿಯಾಗಬಲ್ಲ ಬೌಲರ್‌ಗಳಲ್ಲಿ ಬುಮ್ರಾ ಕೂಡ ಒಬ್ಬರು. ಭಾರತದ ಯಶಸ್ಸಿನಲ್ಲಿ ಬುಮ್ರಾ ಮಹತ್ವದ ಪಾತ್ರ ವಹಿಸಬಲ್ಲರು. ಹಾಗೆಯೇ ಹಾರ್ದಿಕ್‌ ಪಾಂಡ್ಯ ಆಟವೂ ಭಾರತದ ಪಾಲಿಗೆ ನಿರ್ಣಾಯಕ. ಆದರೆ ಒಟ್ಟು 6 ತಂಡಗಳು ಅಗ್ರ ನಾಲ್ಕರ ಪೈಪೋಟಿಯಲ್ಲಿರುವುದನ್ನು ಮರೆಯಬಾರದು’ ಎಂದು ರೋಡ್ಸ್‌ ಹೇಳಿದರು.

ಟಿ20 ಮುಂಬೈ ಲೀಗ್‌ನಲ್ಲಿ “ನಮೋ ಬಾಂದ್ರಾ ಬ್ಲಾಸ್ಟರ್’ ತಂಡಕ್ಕೆ ಫೀಲ್ಡಿಂಗ್‌ ಮಾರ್ಗದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ರೋಡ್ಸ್‌ ಮಾಧ್ಯಮದವ ರೊಂದಿಗೆ ಮಾತಾಡಿದರು.

ರೌಂಡ್‌ ರಾಬಿನ್‌ ಲೀಗ್‌
10 ತಂಡಗಳು ಪಾಲ್ಗೊಳ್ಳಲಿರುವ 2019ರ ವಿಶ್ವಕಪ್‌ ಪಂದ್ಯಾವಳಿ ರೌಂಡ್‌ ರಾಬಿನ್‌ ಮಾದರಿಯಲ್ಲಿ ನಡೆಯಲಿದ್ದು, ಇಲ್ಲಿ ಎಲ್ಲ ತಂಡಗಳೂ ಉಳಿದ ತಂಡಗಳ ವಿರುದ್ಧ ಒಂದೊಂದು ಪಂದ್ಯವನ್ನು ಆಡಲಿವೆ. ಅಗ್ರ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

1992ರಲ್ಲೂ ರೌಂಡ್‌ ರಾಬಿನ್‌ ಲೀಗ್‌ ಮಾದರಿಯಲ್ಲಿ ವಿಶ್ವಕಪ್‌ ನಡೆದಿತ್ತು. ಇದರಲ್ಲಿ ಪಾಕಿಸ್ಥಾನ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಅಂದಿನ ಲೀಗ್‌ ಪಂದ್ಯದಲ್ಲಿ ಇಂಝಮಾಮ್‌ ಉಲ್‌ ಹಕ್‌ ಅವರನ್ನು ರನೌಟ್‌ ಮಾಡಿದ್ದನ್ನು ರೋಡ್ಸ್‌ ನೆನಪಿಸಿಕೊಂಡರು.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.